AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

78ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ; ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್

78 ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ರಾಜಧಾನಿಯಲ್ಲಿ ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಈ ಕುರಿತು ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.‌

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Aug 08, 2024 | 10:00 PM

Share
ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ರಾಜಾಧಾನಿಯಲ್ಲಿ ಸಂಭ್ರಮ ಮನೆ ಮಾಡುತ್ತೆ. ಈ ವರ್ಷವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಮಾಡಲು ಸಿಲಿಕಾನ್ ಜನರು ಸಜ್ಜಾಗುತ್ತಿದ್ದು, ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ರಾಜಾಧಾನಿಯಲ್ಲಿ ಸಂಭ್ರಮ ಮನೆ ಮಾಡುತ್ತೆ. ಈ ವರ್ಷವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಮಾಡಲು ಸಿಲಿಕಾನ್ ಜನರು ಸಜ್ಜಾಗುತ್ತಿದ್ದು, ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

1 / 6
ಹೌದು, ಕಳೆದ ವರ್ಷ 77 ನೇ ಸ್ವಾತಂತ್ರ್ಯೋತ್ಸವದ‌ ಹಿನ್ನಲೆ ಭಾವುಟ ಮಾರಾಟಗಾರರು ಸಾಕಷ್ಟು ಲಾಭ ನೋಡಿದ್ದರು. ಈ ವರ್ಷವು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬಾವುಟದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು, ಫ್ಲಾಗ್, ಟೀ ಶರ್ಟ್, ಭಾವುಟಗಳಿಗೆ ಫುಲ್ ಡಿಮ್ಯಾಂಡ್ ಬರ್ತಿದೆ.

ಹೌದು, ಕಳೆದ ವರ್ಷ 77 ನೇ ಸ್ವಾತಂತ್ರ್ಯೋತ್ಸವದ‌ ಹಿನ್ನಲೆ ಭಾವುಟ ಮಾರಾಟಗಾರರು ಸಾಕಷ್ಟು ಲಾಭ ನೋಡಿದ್ದರು. ಈ ವರ್ಷವು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬಾವುಟದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು, ಫ್ಲಾಗ್, ಟೀ ಶರ್ಟ್, ಭಾವುಟಗಳಿಗೆ ಫುಲ್ ಡಿಮ್ಯಾಂಡ್ ಬರ್ತಿದೆ.

2 / 6
ಕಳೆದ ವರ್ಷ ಸ್ವಾತಂತ್ರ್ಯೋತ್ಸವದ‌ ಸಂಧರ್ಭದಲ್ಲಿ ಬಾವುಟಗಳಿಗೆ ಹೆಚ್ಚು ಡಿಮ್ಯಾಂಡ್ ಇದ್ದಂತಹ ಹಿನ್ನಲೆ ಬೆಲೆ ಹೆಚ್ಚಳವಾಗಿತ್ತು. ಈ ವರ್ಷವೂ ಬಾವುಟಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಬಾವುಟಗಳ ಬೆಲೆ ಕೊಂಚ ಏರಿಯಾಗಿದೆ.

ಕಳೆದ ವರ್ಷ ಸ್ವಾತಂತ್ರ್ಯೋತ್ಸವದ‌ ಸಂಧರ್ಭದಲ್ಲಿ ಬಾವುಟಗಳಿಗೆ ಹೆಚ್ಚು ಡಿಮ್ಯಾಂಡ್ ಇದ್ದಂತಹ ಹಿನ್ನಲೆ ಬೆಲೆ ಹೆಚ್ಚಳವಾಗಿತ್ತು. ಈ ವರ್ಷವೂ ಬಾವುಟಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಬಾವುಟಗಳ ಬೆಲೆ ಕೊಂಚ ಏರಿಯಾಗಿದೆ.

3 / 6
ಸಧ್ಯ ಬಾವುಟಗಳ ಬೆಲೆ 25 ರಿಂದ 40 ರೂಪಾಯಿ ಇದ್ದು, ಶಾಲೆಗಳಿಂದ ಸಾಕಷ್ಟು ಟೀಚರ್ಸ್​ಗಳು ಬಂದು ತ್ರಿವರ್ಣ ಧ್ವಜಕ್ಕೆ 50% ರಷ್ಡು ಬೇಡಿಕೆ ಇಟ್ಟಿದ್ದಾರಂತೆ. ಇನ್ನು ಈ ವರ್ಷ ಸಣ್ಣ ಬಾವುಟಗಳಿಗೆ 15 ರೂ, ದೊಡ್ಡ ಬಾವುಟಗಳಿಗೆ 20 ರಿಂದ 30 ರೂ ನಿಗಧಿ ಮಾಡಿದ್ದು, ಮಕ್ಕಳಿಗೆ ಆಕರ್ಷಕವಾಗಿ ಕಾಣುವ ಫ್ಲಾಗ್​ಗಳನ್ನ ತರಿಸಲಾಗಿದೆ.

ಸಧ್ಯ ಬಾವುಟಗಳ ಬೆಲೆ 25 ರಿಂದ 40 ರೂಪಾಯಿ ಇದ್ದು, ಶಾಲೆಗಳಿಂದ ಸಾಕಷ್ಟು ಟೀಚರ್ಸ್​ಗಳು ಬಂದು ತ್ರಿವರ್ಣ ಧ್ವಜಕ್ಕೆ 50% ರಷ್ಡು ಬೇಡಿಕೆ ಇಟ್ಟಿದ್ದಾರಂತೆ. ಇನ್ನು ಈ ವರ್ಷ ಸಣ್ಣ ಬಾವುಟಗಳಿಗೆ 15 ರೂ, ದೊಡ್ಡ ಬಾವುಟಗಳಿಗೆ 20 ರಿಂದ 30 ರೂ ನಿಗಧಿ ಮಾಡಿದ್ದು, ಮಕ್ಕಳಿಗೆ ಆಕರ್ಷಕವಾಗಿ ಕಾಣುವ ಫ್ಲಾಗ್​ಗಳನ್ನ ತರಿಸಲಾಗಿದೆ.

4 / 6
ಈ ವರ್ಷವು ಬಟ್ಟೆಯ ಫ್ಲಾಗ್​ಗಳಿಗಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಬಾಂಬೆ, ಸೂರತ್​ಗಳಿಂದ ಬಟ್ಟೆಯನ್ನ ತರಿಸಿಕೊಳ್ಳಲಾಗಿದ್ದು, ಭಾವುಟಗಳನ್ನು ಮಾರುವ ಅಂಗಡಿಗಳ ಮುಂದೆ ತ್ರಿವರ್ಣ ಧ್ವಜಗಳು ಹಾರಾಡುತ್ತಿವೆ. ಈ ಕುರಿತು ಮಾತನಾಡಿದ ಗ್ರಾಹಕರೊಬ್ಬರು ‘ಸ್ವತಂತ್ರ ದಿನಾಚರಣೆ ಅಂದರೆ ಹೆಮ್ಮೆ. ಈ ದಿನವನ್ನ ಪ್ರತಿಯೊಬ್ಬ ಪ್ರಜೆಯು ಹೆಮ್ಮೆಯಿಂದ ಆಚಾರಿಸಬೇಕು.‌ ಅದಕ್ಕೋಸ್ಕರ ಫ್ಲಾಗ್​ಗಳನ್ನ ತೆಗೆದುಕೊಳ್ಳುವುದಕ್ಕೆ ಬಂದಿದ್ದೀವಿ.‌ ಈ ವರ್ಷ ಫ್ಲಾಗ್​ಗಳ ಬೆಲೆ ಕೊಂಚ ಕಡಿಮೆ ಇದೆ ಎಂದು ಹೇಳಿದರು.

ಈ ವರ್ಷವು ಬಟ್ಟೆಯ ಫ್ಲಾಗ್​ಗಳಿಗಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಬಾಂಬೆ, ಸೂರತ್​ಗಳಿಂದ ಬಟ್ಟೆಯನ್ನ ತರಿಸಿಕೊಳ್ಳಲಾಗಿದ್ದು, ಭಾವುಟಗಳನ್ನು ಮಾರುವ ಅಂಗಡಿಗಳ ಮುಂದೆ ತ್ರಿವರ್ಣ ಧ್ವಜಗಳು ಹಾರಾಡುತ್ತಿವೆ. ಈ ಕುರಿತು ಮಾತನಾಡಿದ ಗ್ರಾಹಕರೊಬ್ಬರು ‘ಸ್ವತಂತ್ರ ದಿನಾಚರಣೆ ಅಂದರೆ ಹೆಮ್ಮೆ. ಈ ದಿನವನ್ನ ಪ್ರತಿಯೊಬ್ಬ ಪ್ರಜೆಯು ಹೆಮ್ಮೆಯಿಂದ ಆಚಾರಿಸಬೇಕು.‌ ಅದಕ್ಕೋಸ್ಕರ ಫ್ಲಾಗ್​ಗಳನ್ನ ತೆಗೆದುಕೊಳ್ಳುವುದಕ್ಕೆ ಬಂದಿದ್ದೀವಿ.‌ ಈ ವರ್ಷ ಫ್ಲಾಗ್​ಗಳ ಬೆಲೆ ಕೊಂಚ ಕಡಿಮೆ ಇದೆ ಎಂದು ಹೇಳಿದರು.

5 / 6
 ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಧಾನಿಯಲ್ಲಿ‌ ಈಗಾಗಲೇ ಈ ಸಂಭ್ರಮದ ವಾತಾವರಣ ಮನೆಮಾಡಿದೆ. ಹಲವು ಶಾಪ್​ಗಳ ಮುಂದೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದು, ನೋಡುಗರನ್ನ ಬೆರಗುಗೊಳಿಸುತ್ತಿದೆ.

ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಧಾನಿಯಲ್ಲಿ‌ ಈಗಾಗಲೇ ಈ ಸಂಭ್ರಮದ ವಾತಾವರಣ ಮನೆಮಾಡಿದೆ. ಹಲವು ಶಾಪ್​ಗಳ ಮುಂದೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದು, ನೋಡುಗರನ್ನ ಬೆರಗುಗೊಳಿಸುತ್ತಿದೆ.

6 / 6
Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?