AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನೀತಿ ಸಂಹಿತೆ ಹೆಸರಲ್ಲಿ ಕೇಸರಿ ಧ್ವಜ, ರಾಮನ ಫ್ಲೆಕ್ಸ್ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಅಡ್ಡಗಲ್ ಪಂಚಾಯತ್ ಸಿಬ್ಬಂದಿ

ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 17, 2024 | 12:58 PM

Share
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

1 / 5
ಆದರೆ, ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಆದರೆ, ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

2 / 5
ಕೇಸರಿ ಧ್ವಜ ಹಾಗೂ ರಾಮನ ಫ್ಲೆಕ್ಸ್​ಗಳನ್ನು ತೆರವು ಮಾಡಿ ತಿಪ್ಪೆ ಹಾಗೂ ಸ್ಮಶಾನದಲ್ಲಿ ಎಸೆದಿರುವುದನ್ನು ಖಂಡಿಸಿ ಗ್ರಾಮದ ಜನರು ಪ್ರತಿಭಟನೆ ನಡೆಸಿದರು.

ಕೇಸರಿ ಧ್ವಜ ಹಾಗೂ ರಾಮನ ಫ್ಲೆಕ್ಸ್​ಗಳನ್ನು ತೆರವು ಮಾಡಿ ತಿಪ್ಪೆ ಹಾಗೂ ಸ್ಮಶಾನದಲ್ಲಿ ಎಸೆದಿರುವುದನ್ನು ಖಂಡಿಸಿ ಗ್ರಾಮದ ಜನರು ಪ್ರತಿಭಟನೆ ನಡೆಸಿದರು.

3 / 5
ಅಲ್ಲದೆ, ಘಟನೆ ಖಂಡಿಸಿ ಪಂಚಾಯಿತಿಯ ಪಿಡಿಓ ಏಜಾಜ್ ಪಾಷಾ ಅವರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ, ಘಟನೆ ಖಂಡಿಸಿ ಪಂಚಾಯಿತಿಯ ಪಿಡಿಓ ಏಜಾಜ್ ಪಾಷಾ ಅವರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

4 / 5
ಯಾವುದೇ ಪಕ್ಷದ ಬಾವುಟ ಅಥವಾ ಯಾವುದೇ ರಾಜಕಾರಣಿ ಫ್ಲೆಕ್ಸ್ ಹಾಕಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಪಕ್ಷದ ಬಾವುಟ ಅಥವಾ ಯಾವುದೇ ರಾಜಕಾರಣಿ ಫ್ಲೆಕ್ಸ್ ಹಾಕಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ