ಕಾಂಗ್ರೆಸ್ ಜನಾಂದೋಲನ ಸಮಾವೇಶ: ಪೊಲೀಸ್ ಭದ್ರಕೋಟೆಯಾದ ಮೈಸೂರು
ಮೈಸೂರು, ಆಗಸ್ಟ್ 9: ಮುಡಾ ಹಗರಣ ಖಂಡಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಟಕ್ಕರ್ ಕೊಡಲು ಮತ್ತು ದಾಖಲೆಗಳನ್ನು ಜನರ ಮುಂದಿಡುವುದಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೈಸೂರಿನಲ್ಲಿ ಬೃಹತ್ ಜನಾಂದೋಲನ ಸಮಾವೇಶ ಆಯೋಜಿಸಿದೆ. ಸಮಾವೇಶದ ಕಾರಣ ನಗರದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಮೈಸೂರಿನಾದ್ಯಂತ ಪೊಲೀಸರ ನಿಯೋಜನೆ ಹೆಚ್ಚಿಸಲಾಗಿದೆ.

1 / 5

2 / 5

3 / 5

4 / 5

5 / 5
Follow Us



