AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

78ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ; ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್

78 ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ರಾಜಧಾನಿಯಲ್ಲಿ ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ. ಈ ಕುರಿತು ಒಂದು ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.‌

ಕಿರಣ್ ಹನುಮಂತ್​ ಮಾದಾರ್
|

Updated on: Aug 08, 2024 | 10:00 PM

Share
ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ರಾಜಾಧಾನಿಯಲ್ಲಿ ಸಂಭ್ರಮ ಮನೆ ಮಾಡುತ್ತೆ. ಈ ವರ್ಷವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಮಾಡಲು ಸಿಲಿಕಾನ್ ಜನರು ಸಜ್ಜಾಗುತ್ತಿದ್ದು, ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಬಂದರೆ ಸಾಕು ರಾಜಾಧಾನಿಯಲ್ಲಿ ಸಂಭ್ರಮ ಮನೆ ಮಾಡುತ್ತೆ. ಈ ವರ್ಷವು 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಮಾಡಲು ಸಿಲಿಕಾನ್ ಜನರು ಸಜ್ಜಾಗುತ್ತಿದ್ದು, ತ್ರಿವರ್ಣ ಧ್ವಜಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.

1 / 6
ಹೌದು, ಕಳೆದ ವರ್ಷ 77 ನೇ ಸ್ವಾತಂತ್ರ್ಯೋತ್ಸವದ‌ ಹಿನ್ನಲೆ ಭಾವುಟ ಮಾರಾಟಗಾರರು ಸಾಕಷ್ಟು ಲಾಭ ನೋಡಿದ್ದರು. ಈ ವರ್ಷವು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬಾವುಟದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು, ಫ್ಲಾಗ್, ಟೀ ಶರ್ಟ್, ಭಾವುಟಗಳಿಗೆ ಫುಲ್ ಡಿಮ್ಯಾಂಡ್ ಬರ್ತಿದೆ.

ಹೌದು, ಕಳೆದ ವರ್ಷ 77 ನೇ ಸ್ವಾತಂತ್ರ್ಯೋತ್ಸವದ‌ ಹಿನ್ನಲೆ ಭಾವುಟ ಮಾರಾಟಗಾರರು ಸಾಕಷ್ಟು ಲಾಭ ನೋಡಿದ್ದರು. ಈ ವರ್ಷವು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಬಾವುಟದ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಜೋರಾಗಿದ್ದು, ಫ್ಲಾಗ್, ಟೀ ಶರ್ಟ್, ಭಾವುಟಗಳಿಗೆ ಫುಲ್ ಡಿಮ್ಯಾಂಡ್ ಬರ್ತಿದೆ.

2 / 6
ಕಳೆದ ವರ್ಷ ಸ್ವಾತಂತ್ರ್ಯೋತ್ಸವದ‌ ಸಂಧರ್ಭದಲ್ಲಿ ಬಾವುಟಗಳಿಗೆ ಹೆಚ್ಚು ಡಿಮ್ಯಾಂಡ್ ಇದ್ದಂತಹ ಹಿನ್ನಲೆ ಬೆಲೆ ಹೆಚ್ಚಳವಾಗಿತ್ತು. ಈ ವರ್ಷವೂ ಬಾವುಟಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಬಾವುಟಗಳ ಬೆಲೆ ಕೊಂಚ ಏರಿಯಾಗಿದೆ.

ಕಳೆದ ವರ್ಷ ಸ್ವಾತಂತ್ರ್ಯೋತ್ಸವದ‌ ಸಂಧರ್ಭದಲ್ಲಿ ಬಾವುಟಗಳಿಗೆ ಹೆಚ್ಚು ಡಿಮ್ಯಾಂಡ್ ಇದ್ದಂತಹ ಹಿನ್ನಲೆ ಬೆಲೆ ಹೆಚ್ಚಳವಾಗಿತ್ತು. ಈ ವರ್ಷವೂ ಬಾವುಟಗಳಿಗೆ ಡಿಮ್ಯಾಂಡ್ ಶುರುವಾಗಿದ್ದು, ಬಾವುಟಗಳ ಬೆಲೆ ಕೊಂಚ ಏರಿಯಾಗಿದೆ.

3 / 6
ಸಧ್ಯ ಬಾವುಟಗಳ ಬೆಲೆ 25 ರಿಂದ 40 ರೂಪಾಯಿ ಇದ್ದು, ಶಾಲೆಗಳಿಂದ ಸಾಕಷ್ಟು ಟೀಚರ್ಸ್​ಗಳು ಬಂದು ತ್ರಿವರ್ಣ ಧ್ವಜಕ್ಕೆ 50% ರಷ್ಡು ಬೇಡಿಕೆ ಇಟ್ಟಿದ್ದಾರಂತೆ. ಇನ್ನು ಈ ವರ್ಷ ಸಣ್ಣ ಬಾವುಟಗಳಿಗೆ 15 ರೂ, ದೊಡ್ಡ ಬಾವುಟಗಳಿಗೆ 20 ರಿಂದ 30 ರೂ ನಿಗಧಿ ಮಾಡಿದ್ದು, ಮಕ್ಕಳಿಗೆ ಆಕರ್ಷಕವಾಗಿ ಕಾಣುವ ಫ್ಲಾಗ್​ಗಳನ್ನ ತರಿಸಲಾಗಿದೆ.

ಸಧ್ಯ ಬಾವುಟಗಳ ಬೆಲೆ 25 ರಿಂದ 40 ರೂಪಾಯಿ ಇದ್ದು, ಶಾಲೆಗಳಿಂದ ಸಾಕಷ್ಟು ಟೀಚರ್ಸ್​ಗಳು ಬಂದು ತ್ರಿವರ್ಣ ಧ್ವಜಕ್ಕೆ 50% ರಷ್ಡು ಬೇಡಿಕೆ ಇಟ್ಟಿದ್ದಾರಂತೆ. ಇನ್ನು ಈ ವರ್ಷ ಸಣ್ಣ ಬಾವುಟಗಳಿಗೆ 15 ರೂ, ದೊಡ್ಡ ಬಾವುಟಗಳಿಗೆ 20 ರಿಂದ 30 ರೂ ನಿಗಧಿ ಮಾಡಿದ್ದು, ಮಕ್ಕಳಿಗೆ ಆಕರ್ಷಕವಾಗಿ ಕಾಣುವ ಫ್ಲಾಗ್​ಗಳನ್ನ ತರಿಸಲಾಗಿದೆ.

4 / 6
ಈ ವರ್ಷವು ಬಟ್ಟೆಯ ಫ್ಲಾಗ್​ಗಳಿಗಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಬಾಂಬೆ, ಸೂರತ್​ಗಳಿಂದ ಬಟ್ಟೆಯನ್ನ ತರಿಸಿಕೊಳ್ಳಲಾಗಿದ್ದು, ಭಾವುಟಗಳನ್ನು ಮಾರುವ ಅಂಗಡಿಗಳ ಮುಂದೆ ತ್ರಿವರ್ಣ ಧ್ವಜಗಳು ಹಾರಾಡುತ್ತಿವೆ. ಈ ಕುರಿತು ಮಾತನಾಡಿದ ಗ್ರಾಹಕರೊಬ್ಬರು ‘ಸ್ವತಂತ್ರ ದಿನಾಚರಣೆ ಅಂದರೆ ಹೆಮ್ಮೆ. ಈ ದಿನವನ್ನ ಪ್ರತಿಯೊಬ್ಬ ಪ್ರಜೆಯು ಹೆಮ್ಮೆಯಿಂದ ಆಚಾರಿಸಬೇಕು.‌ ಅದಕ್ಕೋಸ್ಕರ ಫ್ಲಾಗ್​ಗಳನ್ನ ತೆಗೆದುಕೊಳ್ಳುವುದಕ್ಕೆ ಬಂದಿದ್ದೀವಿ.‌ ಈ ವರ್ಷ ಫ್ಲಾಗ್​ಗಳ ಬೆಲೆ ಕೊಂಚ ಕಡಿಮೆ ಇದೆ ಎಂದು ಹೇಳಿದರು.

ಈ ವರ್ಷವು ಬಟ್ಟೆಯ ಫ್ಲಾಗ್​ಗಳಿಗಷ್ಟೇ ಪ್ರಾಮುಖ್ಯತೆ ನೀಡಿದ್ದಾರೆ. ಬಾಂಬೆ, ಸೂರತ್​ಗಳಿಂದ ಬಟ್ಟೆಯನ್ನ ತರಿಸಿಕೊಳ್ಳಲಾಗಿದ್ದು, ಭಾವುಟಗಳನ್ನು ಮಾರುವ ಅಂಗಡಿಗಳ ಮುಂದೆ ತ್ರಿವರ್ಣ ಧ್ವಜಗಳು ಹಾರಾಡುತ್ತಿವೆ. ಈ ಕುರಿತು ಮಾತನಾಡಿದ ಗ್ರಾಹಕರೊಬ್ಬರು ‘ಸ್ವತಂತ್ರ ದಿನಾಚರಣೆ ಅಂದರೆ ಹೆಮ್ಮೆ. ಈ ದಿನವನ್ನ ಪ್ರತಿಯೊಬ್ಬ ಪ್ರಜೆಯು ಹೆಮ್ಮೆಯಿಂದ ಆಚಾರಿಸಬೇಕು.‌ ಅದಕ್ಕೋಸ್ಕರ ಫ್ಲಾಗ್​ಗಳನ್ನ ತೆಗೆದುಕೊಳ್ಳುವುದಕ್ಕೆ ಬಂದಿದ್ದೀವಿ.‌ ಈ ವರ್ಷ ಫ್ಲಾಗ್​ಗಳ ಬೆಲೆ ಕೊಂಚ ಕಡಿಮೆ ಇದೆ ಎಂದು ಹೇಳಿದರು.

5 / 6
 ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಧಾನಿಯಲ್ಲಿ‌ ಈಗಾಗಲೇ ಈ ಸಂಭ್ರಮದ ವಾತಾವರಣ ಮನೆಮಾಡಿದೆ. ಹಲವು ಶಾಪ್​ಗಳ ಮುಂದೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದು, ನೋಡುಗರನ್ನ ಬೆರಗುಗೊಳಿಸುತ್ತಿದೆ.

ಒಟ್ಟಿನಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ರಾಜಧಾನಿಯಲ್ಲಿ‌ ಈಗಾಗಲೇ ಈ ಸಂಭ್ರಮದ ವಾತಾವರಣ ಮನೆಮಾಡಿದೆ. ಹಲವು ಶಾಪ್​ಗಳ ಮುಂದೆ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದು, ನೋಡುಗರನ್ನ ಬೆರಗುಗೊಳಿಸುತ್ತಿದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್