AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ನೈಸರ್ಗಿಕ ಅಮೃತ ಎಳೆನೀರು, ಬೇಸಿಗೆಯಲ್ಲಿ ಸೇವನೆಯ ಲಾಭ ತಿಳಿಯಿರಿ: ಇಲ್ಲಿದೆ ಮಾಹಿತಿ

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Feb 26, 2023 | 9:54 PM

Share
ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ
ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

1 / 5
ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

2 / 5
ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು 
ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

3 / 5
ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. 
ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

4 / 5
ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ.
ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ. ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

5 / 5

Published On - 9:53 pm, Sun, 26 February 23

Follow Us
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?