ಕೋಲಾರ: ನೀತಿ ಸಂಹಿತೆ ಹೆಸರಲ್ಲಿ ಕೇಸರಿ ಧ್ವಜ, ರಾಮನ ಫ್ಲೆಕ್ಸ್ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಅಡ್ಡಗಲ್ ಪಂಚಾಯತ್ ಸಿಬ್ಬಂದಿ
ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

1 / 5

2 / 5

3 / 5

4 / 5

5 / 5




