AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Kannada News: ಸಮುದ್ರದ ಅಲೆಗಳ ಹೊಡೆತಕ್ಕೆ ತಡೆಗೋಡೆ ನಾಶ, ಪ್ರವಾಸಿಗರಿಲ್ಲದೆ ಕಡಲತೀರಗಳು ಖಾಲಿ ಖಾಲಿ; ಇಲ್ಲಿದೆ ಪೋಟೋಸ್​

ವಿವೇಕ ಬಿರಾದಾರ
|

Updated on: Jun 13, 2023 | 12:40 PM

Share
coastal erosion in Uttar Kannada sea barrier destroyed

ರಾಜ್ಯದ ಕರಾವಳಿಯಲ್ಲಿ ಬಿಪರ್​​ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಅಲೆಗಳ ಹೊಡೆತಕ್ಕೆ ಕಡಲ್ಕೊರೆತ ಉಂಟಾಗಿದೆ.

1 / 9
coastal erosion in Uttar Kannada sea barrier destroyed

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಾಳಿ ಕಡಲತೀರದಲ್ಲಿ ಭಾರಿ ಕೊರತೆ ಉಂಟಾಗಿದ್ದು, ಅಲೆಗಳ ಹೊಡೆತಕ್ಕೆ ಪಿಚಿಂಗ್ ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

2 / 9
coastal erosion in Uttar Kannada sea barrier destroyed

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಡಲ್ಕೊರೆತ ತಡೆಯಲು ಹಾಕಿದ್ದ ಪಿಚಿಂಗ್ (ತಡೆ ಗೋಡೆ) ನಾಶವಾಗಿದೆ.

3 / 9
coastal erosion in Uttar Kannada sea barrier destroyed

ಅಲೆಗಳ ಹೊಡೆತಕ್ಕೆ ಉಸುಕು, ಮಣ್ಣು ಕೊಚ್ಚಿಕೊಂಡು ಹೋಗಿದ್ದು, ಪಿಚಿಂಗ್ ಪಕ್ಕದಲ್ಲಿರುವ ಗಿಡಗಳ ಬೇರುಗಳು ಆಚೆ ಬಂದಿವೆ.

4 / 9
coastal erosion in Uttar Kannada sea barrier destroyed

ಕಡಲ ಅಲೆಗಳು ಎರಡು ದಿನಗಳ ಕಾಲ ಅಬ್ಬರಿಸಲಿವೆ.

5 / 9
coastal erosion in Uttar Kannada sea barrier destroyed

ಬಿಪರ್ ಜಾಯ್ ಚಂಡಮಾರುತದ ಎಪೆಕ್ಟ್​​ನಿಂದ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ಕಡಲತೀರಗಳು ಖಾಲಿ ಖಾಲಿಯಾಗಿವೆ.

6 / 9
coastal erosion in Uttar Kannada sea barrier destroyed

ಗೋಕರ್ಣ, ಮುರುಡೇಶ್ವರ, ಕಾರವಾರ ಕಡಲತೀರಗಳು ಪ್ರವಾಸಿಗರಿಲ್ಲದೆ ಬಣಗುಡುತ್ತಿವೆ.

7 / 9
coastal erosion in Uttar Kannada sea barrier destroyed

4 ರಿಂದ 5 ಮೀಟರ್​ ಎತ್ತರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ.

8 / 9
coastal erosion in Uttar Kannada sea barrier destroyed

ಸಮುದ್ರ ರಪ್ ಇರುವುದರಿಂದ ಸಂಪ್ರದಾಯಿಕ ಮೀನುಗಾರಿಗೆ ಬಂದ್ ಮಾಡಲಾಗಿದೆ.

9 / 9
Follow Us
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ