ಚುಮು ಚುಮು ಚಳಿ, ಫಳಫಳ ಮಂಜು: ಸ್ವೆಟರ್ ತೊಟ್ಟ ಉತ್ತರ ಭಾರತ!
ಉತ್ತರ ಭಾರತದಲ್ಲಿ ಈಗ ಅಪ್ಪಟ ಚಳಿಗಾಲ. ಮಂಜು ಕವಿದ ವಾತಾವರಣ, ಹಿಮಪಾತ ಪರ್ವತ ಪ್ರದೇಶಗಳ ಜನರ ಪಾಲಿಗೆ ಸಹಜವಾದರೂ, ಈ ಬಾರಿ ಚಳಿಯ ಪ್ರಮಾಣ ಹೆಚ್ಚಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಸ್ವೆಟರ್ ತೊಟ್ಟು ನಿಂತ ಉತ್ತರ ಭಾರತ ಚಿತ್ರಗಳು ಇಲ್ಲಿವೆ..
Updated on:Dec 12, 2020 | 3:04 PM
Share

ಶ್ರೀನಗರದ ಹಿಮಚ್ಛಾದಿತ ಪರ್ವತ ಶ್ರೇಣಿಗಳು
1 / 10

ಬದ್ರಿನಾಥ ದೇಗುಲಕ್ಕೂ ಹಿಮಾರ್ಚನೆ!
2 / 10

ದಾರಿಯಲ್ಲಿ ಬಿದ್ದ ಹಿಮವನ್ನು ತೆರವುಗೊಳಿಸುತ್ತಿರುವ ಗ್ರಾಮಸ್ಥ
3 / 10

ಹಿಮಾಚ್ಛಾದಿತವಾಗಿರುವ ಮನೆಗಳು
4 / 10

ಮಿರ್ಜಾಪುರದಲ್ಲಿ ಗಾಢ ಮಂಜಿನ ನಡುವೆಯೇ ರೈಲ್ವೇ ಸಿಬ್ಬಂದಿಗಳು ಕರ್ತವ್ಯ ನಿರತರಾಗಿದ್ದರು
5 / 10

ಹಿಮಾಚಲ ಪ್ರದೇಶದ ಹಿಮಪಾತ..
6 / 10

ವಾರಣಾಸಿಯ ಗಂಗಾ ತೀರದಲ್ಲಿ ಚಳಿಯ ಮುಂಜಾವು
7 / 10

ಮನೆ ಮೇಲ್ಛಾವಣಿ ಮೇಲೆಲ್ಲ ಹಿಮ
8 / 10

ಹಿಮದಡಿ ಅಡಗುವವೇ ಮನೆಗಳು..?
9 / 10

ದೆಹಲಿಯ ರಸ್ತೆಯಲ್ಲಿ ಮಂಜಿನ ನಡುವೆಯೇ ಸವಾರಿ
10 / 10
Published On - 2:49 pm, Sat, 12 December 20
Related Photo Gallery
ಸ್ಯಾಂಪಲ್ ತಗೊಳ್ಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
‘ರುದ್ರಾಭಿಷೇಕಂ’ ವಿಜಯ್ ರಾಘವೇಂದ್ರ ಹೊಸ ಸಿನಿಮಾ ಬಿಡುಗಡೆ ದಿನಾಂಕ ನಿಗದಿ
ಪೈಪೋಟಿ ತಪ್ಪಿಸಿಕೊಳ್ಳಲು ಮುಂದಾದ ರಶ್ಮಿಕಾ ಮಂದಣ್ಣ ಅಭಿನಯದ 'ಮೈಸಾ'
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್ಪೋಸ್ಟ್ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್ಎಸ್ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಟ್ರೆಡಿಷನಲ್ ಲುಕ್ನಲ್ಲಿ ಮಿಂಚಿದ ಸುಧಾರಾಣಿ
ನ್ಯೂಯಾರ್ಕ್ ರಸ್ತೆಗಳಲ್ಲಿ ಮಿಂಚಿದ ನಿವೇದಿತಾ ಗೌಡ
ಬಾಯ್ಫ್ರೆಂಡ್ ಜೊತೆ ಅಮೂಲ್ಯ ಸುತ್ತಾಟ
ಗಾಯಗೊಂಡಿದ್ದ ಹಾವಿಗೆ 6 ಹೊಲಿಗೆ ಹಾಕಿ ಜೀವ ಉಳಿಸಿದ ವೈದ್ಯರು
ಲಕ್ಷ್ಮೇಶ್ವರದ ಮುಕ್ತಿಮಂದಿರಕ್ಕೆ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ತಂಗಿಯೊಡನೆ ನೇಪಾಳದ ಪ್ರವಾಹದಲ್ಲಿ ಸಿಲುಕಿದ ಹೆತ್ತವರನ್ನು ಹುಡುಕುತ್ತಿರುವ ಅಣ್ಣ



