AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Karunya Ram: ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

TV9 Web
| Edited By: |

Updated on:May 14, 2023 | 2:44 PM

Share
ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

1 / 6
ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

2 / 6
ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

3 / 6
ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

4 / 6
ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

5 / 6
ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

6 / 6

Published On - 2:42 pm, Sun, 14 May 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?