AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ: ಮಂಡ್ಯದಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್: ಕಾರಣ ಇಲ್ಲಿದೆ

ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

TV9 Web
| Edited By: |

Updated on:Oct 31, 2023 | 6:59 PM

Share
ಸರ್ಕಾರದಿಂದ ಬಂದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಅನುದಾನ ಬಂದಿರುವ ಹಾಗೂ ಬಳಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಮಂಡ್ಯ ಜಿ.ಪಂ. ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರದಿಂದ ಬಂದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಅನುದಾನ ಬಂದಿರುವ ಹಾಗೂ ಬಳಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಮಂಡ್ಯ ಜಿ.ಪಂ. ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

1 / 6
ಯಾವುದನ್ನೂ ಮುಚ್ಚುಮರೆ ಇಲ್ಲದೇ ಹೇಳಿ. ಸುಳ್ಳು ಹೇಳಬಾರದು. ಪ್ರಗತಿ ಪರಿಶೀಲನಾ ಸಭೆಗೆ ವಾಸ್ತವದ ವರದಿ ನೀಡಬೇಕು. ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಮಾಡಿದರು.

ಯಾವುದನ್ನೂ ಮುಚ್ಚುಮರೆ ಇಲ್ಲದೇ ಹೇಳಿ. ಸುಳ್ಳು ಹೇಳಬಾರದು. ಪ್ರಗತಿ ಪರಿಶೀಲನಾ ಸಭೆಗೆ ವಾಸ್ತವದ ವರದಿ ನೀಡಬೇಕು. ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಮಾಡಿದರು.

2 / 6
ಇನ್ನು 4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಅಗತ್ಯ ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇನ್ನು 4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಅಗತ್ಯ ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

3 / 6
ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

4 / 6
ಈ ಮಧ್ಯೆ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ನ್ಯಾಕ್ಸ್ ನೀಡುತ್ತಿದ್ದವರನ್ನು ಸಿದ್ದರಾಮಯ್ಯ ಗದರಿದರು. ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಸ್ನ್ಯಾಕ್ಸ್ ಸಿಬ್ಬಂದಿ ನೀಡ್ತಿದ್ದರು. ತಕ್ಷಣ ಸಿಎಂ, ಏಯ್ ನಡಿ ಆಚೆಗೆ, ನಾನು ಹೇಳ್ತಿರೋದು ಕೇಳಿಸ್ತಿಲ್ವಾ ನಿನಗೆ ಎಂದು ಗದರಿ ಕಳುಹಿಸಿದರು.

ಈ ಮಧ್ಯೆ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ನ್ಯಾಕ್ಸ್ ನೀಡುತ್ತಿದ್ದವರನ್ನು ಸಿದ್ದರಾಮಯ್ಯ ಗದರಿದರು. ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಸ್ನ್ಯಾಕ್ಸ್ ಸಿಬ್ಬಂದಿ ನೀಡ್ತಿದ್ದರು. ತಕ್ಷಣ ಸಿಎಂ, ಏಯ್ ನಡಿ ಆಚೆಗೆ, ನಾನು ಹೇಳ್ತಿರೋದು ಕೇಳಿಸ್ತಿಲ್ವಾ ನಿನಗೆ ಎಂದು ಗದರಿ ಕಳುಹಿಸಿದರು.

5 / 6
ಸಭೆಗೂ ಮುನ್ನ, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರ ಪ್ರತಿಭಟನೆಯಲ್ಲಿಯೂ ಭಾಗವಹಿಸಿದ ಸಿದ್ದರಾಮಯ್ಯ, ಈಗಿರುವ ಬೆಳೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ. ಉಳಿದ ನೀರನ್ನು ತಮಿಳುನಾಡಿಗೂ ಕೊಡಬೇಕು, ಬೆಳೆಗೂ ಕೊಡಬೇಕಿದೆ. ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ಸಭೆಗೂ ಮುನ್ನ, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರ ಪ್ರತಿಭಟನೆಯಲ್ಲಿಯೂ ಭಾಗವಹಿಸಿದ ಸಿದ್ದರಾಮಯ್ಯ, ಈಗಿರುವ ಬೆಳೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ. ಉಳಿದ ನೀರನ್ನು ತಮಿಳುನಾಡಿಗೂ ಕೊಡಬೇಕು, ಬೆಳೆಗೂ ಕೊಡಬೇಕಿದೆ. ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

6 / 6

Published On - 6:56 pm, Tue, 31 October 23

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ