Coconut Water: ನೈಸರ್ಗಿಕ ಅಮೃತ ಎಳೆನೀರು, ಬೇಸಿಗೆಯಲ್ಲಿ ಸೇವನೆಯ ಲಾಭ ತಿಳಿಯಿರಿ: ಇಲ್ಲಿದೆ ಮಾಹಿತಿ

Updated on: Feb 26, 2023 | 9:54 PM

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

1 / 5
ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ
ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

2 / 5
ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

3 / 5
ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು 
ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

4 / 5
ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. 
ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

5 / 5
ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ.
ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ. ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

Published On - 9:53 pm, Sun, 26 February 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us