AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Home Remedies: ವಿಪರೀತ ಶೀತ ಆಗಿದೆಯೇ? ಇಲ್ಲಿದೆ ಮನೆಮದ್ದು

ನೀರು ಮತ್ತು ಹರ್ಬಲ್ ಟೀಗಳಂತಹ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಹೈಡ್ರೀಕರಿಸಿ. ಇದರಿಂದ ಶೀತವಾದಾಗ ನಿಮ್ಮ ದೇಹದ ದ್ರವಾಂಶ ಕಡಿಮೆಯಾಗುವುದು ತಪ್ಪುತ್ತದೆ. ಜೇನುತುಪ್ಪ ಮತ್ತು ಶುಂಠಿಯಿಂದ ತಯಾರಿಸಿದ ಬೆಚ್ಚಗಿನ ಚಹಾ ಮೂಗು ಮತ್ತು ಗಂಟಲಿನ ಕಿರಿಕಿರಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸುಷ್ಮಾ ಚಕ್ರೆ
|

Updated on:Jan 16, 2024 | 7:15 PM

Share
ಬೆಚ್ಚಗಿನ ಉಪ್ಪುನೀರಿನೊಂದಿಗೆ ಗಾರ್ಗ್ಲಿಂಗ್ ಮಾಡುವುದರಿಂದ ಗಂಟಲು ನೋವನ್ನು ಶಮನಗೊಳಿಸಬಹುದು. ಇದು ಕಟ್ಟಿದ ಮೂಗನ್ನು ಸರಿಮಾಡಿ, ಉಸಿರಾಟವನ್ನು ಸರಾಗಗೊಳಿಸುತ್ತದೆ.

ಬೆಚ್ಚಗಿನ ಉಪ್ಪುನೀರಿನೊಂದಿಗೆ ಗಾರ್ಗ್ಲಿಂಗ್ ಮಾಡುವುದರಿಂದ ಗಂಟಲು ನೋವನ್ನು ಶಮನಗೊಳಿಸಬಹುದು. ಇದು ಕಟ್ಟಿದ ಮೂಗನ್ನು ಸರಿಮಾಡಿ, ಉಸಿರಾಟವನ್ನು ಸರಾಗಗೊಳಿಸುತ್ತದೆ.

1 / 7
ಸ್ಟೀಮ್ ಅಥವಾ ಹಬೆಯನ್ನು ತೆಗೆದುಕೊಳ್ಳುವುದರಿಂದ ಕಟ್ಟಿದ ಮೂಗಿನಿಂದ ರಿಲೀಫ್ ಪಡೆಯಬಹುದು.

ಸ್ಟೀಮ್ ಅಥವಾ ಹಬೆಯನ್ನು ತೆಗೆದುಕೊಳ್ಳುವುದರಿಂದ ಕಟ್ಟಿದ ಮೂಗಿನಿಂದ ರಿಲೀಫ್ ಪಡೆಯಬಹುದು.

2 / 7
ನೀರು ಮತ್ತು ಹರ್ಬಲ್ ಟೀಗಳಂತಹ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಹೈಡ್ರೀಕರಿಸಿ. ಇದರಿಂದ ಶೀತವಾದಾಗ ನಿಮ್ಮ ದೇಹದ ದ್ರವಾಂಶ ಕಡಿಮೆಯಾಗುವುದು ತಪ್ಪುತ್ತದೆ.

ನೀರು ಮತ್ತು ಹರ್ಬಲ್ ಟೀಗಳಂತಹ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಹೈಡ್ರೀಕರಿಸಿ. ಇದರಿಂದ ಶೀತವಾದಾಗ ನಿಮ್ಮ ದೇಹದ ದ್ರವಾಂಶ ಕಡಿಮೆಯಾಗುವುದು ತಪ್ಪುತ್ತದೆ.

3 / 7
ನಿಮ್ಮ ಮೂಗಿನ ಹೊಳ್ಳೆಗಳನ್ನು ತೊಳೆಯಲು ಲವಣಯುಕ್ತ ದ್ರಾವಣವನ್ನು ಬಳಸಿ.

ನಿಮ್ಮ ಮೂಗಿನ ಹೊಳ್ಳೆಗಳನ್ನು ತೊಳೆಯಲು ಲವಣಯುಕ್ತ ದ್ರಾವಣವನ್ನು ಬಳಸಿ.

4 / 7
ಮೆಣಸಿನಕಾಯಿಯನ್ನು ಒಳಗೊಂಡಿರುವಂತಹ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಮೂಗಿನ ಹೊಳ್ಳೆಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಬಹುದು. ಮೂಗು ಸೋರುವಿಕೆಯನ್ನು ನಿಲ್ಲಿಸಬಹುದು.

ಮೆಣಸಿನಕಾಯಿಯನ್ನು ಒಳಗೊಂಡಿರುವಂತಹ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಮೂಗಿನ ಹೊಳ್ಳೆಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಬಹುದು. ಮೂಗು ಸೋರುವಿಕೆಯನ್ನು ನಿಲ್ಲಿಸಬಹುದು.

5 / 7
ಜೇನುತುಪ್ಪ ಮತ್ತು ಶುಂಠಿಯಿಂದ ತಯಾರಿಸಿದ ಬೆಚ್ಚಗಿನ ಚಹಾವು ಹಿತ ಉಂಟುಮಾಡುತ್ತದೆ. ಇದು ಮೂಗು ಮತ್ತು ಗಂಟಲಿನ ಕಿರಿಕಿರಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಜೇನುತುಪ್ಪ ಮತ್ತು ಶುಂಠಿಯಿಂದ ತಯಾರಿಸಿದ ಬೆಚ್ಚಗಿನ ಚಹಾವು ಹಿತ ಉಂಟುಮಾಡುತ್ತದೆ. ಇದು ಮೂಗು ಮತ್ತು ಗಂಟಲಿನ ಕಿರಿಕಿರಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

6 / 7
ಬಿಸಿನೀರಿನ ಬಟ್ಟಲಿಗೆ ಕೆಲವು ಹನಿ ನೀಲಗಿರಿ ಎಣ್ಣೆಯನ್ನು ಹಾಕಿ. ಅದರ ಹಬೆಯನ್ನು ಉಸಿರಾಡುವುದರಿಂದ ಕಟ್ಟಿದ ಮೂಗಿಗೆ ಆರಾಮ ಸಿಗುತ್ತದೆ.

ಬಿಸಿನೀರಿನ ಬಟ್ಟಲಿಗೆ ಕೆಲವು ಹನಿ ನೀಲಗಿರಿ ಎಣ್ಣೆಯನ್ನು ಹಾಕಿ. ಅದರ ಹಬೆಯನ್ನು ಉಸಿರಾಡುವುದರಿಂದ ಕಟ್ಟಿದ ಮೂಗಿಗೆ ಆರಾಮ ಸಿಗುತ್ತದೆ.

7 / 7

Published On - 7:15 pm, Tue, 16 January 24

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ