ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿ, ಮೊರಾರ್ಜಿ ವಸತಿ ಶಾಲೆಯಲ್ಲಿ ಊಟ ಸವಿದ ಸಿಎಂ
ಮುಡಾ, ವಾಲ್ಮೀಕಿ ಹಗರಣದ ಜೊತೆ ಬೆಲೆ ಏರಿಕೆ ಬಿಸಿ ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪತ್ನಿ ಹೆಸರು ಕೇಳಿಬಂದಿದೆ. ಈ ಬಗ್ಗೆ ವಿಪಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಸಿದ್ದರಾಮಯ್ಯ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದು, ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದ್ರೆ, ಸಿದ್ದರಾಮಯ್ಯ ಈ ಎಲ್ಲಾ ರಾಜಕೀಯ ಜಂಜಾಟ ಮರೆತು ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಕನ್ನಡ ವ್ಯಾಕರಣ ಪಾಠ ಮಾಡಿದ್ದಾರೆ. ಅಲ್ಲದೇ ಅವರೊಂದಿಗೆ ಬೋಜನೆ ಸೇವಿಸಿ ರಿಲ್ಯಾಕ್ಸ್ ಆಗಿದ್ದಾರೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9
Published On - 4:30 pm, Fri, 5 July 24
Follow Us




