AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

78ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ; ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್

78 ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ರಾಜಧಾನಿಯಲ್ಲಿ ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಈ ಕುರಿತು ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.‌

ಕಿರಣ್ ಹನುಮಂತ್​ ಮಾದಾರ್
|

Updated on: Aug 08, 2024 | 10:00 PM

Share
ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ರಾಜಾಧಾನಿಯಲ್ಲಿ ಸಂಭ್ರಮ ಮನೆ ಮಾಡುತ್ತೆ. ಈ ವರ್ಷವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಮಾಡಲು ಸಿಲಿಕಾನ್ ಜನರು ಸಜ್ಜಾಗುತ್ತಿದ್ದು, ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ರಾಜಾಧಾನಿಯಲ್ಲಿ ಸಂಭ್ರಮ ಮನೆ ಮಾಡುತ್ತೆ. ಈ ವರ್ಷವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಮಾಡಲು ಸಿಲಿಕಾನ್ ಜನರು ಸಜ್ಜಾಗುತ್ತಿದ್ದು, ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

1 / 6
ಹೌದು, ಕಳೆದ ವರ್ಷ 77 ನೇ ಸ್ವಾತಂತ್ರ್ಯೋತ್ಸವದ‌ ಹಿನ್ನಲೆ ಭಾವುಟ ಮಾರಾಟಗಾರರು ಸಾಕಷ್ಟು ಲಾಭ ನೋಡಿದ್ದರು. ಈ ವರ್ಷವು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬಾವುಟದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು, ಫ್ಲಾಗ್, ಟೀ ಶರ್ಟ್, ಭಾವುಟಗಳಿಗೆ ಫುಲ್ ಡಿಮ್ಯಾಂಡ್ ಬರ್ತಿದೆ.

ಹೌದು, ಕಳೆದ ವರ್ಷ 77 ನೇ ಸ್ವಾತಂತ್ರ್ಯೋತ್ಸವದ‌ ಹಿನ್ನಲೆ ಭಾವುಟ ಮಾರಾಟಗಾರರು ಸಾಕಷ್ಟು ಲಾಭ ನೋಡಿದ್ದರು. ಈ ವರ್ಷವು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬಾವುಟದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು, ಫ್ಲಾಗ್, ಟೀ ಶರ್ಟ್, ಭಾವುಟಗಳಿಗೆ ಫುಲ್ ಡಿಮ್ಯಾಂಡ್ ಬರ್ತಿದೆ.

2 / 6
ಕಳೆದ ವರ್ಷ ಸ್ವಾತಂತ್ರ್ಯೋತ್ಸವದ‌ ಸಂಧರ್ಭದಲ್ಲಿ ಬಾವುಟಗಳಿಗೆ ಹೆಚ್ಚು ಡಿಮ್ಯಾಂಡ್ ಇದ್ದಂತಹ ಹಿನ್ನಲೆ ಬೆಲೆ ಹೆಚ್ಚಳವಾಗಿತ್ತು. ಈ ವರ್ಷವೂ ಬಾವುಟಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಬಾವುಟಗಳ ಬೆಲೆ ಕೊಂಚ ಏರಿಯಾಗಿದೆ.

ಕಳೆದ ವರ್ಷ ಸ್ವಾತಂತ್ರ್ಯೋತ್ಸವದ‌ ಸಂಧರ್ಭದಲ್ಲಿ ಬಾವುಟಗಳಿಗೆ ಹೆಚ್ಚು ಡಿಮ್ಯಾಂಡ್ ಇದ್ದಂತಹ ಹಿನ್ನಲೆ ಬೆಲೆ ಹೆಚ್ಚಳವಾಗಿತ್ತು. ಈ ವರ್ಷವೂ ಬಾವುಟಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಬಾವುಟಗಳ ಬೆಲೆ ಕೊಂಚ ಏರಿಯಾಗಿದೆ.

3 / 6
ಸಧ್ಯ ಬಾವುಟಗಳ ಬೆಲೆ 25 ರಿಂದ 40 ರೂಪಾಯಿ ಇದ್ದು, ಶಾಲೆಗಳಿಂದ ಸಾಕಷ್ಟು ಟೀಚರ್ಸ್​ಗಳು ಬಂದು ತ್ರಿವರ್ಣ ಧ್ವಜಕ್ಕೆ 50% ರಷ್ಡು ಬೇಡಿಕೆ ಇಟ್ಟಿದ್ದಾರಂತೆ. ಇನ್ನು ಈ ವರ್ಷ ಸಣ್ಣ ಬಾವುಟಗಳಿಗೆ 15 ರೂ, ದೊಡ್ಡ ಬಾವುಟಗಳಿಗೆ 20 ರಿಂದ 30 ರೂ ನಿಗಧಿ ಮಾಡಿದ್ದು, ಮಕ್ಕಳಿಗೆ ಆಕರ್ಷಕವಾಗಿ ಕಾಣುವ ಫ್ಲಾಗ್​ಗಳನ್ನ ತರಿಸಲಾಗಿದೆ.

ಸಧ್ಯ ಬಾವುಟಗಳ ಬೆಲೆ 25 ರಿಂದ 40 ರೂಪಾಯಿ ಇದ್ದು, ಶಾಲೆಗಳಿಂದ ಸಾಕಷ್ಟು ಟೀಚರ್ಸ್​ಗಳು ಬಂದು ತ್ರಿವರ್ಣ ಧ್ವಜಕ್ಕೆ 50% ರಷ್ಡು ಬೇಡಿಕೆ ಇಟ್ಟಿದ್ದಾರಂತೆ. ಇನ್ನು ಈ ವರ್ಷ ಸಣ್ಣ ಬಾವುಟಗಳಿಗೆ 15 ರೂ, ದೊಡ್ಡ ಬಾವುಟಗಳಿಗೆ 20 ರಿಂದ 30 ರೂ ನಿಗಧಿ ಮಾಡಿದ್ದು, ಮಕ್ಕಳಿಗೆ ಆಕರ್ಷಕವಾಗಿ ಕಾಣುವ ಫ್ಲಾಗ್​ಗಳನ್ನ ತರಿಸಲಾಗಿದೆ.

4 / 6
ಈ ವರ್ಷವು ಬಟ್ಟೆಯ ಫ್ಲಾಗ್​ಗಳಿಗಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಬಾಂಬೆ, ಸೂರತ್​ಗಳಿಂದ ಬಟ್ಟೆಯನ್ನ ತರಿಸಿಕೊಳ್ಳಲಾಗಿದ್ದು, ಭಾವುಟಗಳನ್ನು ಮಾರುವ ಅಂಗಡಿಗಳ ಮುಂದೆ ತ್ರಿವರ್ಣ ಧ್ವಜಗಳು ಹಾರಾಡುತ್ತಿವೆ. ಈ ಕುರಿತು ಮಾತನಾಡಿದ ಗ್ರಾಹಕರೊಬ್ಬರು ‘ಸ್ವತಂತ್ರ ದಿನಾಚರಣೆ ಅಂದರೆ ಹೆಮ್ಮೆ. ಈ ದಿನವನ್ನ ಪ್ರತಿಯೊಬ್ಬ ಪ್ರಜೆಯು ಹೆಮ್ಮೆಯಿಂದ ಆಚಾರಿಸಬೇಕು.‌ ಅದಕ್ಕೋಸ್ಕರ ಫ್ಲಾಗ್​ಗಳನ್ನ ತೆಗೆದುಕೊಳ್ಳುವುದಕ್ಕೆ ಬಂದಿದ್ದೀವಿ.‌ ಈ ವರ್ಷ ಫ್ಲಾಗ್​ಗಳ ಬೆಲೆ ಕೊಂಚ ಕಡಿಮೆ ಇದೆ ಎಂದು ಹೇಳಿದರು.

ಈ ವರ್ಷವು ಬಟ್ಟೆಯ ಫ್ಲಾಗ್​ಗಳಿಗಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಬಾಂಬೆ, ಸೂರತ್​ಗಳಿಂದ ಬಟ್ಟೆಯನ್ನ ತರಿಸಿಕೊಳ್ಳಲಾಗಿದ್ದು, ಭಾವುಟಗಳನ್ನು ಮಾರುವ ಅಂಗಡಿಗಳ ಮುಂದೆ ತ್ರಿವರ್ಣ ಧ್ವಜಗಳು ಹಾರಾಡುತ್ತಿವೆ. ಈ ಕುರಿತು ಮಾತನಾಡಿದ ಗ್ರಾಹಕರೊಬ್ಬರು ‘ಸ್ವತಂತ್ರ ದಿನಾಚರಣೆ ಅಂದರೆ ಹೆಮ್ಮೆ. ಈ ದಿನವನ್ನ ಪ್ರತಿಯೊಬ್ಬ ಪ್ರಜೆಯು ಹೆಮ್ಮೆಯಿಂದ ಆಚಾರಿಸಬೇಕು.‌ ಅದಕ್ಕೋಸ್ಕರ ಫ್ಲಾಗ್​ಗಳನ್ನ ತೆಗೆದುಕೊಳ್ಳುವುದಕ್ಕೆ ಬಂದಿದ್ದೀವಿ.‌ ಈ ವರ್ಷ ಫ್ಲಾಗ್​ಗಳ ಬೆಲೆ ಕೊಂಚ ಕಡಿಮೆ ಇದೆ ಎಂದು ಹೇಳಿದರು.

5 / 6
 ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಧಾನಿಯಲ್ಲಿ‌ ಈಗಾಗಲೇ ಈ ಸಂಭ್ರಮದ ವಾತಾವರಣ ಮನೆಮಾಡಿದೆ. ಹಲವು ಶಾಪ್​ಗಳ ಮುಂದೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದು, ನೋಡುಗರನ್ನ ಬೆರಗುಗೊಳಿಸುತ್ತಿದೆ.

ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಧಾನಿಯಲ್ಲಿ‌ ಈಗಾಗಲೇ ಈ ಸಂಭ್ರಮದ ವಾತಾವರಣ ಮನೆಮಾಡಿದೆ. ಹಲವು ಶಾಪ್​ಗಳ ಮುಂದೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದು, ನೋಡುಗರನ್ನ ಬೆರಗುಗೊಳಿಸುತ್ತಿದೆ.

6 / 6
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ