ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!
ಉತ್ತರ ಭಾರತದಲ್ಲಿ ಈಗ ಅಪ್ಪಟ ಚಳಿಗಾಲ. ಮಂಜು ಕವಿದ ವಾತಾವರಣ, ಹಿಮಪಾತ ಪರ್ವತ ಪ್ರದೇಶಗಳ ಜನರ ಪಾಲಿಗೆ ಸಹಜವಾದರೂ, ಈ ಬಾರಿ ಚಳಿಯ ಪ್ರಮಾಣ ಹೆಚ್ಚಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸ್ವೆಟರ್ ತೊಟ್ಟು ನಿಂತ ಉತ್ತರ ಭಾರತ ಚಿತ್ರಗಳು ಇಲ್ಲಿವೆ..
Updated on:Dec 12, 2020 | 3:04 PM
Share

ಶ್ರೀನಗರದ ಹಿಮಚ್ಛಾದಿತ ಪರ್ವತ ಶ್ರೇಣಿಗಳು

ಬದ್ರಿನಾಥ ದೇಗುಲಕ್ಕೂ ಹಿಮಾರ್ಚನೆ!

ದಾರಿಯಲ್ಲಿ ಬಿದ್ದ ಹಿಮವನ್ನು ತೆರವುಗೊಳಿಸುತ್ತಿರುವ ಗ್ರಾಮಸ್ಥ

ಹಿಮಾಚ್ಛಾದಿತವಾಗಿರುವ ಮನೆಗಳು

ಮಿರ್ಜಾಪುರದಲ್ಲಿ ಗಾಢ ಮಂಜಿನ ನಡುವೆಯೇ ರೈಲ್ವೇ ಸಿಬ್ಬಂದಿಗಳು ಕರ್ತವ್ಯ ನಿರತರಾಗಿದ್ದರು

ಹಿಮಾಚಲ ಪ್ರದೇಶದ ಹಿಮಪಾತ..

ವಾರಣಾಸಿಯ ಗಂಗಾ ತೀರದಲ್ಲಿ ಚಳಿಯ ಮುಂಜಾವು

ಮನೆ ಮೇಲ್ಛಾವಣಿ ಮೇಲೆಲ್ಲ ಹಿಮ

ಹಿಮದಡಿ ಅಡಗುವವೇ ಮನೆಗಳು..?

ದೆಹಲಿಯ ರಸ್ತೆಯಲ್ಲಿ ಮಂಜಿನ ನಡುವೆಯೇ ಸವಾರಿ
Published On - 2:49 pm, Sat, 12 December 20

guruganesh bhat
Related Photo Gallery
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್ ಗುಡ್ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ



