AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಸಮಸ್ಯೆ, ಮುಂದೇನಾಯ್ತು?

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಿಂದ ಬೀದರ್​ಗೆ ಹೋಗತ್ತಿದ್ದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆ ಹಿನ್ನೆಲೆ ಮರಳಿ ಆಳಂದ ಪಟ್ಟಣಕ್ಕೆ ಮರಳಿದ ಕಾದು ಹೋಗುವ ಸ್ಥಿತಿ ಎದರಾಯಿತು.

Rakesh Nayak Manchi
|

Updated on:Apr 30, 2023 | 6:47 PM

Share
CM Yogi Adityanath helicopter return to Aland City for Landing problem in Bidar due to Weather changes

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಿಂದ ಬೀದರ್​ಗೆ ಹೋಗತ್ತಿದ್ದ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಮಸ್ಯೆ ಹಿನ್ನೆಲೆ ಮರಳಿ ಆಳಂದ ಪಟ್ಟಣಕ್ಕೆ ಮರಳಿದ ಕಾದು ಹೋಗುವ ಸ್ಥಿತಿ ಎದರಾಯಿತು.

1 / 6
CM Yogi Adityanath helicopter return to Aland City for Landing problem in Bidar due to Weather changes

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್, ಬೀದರ್ ಏರ್‌ಬೇಸ್‌ನಲ್ಲಿ ಲ್ಯಾಂಡಿಂಗ್‌ ಆಗಬೇಕಿತ್ತು. ಆದರೆ ಮಳೆ ಹಿನ್ನೆಲೆಯಲ್ಲಿ ಬೀದರ್‌ನಲ್ಲಿ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಸಮಸ್ಯೆ ಉಂಟಾಗಿದೆ.

2 / 6
CM Yogi Adityanath helicopter return to Aland City for Landing problem in Bidar due to Weather changes

ಆಳಂದ ಪಟ್ಟಣದಿಂದ ಟೇಕಾಫ್ ಆದ ಯೋಗಿ ಇದ್ದ ಹೆಲಿಕಾಪ್ಟರ್ ಕೇವಲ 10 ನಿಮಿಷದಲ್ಲೇ ಆಳಂದ ಪಟ್ಟಣಕ್ಕೆ ವಾಪಸ್ಸಾಗಿದೆ.

3 / 6
CM Yogi Adityanath helicopter return to Aland City for Landing problem in Bidar due to Weather changes

ಆಳಂದ ಪಟ್ಟಣದಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್​ನಲ್ಲಿಯೇ ಕುಳಿತಿದ್ದರು. ಬೀದರ್ ಏರ್​ಬೇಸ್​ನಿಂದ ಲ್ಯಾಂಡಿಗ್ ಕ್ಲಿಯರನ್ಸ್ ಸಿಗುವವರಗೆ ಆಳಂದ ಪಟ್ಟಣದಲ್ಲೇ ಇದ್ದರು.

4 / 6
CM Yogi Adityanath helicopter return to Aland City for Landing problem in Bidar due to Weather changes

ಲ್ಯಾಂಡಿಗ್ ಕ್ಲಿಯರನ್ಸ್ ಸಿಕ್ಕ ನಂತರ ಯೋಗಿ ಅವರು ಬೀದರ್​ನ ಏರ್​ಬೇಸ್​ಗೆ ತೆರಳಿ ಅಲ್ಲಿಂದ ಲಕ್ನೋಗೆ ವಿಶೇಷ ವಿಮಾನದ ಮೂಲಕ ಪ್ರಯಾಣಿಸಿದರು.

5 / 6
CM Yogi Adityanath helicopter return to Aland City for Landing problem in Bidar due to Weather changes

ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಭಾಗಿಯಾಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಪರ ಮತಯಾಚನೆ ನಡೆಸಿದರು.

6 / 6

Published On - 6:47 pm, Sun, 30 April 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ