AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ನೈಸರ್ಗಿಕ ಅಮೃತ ಎಳೆನೀರು, ಬೇಸಿಗೆಯಲ್ಲಿ ಸೇವನೆಯ ಲಾಭ ತಿಳಿಯಿರಿ: ಇಲ್ಲಿದೆ ಮಾಹಿತಿ

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Feb 26, 2023 | 9:54 PM

Share
ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ
ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

1 / 5
ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

2 / 5
ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು 
ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

3 / 5
ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. 
ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

4 / 5
ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ.
ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ. ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

5 / 5

Published On - 9:53 pm, Sun, 26 February 23

Follow Us
‘ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ?’
‘ಗಂಡ ಮಕ್ಳನ್ನ ಬಿಟ್ಟು ಇವನೇ ಬೇಕಂತ ಯಾಕೆ ಬಂದವ್ಳೇ?’
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಹಳೆಯ ಟಿವಿಯೊಳಗಿತ್ತು 8 ಅಡಿ ಉದ್ದದ ಬೃಹತ್ ಹಾವು! ವಿಡಿಯೋ ನೋಡಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು