AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!

ಉತ್ತರ ಭಾರತದಲ್ಲಿ ಈಗ ಅಪ್ಪಟ ಚಳಿಗಾಲ. ಮಂಜು ಕವಿದ ವಾತಾವರಣ, ಹಿಮಪಾತ ಪರ್ವತ ಪ್ರದೇಶಗಳ ಜನರ ಪಾಲಿಗೆ ಸಹಜವಾದರೂ, ಈ ಬಾರಿ ಚಳಿಯ ಪ್ರಮಾಣ ಹೆಚ್ಚಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸ್ವೆಟರ್ ತೊಟ್ಟು ನಿಂತ ಉತ್ತರ ಭಾರತ ಚಿತ್ರಗಳು ಇಲ್ಲಿವೆ..

guruganesh bhat
|

Updated on:Dec 12, 2020 | 3:04 PM

Share
ಶ್ರೀನಗರದ ಹಿಮಚ್ಛಾದಿತ ಪರ್ವತ ಶ್ರೇಣಿಗಳು

ಶ್ರೀನಗರದ ಹಿಮಚ್ಛಾದಿತ ಪರ್ವತ ಶ್ರೇಣಿಗಳು

1 / 10
ಬದ್ರಿನಾಥ ದೇಗುಲಕ್ಕೂ ಹಿಮಾರ್ಚನೆ!

ಬದ್ರಿನಾಥ ದೇಗುಲಕ್ಕೂ ಹಿಮಾರ್ಚನೆ!

2 / 10
ದಾರಿಯಲ್ಲಿ ಬಿದ್ದ ಹಿಮವನ್ನು ತೆರವುಗೊಳಿಸುತ್ತಿರುವ ಗ್ರಾಮಸ್ಥ

ದಾರಿಯಲ್ಲಿ ಬಿದ್ದ ಹಿಮವನ್ನು ತೆರವುಗೊಳಿಸುತ್ತಿರುವ ಗ್ರಾಮಸ್ಥ

3 / 10
ಹಿಮಾಚ್ಛಾದಿತವಾಗಿರುವ ಮನೆಗಳು

ಹಿಮಾಚ್ಛಾದಿತವಾಗಿರುವ ಮನೆಗಳು

4 / 10
ಮಿರ್ಜಾಪುರದಲ್ಲಿ ಗಾಢ ಮಂಜಿನ ನಡುವೆಯೇ ರೈಲ್ವೇ ಸಿಬ್ಬಂದಿಗಳು ಕರ್ತವ್ಯ ನಿರತರಾಗಿದ್ದರು

ಮಿರ್ಜಾಪುರದಲ್ಲಿ ಗಾಢ ಮಂಜಿನ ನಡುವೆಯೇ ರೈಲ್ವೇ ಸಿಬ್ಬಂದಿಗಳು ಕರ್ತವ್ಯ ನಿರತರಾಗಿದ್ದರು

5 / 10
ಹಿಮಾಚಲ ಪ್ರದೇಶದ ಹಿಮಪಾತ..

ಹಿಮಾಚಲ ಪ್ರದೇಶದ ಹಿಮಪಾತ..

6 / 10
ವಾರಣಾಸಿಯ ಗಂಗಾ ತೀರದಲ್ಲಿ ಚಳಿಯ ಮುಂಜಾವು

ವಾರಣಾಸಿಯ ಗಂಗಾ ತೀರದಲ್ಲಿ ಚಳಿಯ ಮುಂಜಾವು

7 / 10
ಮನೆ ಮೇಲ್ಛಾವಣಿ ಮೇಲೆಲ್ಲ ಹಿಮ

ಮನೆ ಮೇಲ್ಛಾವಣಿ ಮೇಲೆಲ್ಲ ಹಿಮ

8 / 10
ಹಿಮದಡಿ ಅಡಗುವವೇ ಮನೆಗಳು..?

ಹಿಮದಡಿ ಅಡಗುವವೇ ಮನೆಗಳು..?

9 / 10
ದೆಹಲಿಯ ರಸ್ತೆಯಲ್ಲಿ ಮಂಜಿನ ನಡುವೆಯೇ ಸವಾರಿ

ದೆಹಲಿಯ ರಸ್ತೆಯಲ್ಲಿ ಮಂಜಿನ ನಡುವೆಯೇ ಸವಾರಿ

10 / 10

Published On - 2:49 pm, Sat, 12 December 20

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!