AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Karunya Ram: ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

TV9 Web
| Edited By: |

Updated on:May 14, 2023 | 2:44 PM

Share
ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

1 / 6
ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

2 / 6
ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

3 / 6
ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

4 / 6
ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

5 / 6
ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

6 / 6

Published On - 2:42 pm, Sun, 14 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ