AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ನೈಸರ್ಗಿಕ ಅಮೃತ ಎಳೆನೀರು, ಬೇಸಿಗೆಯಲ್ಲಿ ಸೇವನೆಯ ಲಾಭ ತಿಳಿಯಿರಿ: ಇಲ್ಲಿದೆ ಮಾಹಿತಿ

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Feb 26, 2023 | 9:54 PM

Share
ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ
ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

1 / 5
ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

2 / 5
ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು 
ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

3 / 5
ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. 
ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

4 / 5
ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ.
ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ. ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

5 / 5

Published On - 9:53 pm, Sun, 26 February 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ