AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ: ಮಂಡ್ಯದಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್: ಕಾರಣ ಇಲ್ಲಿದೆ

ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

TV9 Web
| Edited By: |

Updated on:Oct 31, 2023 | 6:59 PM

Share
ಸರ್ಕಾರದಿಂದ ಬಂದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಅನುದಾನ ಬಂದಿರುವ ಹಾಗೂ ಬಳಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಮಂಡ್ಯ ಜಿ.ಪಂ. ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರದಿಂದ ಬಂದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಅನುದಾನ ಬಂದಿರುವ ಹಾಗೂ ಬಳಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಮಂಡ್ಯ ಜಿ.ಪಂ. ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

1 / 6
ಯಾವುದನ್ನೂ ಮುಚ್ಚುಮರೆ ಇಲ್ಲದೇ ಹೇಳಿ. ಸುಳ್ಳು ಹೇಳಬಾರದು. ಪ್ರಗತಿ ಪರಿಶೀಲನಾ ಸಭೆಗೆ ವಾಸ್ತವದ ವರದಿ ನೀಡಬೇಕು. ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಮಾಡಿದರು.

ಯಾವುದನ್ನೂ ಮುಚ್ಚುಮರೆ ಇಲ್ಲದೇ ಹೇಳಿ. ಸುಳ್ಳು ಹೇಳಬಾರದು. ಪ್ರಗತಿ ಪರಿಶೀಲನಾ ಸಭೆಗೆ ವಾಸ್ತವದ ವರದಿ ನೀಡಬೇಕು. ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಮಾಡಿದರು.

2 / 6
ಇನ್ನು 4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಅಗತ್ಯ ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇನ್ನು 4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಅಗತ್ಯ ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

3 / 6
ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

4 / 6
ಈ ಮಧ್ಯೆ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ನ್ಯಾಕ್ಸ್ ನೀಡುತ್ತಿದ್ದವರನ್ನು ಸಿದ್ದರಾಮಯ್ಯ ಗದರಿದರು. ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಸ್ನ್ಯಾಕ್ಸ್ ಸಿಬ್ಬಂದಿ ನೀಡ್ತಿದ್ದರು. ತಕ್ಷಣ ಸಿಎಂ, ಏಯ್ ನಡಿ ಆಚೆಗೆ, ನಾನು ಹೇಳ್ತಿರೋದು ಕೇಳಿಸ್ತಿಲ್ವಾ ನಿನಗೆ ಎಂದು ಗದರಿ ಕಳುಹಿಸಿದರು.

ಈ ಮಧ್ಯೆ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ನ್ಯಾಕ್ಸ್ ನೀಡುತ್ತಿದ್ದವರನ್ನು ಸಿದ್ದರಾಮಯ್ಯ ಗದರಿದರು. ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಸ್ನ್ಯಾಕ್ಸ್ ಸಿಬ್ಬಂದಿ ನೀಡ್ತಿದ್ದರು. ತಕ್ಷಣ ಸಿಎಂ, ಏಯ್ ನಡಿ ಆಚೆಗೆ, ನಾನು ಹೇಳ್ತಿರೋದು ಕೇಳಿಸ್ತಿಲ್ವಾ ನಿನಗೆ ಎಂದು ಗದರಿ ಕಳುಹಿಸಿದರು.

5 / 6
ಸಭೆಗೂ ಮುನ್ನ, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರ ಪ್ರತಿಭಟನೆಯಲ್ಲಿಯೂ ಭಾಗವಹಿಸಿದ ಸಿದ್ದರಾಮಯ್ಯ, ಈಗಿರುವ ಬೆಳೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ. ಉಳಿದ ನೀರನ್ನು ತಮಿಳುನಾಡಿಗೂ ಕೊಡಬೇಕು, ಬೆಳೆಗೂ ಕೊಡಬೇಕಿದೆ. ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ಸಭೆಗೂ ಮುನ್ನ, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರ ಪ್ರತಿಭಟನೆಯಲ್ಲಿಯೂ ಭಾಗವಹಿಸಿದ ಸಿದ್ದರಾಮಯ್ಯ, ಈಗಿರುವ ಬೆಳೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ. ಉಳಿದ ನೀರನ್ನು ತಮಿಳುನಾಡಿಗೂ ಕೊಡಬೇಕು, ಬೆಳೆಗೂ ಕೊಡಬೇಕಿದೆ. ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

6 / 6

Published On - 6:56 pm, Tue, 31 October 23

Web contact
Web contact

TV9 Kannada

Read More
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!