AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

Skin Care Tips: ರಾತ್ರಿ ಮಲಗುವ ಮುನ್ನ ತೆಂಗಿನೆಣ್ಣೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ತೆಂಗಿನ ಎಣ್ಣೆಯನ್ನು ಪ್ರಾಚೀನ ಕಾಲದಿಂದಲೂ ಸೌಂದರ್ಯ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಕೊಬ್ಬರಿ ಎಣ್ಣೆಯನ್ನು ನೈಟ್ ಕ್ರೀಮ್ ಆಗಿ ಬಳಸುವುದು ಕೂಡ ಉತ್ತಮ ಹೊಂದಾಣಿಕೆಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 24, 2022 | 3:45 PM

Share
ತೆಂಗಿನ ಎಣ್ಣೆ ತಣ್ಣಗಿರುತ್ತದೆ. ಇದು ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯು ಅಗತ್ಯವಾದ ಕೊಬ್ಬಿನಾಮ್ಲಗಳನ್ನು ಸಹ ಹೊಂದಿರುತ್ತದೆ. ಇದು ಚರ್ಮವನ್ನು ಒಳಗಿನಿಂದ ಮೃದುವಾಗಿರಿಸುತ್ತದೆ.

1 / 6
ತೆಂಗಿನ ಎಣ್ಣೆಯಲ್ಲಿರುವ ಲಿನೋಲೆನಿಕ್ ಆಮ್ಲವು ಚರ್ಮಕ್ಕೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಕೊಬ್ಬರಿ ಎಣ್ಣೆಯನ್ನು ರಾತ್ರಿಯಿಡೀ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಈ ಎಣ್ಣೆ ಚರ್ಮದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ಚರ್ಮದ ಮೇಲೆ ಕಪ್ಪು ಕಲೆಗಳು ಕಾಣಿಸಿಕೊಂಡರೆ, ಆ ಕಲೆಗಳನ್ನು ತೆಗೆದುಹಾಕಲು ತೆಂಗಿನ ಎಣ್ಣೆಯು ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ. ತೆಂಗಿನ ಎಣ್ಣೆಯು ಕಾಲಜನ್​ನ್ನು ಹೊಂದಿರುತ್ತದೆ. ಇದು ಸುಕ್ಕುಗಳಂತಹ ವಯಸ್ಸಾದ ಲಕ್ಷಣಗಳನ್ನು ತಡೆಯುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ.

3 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆಂಗಿನೆಣ್ಣೆ ಒಣ ತ್ವಚೆಯ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಿಸುತ್ತದೆ. ಹವಾಮಾನದ ಕಾರಣದಿಂದ ಚರ್ಮವು ಶುಷ್ಕ ಮತ್ತು ಒರಟಾಗಿರುತ್ತದೆ. ರಾತ್ರಿ ಮಲಗುವ ಮೊದಲು ತೆಂಗಿನ ಎಣ್ಣೆಯನ್ನು ಬಳಸಿ. ಕೆಲವೇ ದಿನಗಳಲ್ಲಿ ವ್ಯತ್ಯಾಸವನ್ನು ನೀವು ಗಮನಿಸಬಹುದು.

4 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆಂಗಿನೆಣ್ಣೆಯು ಬಹಳಷ್ಟು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಈ ತೆಂಗಿನ ಎಣ್ಣೆ ಉರಿಯೂತವನ್ನು ಕಡಿಮೆ ಮಾಡಲು ವಿಶೇಷವಾಗಿ ಪರಿಣಾಮಕಾರಿಯಾಗಿದೆ. ನಿಮಗೆ ಮೊಡವೆ ಸಮಸ್ಯೆಗಳಿದ್ದರೆ, ನೀವು ರಾತ್ರಿಯಲ್ಲಿ ತೆಂಗಿನ ಎಣ್ಣೆಯನ್ನು ಸಹ ಬಳಸಬಹುದು.

5 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆರೆದ ರಂಧ್ರಗಳ ಸಮಸ್ಯೆಗಳು? ತೆಂಗಿನ ಎಣ್ಣೆಯನ್ನು ನೈಟ್ ಕ್ರೀಮ್ ಆಗಿ ಬಳಸಿ. ತೆಂಗಿನೆಣ್ಣೆಯು ತ್ವಚೆಯ ತೆರೆದ ರಂಧ್ರಗಳ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಿಸುತ್ತದೆ.

6 / 6

Published On - 3:28 pm, Thu, 24 March 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ