AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Actress Karunya Ram: ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

TV9 Web
| Edited By: |

Updated on:May 14, 2023 | 2:44 PM

Share
ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.

1 / 6
ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.

2 / 6
ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್​​​​ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್​​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.

3 / 6
ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

4 / 6
ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್

5 / 6
ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

ನಟಿ ಸೋಶಿಯಲ್​ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್​ ಆಗುತ್ತಿದೆ.

6 / 6

Published On - 2:42 pm, Sun, 14 May 23

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!