AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Pressure cooker: ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನ ತಿಂದರೆ ಏನಾಗುತ್ತೆ ಗೊತ್ತಾ? ತಜ್ಞರು ಏನು ಹೇಳುತ್ತಾರೆ ಕೇಳಿ

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಅಕ್ಕಿ ಬೇಯಿಸುತ್ತಿದ್ದಾರೆ. ಈ ಪದ್ಧತಿ ನಗರಗಳಲ್ಲಷ್ಟೇ ಅಲ್ಲ ಹಳ್ಳಿಗಳಲ್ಲೂ ಹಬ್ಬಿದೆ. ಇದು ಸುಲಭವಾದ ವಿಧಾನವಾದ್ದರಿಂದ ಹೆಚ್ಚಿನವರು ಈ ವ್ಯವಸ್ಥೆಯನ್ನು ಅನುಸರಿಸುತ್ತಾರೆ. ಆದರೆ, ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಬರುತ್ತವೆ ಎಂದು ವೈದ್ಯಲೋಕದಲ್ಲಿ ತಜ್ಞರು ಹೇಳುತ್ತಾರೆ. ಹಾಗಾದರೆ ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನ ತಿನ್ನುವುದನ್ನು ಅಭ್ಯಾಸವಾಗಿ ಮಾಡಿಕೊಂಡರೆ ಏನಾಗುತ್ತದೆ ಎಂದು ತಿಳಿದುಕೊಳ್ಳೋಣ.

ಸಾಧು ಶ್ರೀನಾಥ್​
|

Updated on: Oct 09, 2024 | 3:03 AM

ಎಲೆಕ್ಟ್ರಿಕ್ ರೈಸ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನವನ್ನು ತಿನ್ನುವುದರಿಂದ ಚಿಕ್ಕ ವಯಸ್ಸಿನಲ್ಲಿ ಕಾಲು ನೋವು, ಕೀಲು ನೋವು, ಬೆನ್ನುನೋವಿನಂತಹ ಸಮಸ್ಯೆಗಳು ಬರುತ್ತವೆ ಎಂದು ಎಚ್ಚರಿಸಲಾಗಿದೆ. ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಅನ್ನದಲ್ಲಿ ಪೋಷಕಾಂಶಗಳು ಕಳೆದುಹೋಗುತ್ತವೆ ಮತ್ತು ಅಡುಗೆ ಮಾಡುವಾಗ ಅಪಾಯಕಾರಿ ರಾಸಾಯನಿಕಗಳು ಅದರಿಂದ ಬಿಡುಗಡೆಯಾಗುತ್ತವೆ ಎಂದು ಹೇಳಲಾಗುತ್ತದೆ.

ಎಲೆಕ್ಟ್ರಿಕ್ ರೈಸ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನವನ್ನು ತಿನ್ನುವುದರಿಂದ ಚಿಕ್ಕ ವಯಸ್ಸಿನಲ್ಲಿ ಕಾಲು ನೋವು, ಕೀಲು ನೋವು, ಬೆನ್ನುನೋವಿನಂತಹ ಸಮಸ್ಯೆಗಳು ಬರುತ್ತವೆ ಎಂದು ಎಚ್ಚರಿಸಲಾಗಿದೆ. ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಅನ್ನದಲ್ಲಿ ಪೋಷಕಾಂಶಗಳು ಕಳೆದುಹೋಗುತ್ತವೆ ಮತ್ತು ಅಡುಗೆ ಮಾಡುವಾಗ ಅಪಾಯಕಾರಿ ರಾಸಾಯನಿಕಗಳು ಅದರಿಂದ ಬಿಡುಗಡೆಯಾಗುತ್ತವೆ ಎಂದು ಹೇಳಲಾಗುತ್ತದೆ.

1 / 5
ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಅನ್ನವನ್ನು ತಿನ್ನುವವರಿಗೆ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಎಲೆಕ್ಟ್ರಿಕ್ ರೈಸ್ ಕುಕ್ಕರ್‌ಗಿಂತ ಪ್ರೆಶರ್ ಕುಕ್ಕರ್ ಉತ್ತಮ ಎಂದು ಹೇಳಲಾಗುತ್ತದೆ. ಅಕ್ಕಿಯನ್ನು ಬೇಗನೆ ಬೇಯಿಸಬೇಕಾದರೆ, ಅದನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಲು ಸಲಹೆ ನೀಡಲಾಗುತ್ತದೆ.

ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಅನ್ನವನ್ನು ತಿನ್ನುವವರಿಗೆ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಎಲೆಕ್ಟ್ರಿಕ್ ರೈಸ್ ಕುಕ್ಕರ್‌ಗಿಂತ ಪ್ರೆಶರ್ ಕುಕ್ಕರ್ ಉತ್ತಮ ಎಂದು ಹೇಳಲಾಗುತ್ತದೆ. ಅಕ್ಕಿಯನ್ನು ಬೇಗನೆ ಬೇಯಿಸಬೇಕಾದರೆ, ಅದನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಲು ಸಲಹೆ ನೀಡಲಾಗುತ್ತದೆ.

2 / 5
ಕರೆಂಟ್ ಆಧರಿಸಿ ಬೇಯಿಸಿದ ಅನ್ನವನ್ನು ತಿನ್ನದಿರುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಮಣ್ಣಿನ ಪಾತ್ರೆ, ಸ್ಟೀಲ್ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿನ್ನುವುದು ಉತ್ತಮ ಎನ್ನುತ್ತಾರೆ. ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿ ತಿನ್ನುವುದರಿಂದ ಭೂಮಿಯಲ್ಲಿರುವ ಪೋಷಕಾಂಶಗಳು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ.

ಕರೆಂಟ್ ಆಧರಿಸಿ ಬೇಯಿಸಿದ ಅನ್ನವನ್ನು ತಿನ್ನದಿರುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಮಣ್ಣಿನ ಪಾತ್ರೆ, ಸ್ಟೀಲ್ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿನ್ನುವುದು ಉತ್ತಮ ಎನ್ನುತ್ತಾರೆ. ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿ ತಿನ್ನುವುದರಿಂದ ಭೂಮಿಯಲ್ಲಿರುವ ಪೋಷಕಾಂಶಗಳು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ.

3 / 5

ಎಲೆಕ್ಟ್ರಿಕ್ ರೈಸ್ ಕುಕ್ಕರ್ ತಯಾರಿಕೆಯಲ್ಲಿ ಅಲ್ಯೂಮಿನಿಯಂ ಅನ್ನು ಹೆಚ್ಚಾಗಿ ಬಳಸುತ್ತಾರೆ.. ಇದರಲ್ಲಿ ತಯಾರಿಸಿದ ಆಹಾರ ಸೇವನೆಯಿಂದ ಹೊಟ್ಟೆ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆ, ಸಂಧಿವಾತ, ಮಧುಮೇಹ, ಗ್ಯಾಸ್ ಸಮಸ್ಯೆ, ಅಧಿಕ ತೂಕ, ಸೊಂಟ ನೋವು ಹೀಗೆ ಹಲವು ಸಮಸ್ಯೆಗಳು ಬರುತ್ತವೆ ಎನ್ನಲಾಗಿದೆ. . ಹಾಗಾಗಿ ಆದಷ್ಟು ಪ್ರೆಶರ್ ಕುಕ್ಕರ್ ಅಥವಾ ಕರೆಂಟ್ ಕುಕ್ಕರ್ ನಲ್ಲಿ ಅಡುಗೆ ಮಾಡುವುದನ್ನು ತಪ್ಪಿಸುವುದು ಉತ್ತಮ.

ಎಲೆಕ್ಟ್ರಿಕ್ ರೈಸ್ ಕುಕ್ಕರ್ ತಯಾರಿಕೆಯಲ್ಲಿ ಅಲ್ಯೂಮಿನಿಯಂ ಅನ್ನು ಹೆಚ್ಚಾಗಿ ಬಳಸುತ್ತಾರೆ.. ಇದರಲ್ಲಿ ತಯಾರಿಸಿದ ಆಹಾರ ಸೇವನೆಯಿಂದ ಹೊಟ್ಟೆ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆ, ಸಂಧಿವಾತ, ಮಧುಮೇಹ, ಗ್ಯಾಸ್ ಸಮಸ್ಯೆ, ಅಧಿಕ ತೂಕ, ಸೊಂಟ ನೋವು ಹೀಗೆ ಹಲವು ಸಮಸ್ಯೆಗಳು ಬರುತ್ತವೆ ಎನ್ನಲಾಗಿದೆ. . ಹಾಗಾಗಿ ಆದಷ್ಟು ಪ್ರೆಶರ್ ಕುಕ್ಕರ್ ಅಥವಾ ಕರೆಂಟ್ ಕುಕ್ಕರ್ ನಲ್ಲಿ ಅಡುಗೆ ಮಾಡುವುದನ್ನು ತಪ್ಪಿಸುವುದು ಉತ್ತಮ.

4 / 5

ಹೆಚ್ಚಿನ ಒತ್ತಡದಲ್ಲಿ ಅಕ್ಕಿಯನ್ನು ಬೇಯಿಸುವುದರಿಂದ, ಅಕ್ಕಿ ಮತ್ತು ನೀರಿನಲ್ಲಿ ಇರುವ ಹಾನಿಕಾರಕ ಶಿಲೀಂಧ್ರಗಳು ಮತ್ತು ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ. ಒಲೆಯ ಮೇಲೆ ಬೇಯಿಸುವುದಕ್ಕೆ ಹೋಲಿಸಿದರೆ ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್‌ನಲ್ಲಿ ಅಕ್ಕಿಯನ್ನು ವೇಗವಾಗಿ ಬೇಯಿಸಲಾಗುತ್ತದೆ. ಅದರಿಂದ ಪ್ರೆಷರ್​ ಹೆಚ್ಚಿ ಅದರಲ್ಲಿನ ಪೋಷಕಾಂಶಗಳು ನಾಶವಾಗಿ, ಅನ್ನಂ ಪ್ರಬಹ್ಮಂ ಎಂಬುದಕ್ಕೆ ಅಪಚಾರವಾಗಿ ಅನ್ನ ತಿನ್ನುವ ಪ್ಲೆಷರ್ ಹಾಳಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

ಹೆಚ್ಚಿನ ಒತ್ತಡದಲ್ಲಿ ಅಕ್ಕಿಯನ್ನು ಬೇಯಿಸುವುದರಿಂದ, ಅಕ್ಕಿ ಮತ್ತು ನೀರಿನಲ್ಲಿ ಇರುವ ಹಾನಿಕಾರಕ ಶಿಲೀಂಧ್ರಗಳು ಮತ್ತು ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ. ಒಲೆಯ ಮೇಲೆ ಬೇಯಿಸುವುದಕ್ಕೆ ಹೋಲಿಸಿದರೆ ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್‌ನಲ್ಲಿ ಅಕ್ಕಿಯನ್ನು ವೇಗವಾಗಿ ಬೇಯಿಸಲಾಗುತ್ತದೆ. ಅದರಿಂದ ಪ್ರೆಷರ್​ ಹೆಚ್ಚಿ ಅದರಲ್ಲಿನ ಪೋಷಕಾಂಶಗಳು ನಾಶವಾಗಿ, ಅನ್ನಂ ಪ್ರಬಹ್ಮಂ ಎಂಬುದಕ್ಕೆ ಅಪಚಾರವಾಗಿ ಅನ್ನ ತಿನ್ನುವ ಪ್ಲೆಷರ್ ಹಾಳಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

5 / 5
Follow us
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ