AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

Skin Care Tips: ರಾತ್ರಿ ಮಲಗುವ ಮುನ್ನ ತೆಂಗಿನೆಣ್ಣೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು. ತೆಂಗಿನ ಎಣ್ಣೆಯನ್ನು ಪ್ರಾಚೀನ ಕಾಲದಿಂದಲೂ ಸೌಂದರ್ಯ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಕೊಬ್ಬರಿ ಎಣ್ಣೆಯನ್ನು ನೈಟ್ ಕ್ರೀಮ್ ಆಗಿ ಬಳಸುವುದು ಕೂಡ ಉತ್ತಮ ಹೊಂದಾಣಿಕೆಯಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on:Mar 24, 2022 | 3:45 PM

ತೆಂಗಿನ ಎಣ್ಣೆ ತಣ್ಣಗಿರುತ್ತದೆ. ಇದು ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯು ಅಗತ್ಯವಾದ ಕೊಬ್ಬಿನಾಮ್ಲಗಳನ್ನು ಸಹ ಹೊಂದಿರುತ್ತದೆ. ಇದು ಚರ್ಮವನ್ನು ಒಳಗಿನಿಂದ ಮೃದುವಾಗಿರಿಸುತ್ತದೆ.

1 / 6
ತೆಂಗಿನ ಎಣ್ಣೆಯಲ್ಲಿರುವ ಲಿನೋಲೆನಿಕ್ ಆಮ್ಲವು ಚರ್ಮಕ್ಕೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಕೊಬ್ಬರಿ ಎಣ್ಣೆಯನ್ನು ರಾತ್ರಿಯಿಡೀ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಈ ಎಣ್ಣೆ ಚರ್ಮದ ಎಲ್ಲಾ ಸಮಸ್ಯೆಗಳನ್ನು ನಿವಾರಿಸುತ್ತದೆ.

2 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ಚರ್ಮದ ಮೇಲೆ ಕಪ್ಪು ಕಲೆಗಳು ಕಾಣಿಸಿಕೊಂಡರೆ, ಆ ಕಲೆಗಳನ್ನು ತೆಗೆದುಹಾಕಲು ತೆಂಗಿನ ಎಣ್ಣೆಯು ತುಂಬಾ ಚೆನ್ನಾಗಿ ಕೆಲಸ ಮಾಡುತ್ತದೆ. ತೆಂಗಿನ ಎಣ್ಣೆಯು ಕಾಲಜನ್​ನ್ನು ಹೊಂದಿರುತ್ತದೆ. ಇದು ಸುಕ್ಕುಗಳಂತಹ ವಯಸ್ಸಾದ ಲಕ್ಷಣಗಳನ್ನು ತಡೆಯುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ.

3 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆಂಗಿನೆಣ್ಣೆ ಒಣ ತ್ವಚೆಯ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಿಸುತ್ತದೆ. ಹವಾಮಾನದ ಕಾರಣದಿಂದ ಚರ್ಮವು ಶುಷ್ಕ ಮತ್ತು ಒರಟಾಗಿರುತ್ತದೆ. ರಾತ್ರಿ ಮಲಗುವ ಮೊದಲು ತೆಂಗಿನ ಎಣ್ಣೆಯನ್ನು ಬಳಸಿ. ಕೆಲವೇ ದಿನಗಳಲ್ಲಿ ವ್ಯತ್ಯಾಸವನ್ನು ನೀವು ಗಮನಿಸಬಹುದು.

4 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆಂಗಿನೆಣ್ಣೆಯು ಬಹಳಷ್ಟು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಈ ತೆಂಗಿನ ಎಣ್ಣೆ ಉರಿಯೂತವನ್ನು ಕಡಿಮೆ ಮಾಡಲು ವಿಶೇಷವಾಗಿ ಪರಿಣಾಮಕಾರಿಯಾಗಿದೆ. ನಿಮಗೆ ಮೊಡವೆ ಸಮಸ್ಯೆಗಳಿದ್ದರೆ, ನೀವು ರಾತ್ರಿಯಲ್ಲಿ ತೆಂಗಿನ ಎಣ್ಣೆಯನ್ನು ಸಹ ಬಳಸಬಹುದು.

5 / 6
Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

ತೆರೆದ ರಂಧ್ರಗಳ ಸಮಸ್ಯೆಗಳು? ತೆಂಗಿನ ಎಣ್ಣೆಯನ್ನು ನೈಟ್ ಕ್ರೀಮ್ ಆಗಿ ಬಳಸಿ. ತೆಂಗಿನೆಣ್ಣೆಯು ತ್ವಚೆಯ ತೆರೆದ ರಂಧ್ರಗಳ ಸಮಸ್ಯೆಯನ್ನು ಕ್ಷಣಮಾತ್ರದಲ್ಲಿ ನಿವಾರಿಸುತ್ತದೆ.

6 / 6

Published On - 3:28 pm, Thu, 24 March 22

Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ