Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Home Remedies: ವಿಪರೀತ ಶೀತ ಆಗಿದೆಯೇ? ಇಲ್ಲಿದೆ ಮನೆಮದ್ದು

ನೀರು ಮತ್ತು ಹರ್ಬಲ್ ಟೀಗಳಂತಹ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಹೈಡ್ರೀಕರಿಸಿ. ಇದರಿಂದ ಶೀತವಾದಾಗ ನಿಮ್ಮ ದೇಹದ ದ್ರವಾಂಶ ಕಡಿಮೆಯಾಗುವುದು ತಪ್ಪುತ್ತದೆ. ಜೇನುತುಪ್ಪ ಮತ್ತು ಶುಂಠಿಯಿಂದ ತಯಾರಿಸಿದ ಬೆಚ್ಚಗಿನ ಚಹಾ ಮೂಗು ಮತ್ತು ಗಂಟಲಿನ ಕಿರಿಕಿರಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸುಷ್ಮಾ ಚಕ್ರೆ
|

Updated on:Jan 16, 2024 | 7:15 PM

ಬೆಚ್ಚಗಿನ ಉಪ್ಪುನೀರಿನೊಂದಿಗೆ ಗಾರ್ಗ್ಲಿಂಗ್ ಮಾಡುವುದರಿಂದ ಗಂಟಲು ನೋವನ್ನು ಶಮನಗೊಳಿಸಬಹುದು. ಇದು ಕಟ್ಟಿದ ಮೂಗನ್ನು ಸರಿಮಾಡಿ, ಉಸಿರಾಟವನ್ನು ಸರಾಗಗೊಳಿಸುತ್ತದೆ.

ಬೆಚ್ಚಗಿನ ಉಪ್ಪುನೀರಿನೊಂದಿಗೆ ಗಾರ್ಗ್ಲಿಂಗ್ ಮಾಡುವುದರಿಂದ ಗಂಟಲು ನೋವನ್ನು ಶಮನಗೊಳಿಸಬಹುದು. ಇದು ಕಟ್ಟಿದ ಮೂಗನ್ನು ಸರಿಮಾಡಿ, ಉಸಿರಾಟವನ್ನು ಸರಾಗಗೊಳಿಸುತ್ತದೆ.

1 / 7
ಸ್ಟೀಮ್ ಅಥವಾ ಹಬೆಯನ್ನು ತೆಗೆದುಕೊಳ್ಳುವುದರಿಂದ ಕಟ್ಟಿದ ಮೂಗಿನಿಂದ ರಿಲೀಫ್ ಪಡೆಯಬಹುದು.

ಸ್ಟೀಮ್ ಅಥವಾ ಹಬೆಯನ್ನು ತೆಗೆದುಕೊಳ್ಳುವುದರಿಂದ ಕಟ್ಟಿದ ಮೂಗಿನಿಂದ ರಿಲೀಫ್ ಪಡೆಯಬಹುದು.

2 / 7
ನೀರು ಮತ್ತು ಹರ್ಬಲ್ ಟೀಗಳಂತಹ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಹೈಡ್ರೀಕರಿಸಿ. ಇದರಿಂದ ಶೀತವಾದಾಗ ನಿಮ್ಮ ದೇಹದ ದ್ರವಾಂಶ ಕಡಿಮೆಯಾಗುವುದು ತಪ್ಪುತ್ತದೆ.

ನೀರು ಮತ್ತು ಹರ್ಬಲ್ ಟೀಗಳಂತಹ ದ್ರವ ಪದಾರ್ಥಗಳನ್ನು ಕುಡಿಯುವುದರಿಂದ ನಿಮ್ಮ ದೇಹವನ್ನು ಹೈಡ್ರೀಕರಿಸಿ. ಇದರಿಂದ ಶೀತವಾದಾಗ ನಿಮ್ಮ ದೇಹದ ದ್ರವಾಂಶ ಕಡಿಮೆಯಾಗುವುದು ತಪ್ಪುತ್ತದೆ.

3 / 7
ನಿಮ್ಮ ಮೂಗಿನ ಹೊಳ್ಳೆಗಳನ್ನು ತೊಳೆಯಲು ಲವಣಯುಕ್ತ ದ್ರಾವಣವನ್ನು ಬಳಸಿ.

ನಿಮ್ಮ ಮೂಗಿನ ಹೊಳ್ಳೆಗಳನ್ನು ತೊಳೆಯಲು ಲವಣಯುಕ್ತ ದ್ರಾವಣವನ್ನು ಬಳಸಿ.

4 / 7
ಮೆಣಸಿನಕಾಯಿಯನ್ನು ಒಳಗೊಂಡಿರುವಂತಹ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಮೂಗಿನ ಹೊಳ್ಳೆಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಬಹುದು. ಮೂಗು ಸೋರುವಿಕೆಯನ್ನು ನಿಲ್ಲಿಸಬಹುದು.

ಮೆಣಸಿನಕಾಯಿಯನ್ನು ಒಳಗೊಂಡಿರುವಂತಹ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಮೂಗಿನ ಹೊಳ್ಳೆಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಬಹುದು. ಮೂಗು ಸೋರುವಿಕೆಯನ್ನು ನಿಲ್ಲಿಸಬಹುದು.

5 / 7
ಜೇನುತುಪ್ಪ ಮತ್ತು ಶುಂಠಿಯಿಂದ ತಯಾರಿಸಿದ ಬೆಚ್ಚಗಿನ ಚಹಾವು ಹಿತ ಉಂಟುಮಾಡುತ್ತದೆ. ಇದು ಮೂಗು ಮತ್ತು ಗಂಟಲಿನ ಕಿರಿಕಿರಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಜೇನುತುಪ್ಪ ಮತ್ತು ಶುಂಠಿಯಿಂದ ತಯಾರಿಸಿದ ಬೆಚ್ಚಗಿನ ಚಹಾವು ಹಿತ ಉಂಟುಮಾಡುತ್ತದೆ. ಇದು ಮೂಗು ಮತ್ತು ಗಂಟಲಿನ ಕಿರಿಕಿರಿಯನ್ನು ನಿವಾರಿಸಲು ಸಹಾಯ ಮಾಡುತ್ತದೆ.

6 / 7
ಬಿಸಿನೀರಿನ ಬಟ್ಟಲಿಗೆ ಕೆಲವು ಹನಿ ನೀಲಗಿರಿ ಎಣ್ಣೆಯನ್ನು ಹಾಕಿ. ಅದರ ಹಬೆಯನ್ನು ಉಸಿರಾಡುವುದರಿಂದ ಕಟ್ಟಿದ ಮೂಗಿಗೆ ಆರಾಮ ಸಿಗುತ್ತದೆ.

ಬಿಸಿನೀರಿನ ಬಟ್ಟಲಿಗೆ ಕೆಲವು ಹನಿ ನೀಲಗಿರಿ ಎಣ್ಣೆಯನ್ನು ಹಾಕಿ. ಅದರ ಹಬೆಯನ್ನು ಉಸಿರಾಡುವುದರಿಂದ ಕಟ್ಟಿದ ಮೂಗಿಗೆ ಆರಾಮ ಸಿಗುತ್ತದೆ.

7 / 7

Published On - 7:15 pm, Tue, 16 January 24

Follow us
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ