AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ನೀತಿ ಸಂಹಿತೆ ಹೆಸರಲ್ಲಿ ಕೇಸರಿ ಧ್ವಜ, ರಾಮನ ಫ್ಲೆಕ್ಸ್ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಅಡ್ಡಗಲ್ ಪಂಚಾಯತ್ ಸಿಬ್ಬಂದಿ

ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 17, 2024 | 12:58 PM

Share
ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

1 / 5
ಆದರೆ, ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

ಆದರೆ, ಮನೆಗಳ ಮೇಲೆ ಹಾಕಲಾಗಿದ್ದ ಕೇಸರಿ ಧ್ವಜ ಹಾಗೂ ರಾಮನ ಪ್ಲೆಕ್ಸ್​ಗಳನ್ನು ನೀತಿ ಸಂಹಿತೆ ಹೆಸರಿನಲ್ಲಿ ತೆರವು ಮಾಡಿ ಸ್ಮಶಾನಕ್ಕೆ ಎಸೆದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್​ನಲ್ಲಿ ನಡೆದಿದೆ. ಅಡ್ಡಗಲ್ ಗ್ರಾಮ ಪಂಚಾಯಿತಿ ಸಿಬ್ಬಂದಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.

2 / 5
ಕೇಸರಿ ಧ್ವಜ ಹಾಗೂ ರಾಮನ ಫ್ಲೆಕ್ಸ್​ಗಳನ್ನು ತೆರವು ಮಾಡಿ ತಿಪ್ಪೆ ಹಾಗೂ ಸ್ಮಶಾನದಲ್ಲಿ ಎಸೆದಿರುವುದನ್ನು ಖಂಡಿಸಿ ಗ್ರಾಮದ ಜನರು ಪ್ರತಿಭಟನೆ ನಡೆಸಿದರು.

ಕೇಸರಿ ಧ್ವಜ ಹಾಗೂ ರಾಮನ ಫ್ಲೆಕ್ಸ್​ಗಳನ್ನು ತೆರವು ಮಾಡಿ ತಿಪ್ಪೆ ಹಾಗೂ ಸ್ಮಶಾನದಲ್ಲಿ ಎಸೆದಿರುವುದನ್ನು ಖಂಡಿಸಿ ಗ್ರಾಮದ ಜನರು ಪ್ರತಿಭಟನೆ ನಡೆಸಿದರು.

3 / 5
ಅಲ್ಲದೆ, ಘಟನೆ ಖಂಡಿಸಿ ಪಂಚಾಯಿತಿಯ ಪಿಡಿಓ ಏಜಾಜ್ ಪಾಷಾ ಅವರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಅಲ್ಲದೆ, ಘಟನೆ ಖಂಡಿಸಿ ಪಂಚಾಯಿತಿಯ ಪಿಡಿಓ ಏಜಾಜ್ ಪಾಷಾ ಅವರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

4 / 5
ಯಾವುದೇ ಪಕ್ಷದ ಬಾವುಟ ಅಥವಾ ಯಾವುದೇ ರಾಜಕಾರಣಿ ಫ್ಲೆಕ್ಸ್ ಹಾಕಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

ಯಾವುದೇ ಪಕ್ಷದ ಬಾವುಟ ಅಥವಾ ಯಾವುದೇ ರಾಜಕಾರಣಿ ಫ್ಲೆಕ್ಸ್ ಹಾಕಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದರು.

5 / 5
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ