- Kannada News Photo gallery CN Manjunath who defeated DK Suresh, Do you know where Manjunath got the lead in Bengaluru Rural Kannada News
ಡಿಕೆ ಸುರೇಶ್ಗೆ ಸೋಲುಣಿಸಿದ ಡಾಕ್ಟರ್: ಮಂಜುನಾಥ್ಗೆ ಲೀಡ್ ಬಂದಿದ್ದು ಎಲ್ಲೆಲ್ಲಿ ಗೊತ್ತಾ?
ಇಂದು(ಜೂ.04) ಲೋಕಸಭಾ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ (Bengaluru Rural Lok Sabha Constituency)ದಿಂದ ಬಿಜೆಪಿಯ ಡಾ. ಸಿ ಎನ್ ಮಂಜುನಾಥ್ (CN Manjunath) ಮತ್ತು ಕಾಂಗ್ರೆಸ್ನಿಂದ ಡಿಕೆ ಸುರೇಶ್ (DK Suresh) ಪ್ರಮುಖ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಇದೀಗ ಡಾ. ಸಿ ಎನ್ ಮಂಜುನಾಥ್ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿ , ಮಂಜುನಾಥ್ ಅವರು 10,38,964 ಮತಗಳಿಸಿದ್ದು, ಘಟಾನುಘಟಿ ನಾಯಕ ಡಿಕೆ ಸುರೇಶ್ ಅವರನ್ನು ಎರಡು ಲಕ್ಷಕ್ಕೂ ಅಧಿಕ ಅಂತರದಿಂದ ಸೋಲಿಸಿದ್ದು, ಇದು ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.
Updated on: Jun 04, 2024 | 6:04 PM
![ರಾಮನಗರ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-91945
ಡಿ.ಕೆ.ಸುರೇಶ್-92090
ಕ್ಷೇತ್ರದ ಲೀಡ್-145(ಕಾಂಗ್ರೆಸ್)](https://images.tv9kannada.com/wp-content/uploads/2024/06/new-project-21.jpg?w=1280&enlarge=true)
ರಾಮನಗರ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-91945 ಡಿ.ಕೆ.ಸುರೇಶ್-92090 ಕ್ಷೇತ್ರದ ಲೀಡ್-145(ಕಾಂಗ್ರೆಸ್)
![ಮಾಗಡಿ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-113911
ಡಿ.ಕೆ.ಸುರೇಶ್-83938
ಕ್ಷೇತ್ರದ ಲೀಡ್-29973(ಬಿಜೆಪಿ)](https://images.tv9kannada.com/wp-content/uploads/2024/06/dr.-cn-manjunath-6.jpg)
ಮಾಗಡಿ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-113911 ಡಿ.ಕೆ.ಸುರೇಶ್-83938 ಕ್ಷೇತ್ರದ ಲೀಡ್-29973(ಬಿಜೆಪಿ)
![ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-106971
ಡಿ.ಕೆ.ಸುರೇಶ್-85357
ಕ್ಷೇತ್ರದ ಲೀಡ್-21614(ಬಿಜೆಪಿ)](https://images.tv9kannada.com/wp-content/uploads/2024/06/dr.-cn-manjunath-1.jpg)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-106971 ಡಿ.ಕೆ.ಸುರೇಶ್-85357 ಕ್ಷೇತ್ರದ ಲೀಡ್-21614(ಬಿಜೆಪಿ)
![ಕನಕಪುರ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-83303
ಡಿ.ಕೆ.ಸುರೇಶ್-108980
ಕ್ಷೇತ್ರದ ಲೀಡ್-25677(ಕಾಂಗ್ರೆಸ್)](https://images.tv9kannada.com/wp-content/uploads/2024/06/dr.-cn-manjunath-5.jpg)
ಕನಕಪುರ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-83303 ಡಿ.ಕೆ.ಸುರೇಶ್-108980 ಕ್ಷೇತ್ರದ ಲೀಡ್-25677(ಕಾಂಗ್ರೆಸ್)
![ಕುಣಿಗಲ್ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-97248
ಡಿ.ಕೆ.ಸುರೇಶ್-73410
ಕ್ಷೇತ್ರದ ಲೀಡ್-23838(ಬಿಜೆಪಿ)](https://images.tv9kannada.com/wp-content/uploads/2024/06/dr.-cn-manjunath-2.jpg)
ಕುಣಿಗಲ್ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-97248 ಡಿ.ಕೆ.ಸುರೇಶ್-73410 ಕ್ಷೇತ್ರದ ಲೀಡ್-23838(ಬಿಜೆಪಿ)
![ಅನೆಕಲ್ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-137693
ಡಿ.ಕೆ.ಸುರೇಶ್-115328
ಕ್ಷೇತ್ರದ ಲೀಡ್-22365(ಬಿಜೆಪಿ)](https://images.tv9kannada.com/wp-content/uploads/2024/06/dr.-cn-manjunath-4.jpg)
ಅನೆಕಲ್ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-137693 ಡಿ.ಕೆ.ಸುರೇಶ್-115328 ಕ್ಷೇತ್ರದ ಲೀಡ್-22365(ಬಿಜೆಪಿ)
![ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-255756
ಡಿ.ಕೆ.ಸುರೇಶ್-158627
ಕ್ಷೇತ್ರದ ಲೀಡ್-97129(ಬಿಜೆಪಿ)](https://images.tv9kannada.com/wp-content/uploads/2024/06/dr.-cn-manjunath-3.jpg)
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-255756 ಡಿ.ಕೆ.ಸುರೇಶ್-158627 ಕ್ಷೇತ್ರದ ಲೀಡ್-97129(ಬಿಜೆಪಿ)
![ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ
ಡಾ.ಮಂಜುನಾಥ್-188726
ಡಿ.ಕೆ.ಸುರೇಶ್-89729
ಕ್ಷೇತ್ರದ ಲೀಡ್-98997(ಬಿಜೆಪಿ)](https://images.tv9kannada.com/wp-content/uploads/2024/06/dr.-cn-manjunath.jpg)
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಡಾ.ಮಂಜುನಾಥ್-188726 ಡಿ.ಕೆ.ಸುರೇಶ್-89729 ಕ್ಷೇತ್ರದ ಲೀಡ್-98997(ಬಿಜೆಪಿ)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)