AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ನೈಸರ್ಗಿಕ ಅಮೃತ ಎಳೆನೀರು, ಬೇಸಿಗೆಯಲ್ಲಿ ಸೇವನೆಯ ಲಾಭ ತಿಳಿಯಿರಿ: ಇಲ್ಲಿದೆ ಮಾಹಿತಿ

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Feb 26, 2023 | 9:54 PM

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ
ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

1 / 5
ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

2 / 5
ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು 
ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

3 / 5
ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. 
ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

4 / 5
ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ.
ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ. ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

5 / 5

Published On - 9:53 pm, Sun, 26 February 23

Follow us
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ