AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನೀತಿ ಸಂಹಿತೆ ಹೆಸರಲ್ಲಿ ಕೇಸರಿ ಧ್ವಜ, ರಾಮನ ಫ್ಲೆಕ್ಸ್ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಅಡ್ಡಗಲ್ ಪಂಚಾಯತ್ ಸಿಬ್ಬಂದಿ

ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 17, 2024 | 12:58 PM

Share
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

1 / 5
ಆದರೆ, ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಆದರೆ, ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

2 / 5
ಕೇಸರಿ ಧ್ವಜ ಹಾಗೂ ರಾಮನ ಫ್ಲೆಕ್ಸ್​ಗಳನ್ನು ತೆರವು ಮಾಡಿ ತಿಪ್ಪೆ ಹಾಗೂ ಸ್ಮಶಾನದಲ್ಲಿ ಎಸೆದಿರುವುದನ್ನು ಖಂಡಿಸಿ ಗ್ರಾಮದ ಜನರು ಪ್ರತಿಭಟನೆ ನಡೆಸಿದರು.

ಕೇಸರಿ ಧ್ವಜ ಹಾಗೂ ರಾಮನ ಫ್ಲೆಕ್ಸ್​ಗಳನ್ನು ತೆರವು ಮಾಡಿ ತಿಪ್ಪೆ ಹಾಗೂ ಸ್ಮಶಾನದಲ್ಲಿ ಎಸೆದಿರುವುದನ್ನು ಖಂಡಿಸಿ ಗ್ರಾಮದ ಜನರು ಪ್ರತಿಭಟನೆ ನಡೆಸಿದರು.

3 / 5
ಅಲ್ಲದೆ, ಘಟನೆ ಖಂಡಿಸಿ ಪಂಚಾಯಿತಿಯ ಪಿಡಿಓ ಏಜಾಜ್ ಪಾಷಾ ಅವರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ, ಘಟನೆ ಖಂಡಿಸಿ ಪಂಚಾಯಿತಿಯ ಪಿಡಿಓ ಏಜಾಜ್ ಪಾಷಾ ಅವರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

4 / 5
ಯಾವುದೇ ಪಕ್ಷದ ಬಾವುಟ ಅಥವಾ ಯಾವುದೇ ರಾಜಕಾರಣಿ ಫ್ಲೆಕ್ಸ್ ಹಾಕಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಪಕ್ಷದ ಬಾವುಟ ಅಥವಾ ಯಾವುದೇ ರಾಜಕಾರಣಿ ಫ್ಲೆಕ್ಸ್ ಹಾಕಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

5 / 5
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’