AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

Skin Care Tips: ರಾತ್ರಿ ಮಲಗುವ ಮುನ್ನ ತೆಂಗಿನೆಣ್ಣೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ತೆಂಗಿನ ಎಣ್ಣೆಯನ್ನು ಪ್ರಾಚೀನ ಕಾಲದಿಂದಲೂ ಸೌಂದರ್ಯ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಕೊಬ್ಬರಿ ಎಣ್ಣೆಯನ್ನು ನೈಟ್ ಕ್ರೀಮ್ ಆಗಿ ಬಳಸುವುದು ಕೂಡ ಉತ್ತಮ ಹೊಂದಾಣಿಕೆಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 24, 2022 | 3:45 PM

Share
ತೆಂಗಿನ ಎಣ್ಣೆ ತಣ್ಣಗಿರುತ್ತದೆ. ಇದು ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯು ಅಗತ್ಯವಾದ ಕೊಬ್ಬಿನಾಮ್ಲಗಳನ್ನು ಸಹ ಹೊಂದಿರುತ್ತದೆ. ಇದು ಚರ್ಮವನ್ನು ಒಳಗಿನಿಂದ ಮೃದುವಾಗಿರಿಸುತ್ತದೆ.

1 / 6
ತೆಂಗಿನ ಎಣ್ಣೆಯಲ್ಲಿರುವ ಲಿನೋಲೆನಿಕ್ ಆಮ್ಲವು ಚರ್ಮಕ್ಕೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಕೊಬ್ಬರಿ ಎಣ್ಣೆಯನ್ನು ರಾತ್ರಿಯಿಡೀ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಈ ಎಣ್ಣೆ ಚರ್ಮದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ಚರ್ಮದ ಮೇಲೆ ಕಪ್ಪು ಕಲೆಗಳು ಕಾಣಿಸಿಕೊಂಡರೆ, ಆ ಕಲೆಗಳನ್ನು ತೆಗೆದುಹಾಕಲು ತೆಂಗಿನ ಎಣ್ಣೆಯು ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ. ತೆಂಗಿನ ಎಣ್ಣೆಯು ಕಾಲಜನ್​ನ್ನು ಹೊಂದಿರುತ್ತದೆ. ಇದು ಸುಕ್ಕುಗಳಂತಹ ವಯಸ್ಸಾದ ಲಕ್ಷಣಗಳನ್ನು ತಡೆಯುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ.

3 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆಂಗಿನೆಣ್ಣೆ ಒಣ ತ್ವಚೆಯ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಿಸುತ್ತದೆ. ಹವಾಮಾನದ ಕಾರಣದಿಂದ ಚರ್ಮವು ಶುಷ್ಕ ಮತ್ತು ಒರಟಾಗಿರುತ್ತದೆ. ರಾತ್ರಿ ಮಲಗುವ ಮೊದಲು ತೆಂಗಿನ ಎಣ್ಣೆಯನ್ನು ಬಳಸಿ. ಕೆಲವೇ ದಿನಗಳಲ್ಲಿ ವ್ಯತ್ಯಾಸವನ್ನು ನೀವು ಗಮನಿಸಬಹುದು.

4 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆಂಗಿನೆಣ್ಣೆಯು ಬಹಳಷ್ಟು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಈ ತೆಂಗಿನ ಎಣ್ಣೆ ಉರಿಯೂತವನ್ನು ಕಡಿಮೆ ಮಾಡಲು ವಿಶೇಷವಾಗಿ ಪರಿಣಾಮಕಾರಿಯಾಗಿದೆ. ನಿಮಗೆ ಮೊಡವೆ ಸಮಸ್ಯೆಗಳಿದ್ದರೆ, ನೀವು ರಾತ್ರಿಯಲ್ಲಿ ತೆಂಗಿನ ಎಣ್ಣೆಯನ್ನು ಸಹ ಬಳಸಬಹುದು.

5 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆರೆದ ರಂಧ್ರಗಳ ಸಮಸ್ಯೆಗಳು? ತೆಂಗಿನ ಎಣ್ಣೆಯನ್ನು ನೈಟ್ ಕ್ರೀಮ್ ಆಗಿ ಬಳಸಿ. ತೆಂಗಿನೆಣ್ಣೆಯು ತ್ವಚೆಯ ತೆರೆದ ರಂಧ್ರಗಳ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಿಸುತ್ತದೆ.

6 / 6

Published On - 3:28 pm, Thu, 24 March 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?