AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ: ಮಂಡ್ಯದಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್: ಕಾರಣ ಇಲ್ಲಿದೆ

ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

TV9 Web
| Edited By: |

Updated on:Oct 31, 2023 | 6:59 PM

Share
ಸರ್ಕಾರದಿಂದ ಬಂದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಅನುದಾನ ಬಂದಿರುವ ಹಾಗೂ ಬಳಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಮಂಡ್ಯ ಜಿ.ಪಂ. ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸರ್ಕಾರದಿಂದ ಬಂದ ಅನುದಾನದ ಬಗ್ಗೆ ಸರಿಯಾದ ಮಾಹಿತಿ ಕೊಡಬೇಕು. ಅನುದಾನ ಬಂದಿರುವ ಹಾಗೂ ಬಳಕೆಯಾದ ಬಗ್ಗೆ ಮಾಹಿತಿ ಕೊಡಿ ಎಂದು ಮಂಡ್ಯ ಜಿ.ಪಂ. ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

1 / 6
ಯಾವುದನ್ನೂ ಮುಚ್ಚುಮರೆ ಇಲ್ಲದೇ ಹೇಳಿ. ಸುಳ್ಳು ಹೇಳಬಾರದು. ಪ್ರಗತಿ ಪರಿಶೀಲನಾ ಸಭೆಗೆ ವಾಸ್ತವದ ವರದಿ ನೀಡಬೇಕು. ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಮಾಡಿದರು.

ಯಾವುದನ್ನೂ ಮುಚ್ಚುಮರೆ ಇಲ್ಲದೇ ಹೇಳಿ. ಸುಳ್ಳು ಹೇಳಬಾರದು. ಪ್ರಗತಿ ಪರಿಶೀಲನಾ ಸಭೆಗೆ ವಾಸ್ತವದ ವರದಿ ನೀಡಬೇಕು. ಸುಳ್ಳು ಹೇಳಿ ಸಿಕ್ಕಿಹಾಕಿಕೊಳ್ಳಬೇಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್ ಮಾಡಿದರು.

2 / 6
ಇನ್ನು 4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಅಗತ್ಯ ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇನ್ನು 4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆ ಆಗಬಾರದು. ಅಗತ್ಯ ಅನುದಾನ ಕೊಡಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

3 / 6
ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

ಯಾರು ಏನೇ ಹೇಳಲಿ, ಮೊದಲು ಕೆರೆಗಳಿಗೆ ನೀರು ತುಂಬಿಸಿ. ಈಗ ರೈತರು ಬಿತ್ತನೆ ಮಾಡಿರುವ ಬೆಳೆಗಳ ರಕ್ಷಣೆ ಮಾಡಬೇಕು. ಮುಂದಿನ ಬೆಳೆಗೆ ನೀರು ಕೊಡಲು ಆಗೋದಿಲ್ಲ. ಹಾಗಾಗಿ ಈಗಿರುವ ಬೆಳೆಗಳ ರಕ್ಷಣೆಗೆ ಬೇಕಾದ ನೀರು ಕೊಡಿ ಎಂದು ಕೆಡಿಪಿ ಸಭೆಯಲ್ಲಿ ನೀರಾವರಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದರು.

4 / 6
ಈ ಮಧ್ಯೆ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ನ್ಯಾಕ್ಸ್ ನೀಡುತ್ತಿದ್ದವರನ್ನು ಸಿದ್ದರಾಮಯ್ಯ ಗದರಿದರು. ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಸ್ನ್ಯಾಕ್ಸ್ ಸಿಬ್ಬಂದಿ ನೀಡ್ತಿದ್ದರು. ತಕ್ಷಣ ಸಿಎಂ, ಏಯ್ ನಡಿ ಆಚೆಗೆ, ನಾನು ಹೇಳ್ತಿರೋದು ಕೇಳಿಸ್ತಿಲ್ವಾ ನಿನಗೆ ಎಂದು ಗದರಿ ಕಳುಹಿಸಿದರು.

ಈ ಮಧ್ಯೆ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸ್ನ್ಯಾಕ್ಸ್ ನೀಡುತ್ತಿದ್ದವರನ್ನು ಸಿದ್ದರಾಮಯ್ಯ ಗದರಿದರು. ಪ್ರಗತಿ ಪರಿಶೀಲನಾ ಸಭೆ ಆರಂಭದಲ್ಲೇ ಸ್ನ್ಯಾಕ್ಸ್ ಸಿಬ್ಬಂದಿ ನೀಡ್ತಿದ್ದರು. ತಕ್ಷಣ ಸಿಎಂ, ಏಯ್ ನಡಿ ಆಚೆಗೆ, ನಾನು ಹೇಳ್ತಿರೋದು ಕೇಳಿಸ್ತಿಲ್ವಾ ನಿನಗೆ ಎಂದು ಗದರಿ ಕಳುಹಿಸಿದರು.

5 / 6
ಸಭೆಗೂ ಮುನ್ನ, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರ ಪ್ರತಿಭಟನೆಯಲ್ಲಿಯೂ ಭಾಗವಹಿಸಿದ ಸಿದ್ದರಾಮಯ್ಯ, ಈಗಿರುವ ಬೆಳೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ. ಉಳಿದ ನೀರನ್ನು ತಮಿಳುನಾಡಿಗೂ ಕೊಡಬೇಕು, ಬೆಳೆಗೂ ಕೊಡಬೇಕಿದೆ. ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

ಸಭೆಗೂ ಮುನ್ನ, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ರೈತರ ಪ್ರತಿಭಟನೆಯಲ್ಲಿಯೂ ಭಾಗವಹಿಸಿದ ಸಿದ್ದರಾಮಯ್ಯ, ಈಗಿರುವ ಬೆಳೆಯನ್ನು ಉಳಿಸಿಕೊಳ್ಳಲು ಎಲ್ಲಾ ಪ್ರಯತ್ನ ಮಾಡಬೇಕಿದೆ. ಉಳಿದ ನೀರನ್ನು ತಮಿಳುನಾಡಿಗೂ ಕೊಡಬೇಕು, ಬೆಳೆಗೂ ಕೊಡಬೇಕಿದೆ. ಹೇಗಾದರೂ ಮಾಡಿ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು.

6 / 6

Published On - 6:56 pm, Tue, 31 October 23

ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ