AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Karunya Ram: ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

TV9 Web
| Edited By: |

Updated on:May 14, 2023 | 2:44 PM

Share
ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

1 / 6
ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

2 / 6
ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

3 / 6
ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

4 / 6
ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

5 / 6
ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

6 / 6

Published On - 2:42 pm, Sun, 14 May 23

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!