AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಜನಾಂದೋಲನ ಸಮಾವೇಶ: ಪೊಲೀಸ್ ಭದ್ರಕೋಟೆಯಾದ ಮೈಸೂರು

ಮೈಸೂರು, ಆಗಸ್ಟ್ 9: ಮುಡಾ ಹಗರಣ ಖಂಡಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಟಕ್ಕರ್ ಕೊಡಲು ಮತ್ತು ದಾಖಲೆಗಳನ್ನು ಜನರ ಮುಂದಿಡುವುದಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೈಸೂರಿನಲ್ಲಿ ಬೃಹತ್ ಜನಾಂದೋಲನ ಸಮಾವೇಶ ಆಯೋಜಿಸಿದೆ. ಸಮಾವೇಶದ ಕಾರಣ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮೈಸೂರಿನಾದ್ಯಂತ ಪೊಲೀಸರ ನಿಯೋಜನೆ ಹೆಚ್ಚಿಸಲಾಗಿದೆ.

ರಾಮ್​, ಮೈಸೂರು
| Edited By: |

Updated on: Aug 09, 2024 | 10:26 AM

Share
ಮೈಸೂರಿನಲ್ಲಿ ನಾಲ್ವರು ಡಿಐಜಿಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಲ್ಲದೆ 36 ಡಿವೈಎಸ್​​ಪಿ, 77 ಇನ್ಸ್​ಪೆಕ್ಟರ್ಸ್, 175 ಪಿಎಸ್​ಐ, ಜಿಲ್ಲೆಯ 3 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

ಮೈಸೂರಿನಲ್ಲಿ ನಾಲ್ವರು ಡಿಐಜಿಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಲ್ಲದೆ 36 ಡಿವೈಎಸ್​​ಪಿ, 77 ಇನ್ಸ್​ಪೆಕ್ಟರ್ಸ್, 175 ಪಿಎಸ್​ಐ, ಜಿಲ್ಲೆಯ 3 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

1 / 5
ಹೊರ ಜಿಲ್ಲೆಯ 1500 ಪೊಲೀಸರು, 60 ಕೆಎಸ್​ಆರ್​ಪಿ ತುಕಡಿ, 20 ಸಿಎಆರ್ ತುಕಡಿ, 500 ಹೋಮ್ ಗಾರ್ಡ್ಸ್​​ ನಿಯೋಜನೆ ಮಾಡಲಾಗಿದೆ. ಜತೆಗೆ, ಸಮಾವೇಶದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.

ಹೊರ ಜಿಲ್ಲೆಯ 1500 ಪೊಲೀಸರು, 60 ಕೆಎಸ್​ಆರ್​ಪಿ ತುಕಡಿ, 20 ಸಿಎಆರ್ ತುಕಡಿ, 500 ಹೋಮ್ ಗಾರ್ಡ್ಸ್​​ ನಿಯೋಜನೆ ಮಾಡಲಾಗಿದೆ. ಜತೆಗೆ, ಸಮಾವೇಶದ ಪ್ರವೇಶ ದ್ವಾರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.

2 / 5
ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶದ ಪ್ರಯುಕ್ತ ಮೈಸೂರು ನಗರದಲ್ಲಿ ‘ಕೈ’ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸೋನಿಯಾಗಾಂಧಿ‌, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್​ ಶಾಸಕರ ಫ್ಲೆಕ್ಸ್‌ಗಳು ಎಲ್ಲೆಡೆ ಕಾಣಿಸುತ್ತಿವೆ.

ಕಾಂಗ್ರೆಸ್ ಬೃಹತ್ ಜನಾಂದೋಲನ ಸಮಾವೇಶದ ಪ್ರಯುಕ್ತ ಮೈಸೂರು ನಗರದಲ್ಲಿ ‘ಕೈ’ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸೋನಿಯಾಗಾಂಧಿ‌, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್​ ಶಾಸಕರ ಫ್ಲೆಕ್ಸ್‌ಗಳು ಎಲ್ಲೆಡೆ ಕಾಣಿಸುತ್ತಿವೆ.

3 / 5
ಈ ನಡುವೆ ವಿಭಿನ್ನ ಫ್ಲೆಕ್ಸ್​ ಮೈಸೂರಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಹೆಚ್​.ಡಿ.ದೇವೇಗೌಡ ಕುಟುಂಬದ ಭೂ ಕಬಳಿಕೆ ಪಕ್ಷಿನೋಟದ ಫ್ಲೆಕ್ಸ್​ ಅನ್ನು ಕಾಂಗ್ರೆಸ್ ಅಳವಡಿಸಿದೆ. ಅದರಲ್ಲಿ ಹೆಚ್​.ಡಿ.ದೇವೇಗೌಡ, ಕುಮಾರಸ್ವಾಮಿ ಬಗ್ಗೆ ಮಾಹಿತಿ ಇವೆ. ಹೆಚ್​ಡಿಕೆ ನಿವೇಶನಕ್ಕೆ ಮುಡಾಗೆ ನೀಡಿರುವ ಅರ್ಜಿಯ ಕಾಪಿ ಕೂಡ ಇದೆ. ಹೆಚ್​ಡಿಡಿ ಕುಟುಂಬ ಪಡೆದಿದ್ದಾರೆ ಎನ್ನಲಾದ ನಿವೇಶನಗಳ ಮಾಹಿತಿ ಇದೆ.

ಈ ನಡುವೆ ವಿಭಿನ್ನ ಫ್ಲೆಕ್ಸ್​ ಮೈಸೂರಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಹೆಚ್​.ಡಿ.ದೇವೇಗೌಡ ಕುಟುಂಬದ ಭೂ ಕಬಳಿಕೆ ಪಕ್ಷಿನೋಟದ ಫ್ಲೆಕ್ಸ್​ ಅನ್ನು ಕಾಂಗ್ರೆಸ್ ಅಳವಡಿಸಿದೆ. ಅದರಲ್ಲಿ ಹೆಚ್​.ಡಿ.ದೇವೇಗೌಡ, ಕುಮಾರಸ್ವಾಮಿ ಬಗ್ಗೆ ಮಾಹಿತಿ ಇವೆ. ಹೆಚ್​ಡಿಕೆ ನಿವೇಶನಕ್ಕೆ ಮುಡಾಗೆ ನೀಡಿರುವ ಅರ್ಜಿಯ ಕಾಪಿ ಕೂಡ ಇದೆ. ಹೆಚ್​ಡಿಡಿ ಕುಟುಂಬ ಪಡೆದಿದ್ದಾರೆ ಎನ್ನಲಾದ ನಿವೇಶನಗಳ ಮಾಹಿತಿ ಇದೆ.

4 / 5
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶಕ್ಕಾಗಿ ಎರಡು ಬೃಹತ್ ವೇದಿಕೆಗಳು ಸಿದ್ಧವಾಗಿವೆ. ಕಣ್ಣು ಹಾಯಿಸದ ಕಡೆಗಳಲೆಲ್ಲಾ ಬ್ಯಾನರ್‌ಗಳು ಪೋಸ್ಟರ್‌ಗಳು ಕಾಣಿಸುತ್ತಿವೆ. ಲಕ್ಷಾಂತರ ಜನರನ್ನು ಸೇರಿಸುವ ಉದ್ದೇಶವನ್ನು ಕಾಂಗ್ರೆಸ್ ಹೊಂದಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶಕ್ಕಾಗಿ ಎರಡು ಬೃಹತ್ ವೇದಿಕೆಗಳು ಸಿದ್ಧವಾಗಿವೆ. ಕಣ್ಣು ಹಾಯಿಸದ ಕಡೆಗಳಲೆಲ್ಲಾ ಬ್ಯಾನರ್‌ಗಳು ಪೋಸ್ಟರ್‌ಗಳು ಕಾಣಿಸುತ್ತಿವೆ. ಲಕ್ಷಾಂತರ ಜನರನ್ನು ಸೇರಿಸುವ ಉದ್ದೇಶವನ್ನು ಕಾಂಗ್ರೆಸ್ ಹೊಂದಿದೆ.

5 / 5
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?