AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ: ಎಂಜಿ ರಸ್ತೆ, ಚರ್ಚ್​ಸ್ಟ್ರೀಟ್​ನತ್ತ ಯುವ ಸಮೂಹ

ಬೆಂಗಳೂರಿನಲ್ಲಿ 2025ರ ಹೊಸ ವರ್ಷದ ಆಚರಣೆಗೆ ಜನರು ಭರ್ಜರಿಯಾಗಿ ಸಿದ್ಧರಾಗಿದ್ದಾರೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್‌ಗಳಲ್ಲಿ ಪಾರ್ಟಿಗಳು ಜೋರಾಗಿ ನಡೆಯುತ್ತಿವೆ. ಪಬ್‌ಗಳು ವಿಶೇಷ ಪ್ಯಾಕೇಜ್‌ಗಳನ್ನು ನೀಡುತ್ತಿದ್ದು, ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ಲಕ್ಷಾಂತರ ಜನರು ಆಚರಣೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಗಂಗಾಧರ​ ಬ. ಸಾಬೋಜಿ
|

Updated on:Dec 31, 2024 | 8:34 PM

Share
ಇಳಿ ಸಂಜೆಯಿಂದಲೂ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ಪಾರ್ಟಿಯ ಗುಂಗು ರಂಗೇರಿದೆ. ಜಸ್ಟ್ ಕೆಲವೇ ಕ್ಷಣಗಳಲ್ಲಿ ಇಡೀ ದೇಶ 2024ಕ್ಕೆ ಗುಡ್‌ಬೈ ಹೇಳಿ, 2025ಕ್ಕೆ ಹಾಯ್ ಹಾಯ್ ಹೇಳಲಿದೆ. 2025 ಅನ್ನ ಭರ್ಜರಿಯಾಗಿ ವೆಲ್‌ಕಮ್ ಮಾಡಲು ಜನರು ಸಜ್ಜಾಗಿದ್ದಾರೆ. 

ಇಳಿ ಸಂಜೆಯಿಂದಲೂ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ಪಾರ್ಟಿಯ ಗುಂಗು ರಂಗೇರಿದೆ. ಜಸ್ಟ್ ಕೆಲವೇ ಕ್ಷಣಗಳಲ್ಲಿ ಇಡೀ ದೇಶ 2024ಕ್ಕೆ ಗುಡ್‌ಬೈ ಹೇಳಿ, 2025ಕ್ಕೆ ಹಾಯ್ ಹಾಯ್ ಹೇಳಲಿದೆ. 2025 ಅನ್ನ ಭರ್ಜರಿಯಾಗಿ ವೆಲ್‌ಕಮ್ ಮಾಡಲು ಜನರು ಸಜ್ಜಾಗಿದ್ದಾರೆ. 

1 / 5
ಬೆಂಗಳೂರಿನಲ್ಲಿ ಈಗಾಗಲೇ ನ್ಯೂ ಇಯರ್ ಪಾರ್ಟಿ ಸ್ಟಾರ್ಟ್ ಆಗಿದ್ದು, ಮಧ್ಯರಾತ್ರಿ 12 ಗಂಟೆ ಯಾವಾಗ ಆಗುತ್ತೆ ಅಂತಾ ಎಲ್ಲರ ಚಿತ್ತ ಗಡಿಯಾರದ ಮೇಲೆ ನೆಟ್ಟಿದೆ. ಸಂಜೆ 7 ಗಂಟೆಯಾಗುತ್ತಿದ್ದಂತೆ ಜನರು ಎಂ.ಜಿ ರೋಡ್ ಬ್ರಿಗೇಡ್ ರೋಡ್‌ಗೆ ಆಗಮಿಸುತ್ತಿದ್ದಾರೆ. ಚರ್ಚ್‌ಸ್ಟ್ರೀಟ್‌ನಲ್ಲಿ ಜಮಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಈಗಾಗಲೇ ನ್ಯೂ ಇಯರ್ ಪಾರ್ಟಿ ಸ್ಟಾರ್ಟ್ ಆಗಿದ್ದು, ಮಧ್ಯರಾತ್ರಿ 12 ಗಂಟೆ ಯಾವಾಗ ಆಗುತ್ತೆ ಅಂತಾ ಎಲ್ಲರ ಚಿತ್ತ ಗಡಿಯಾರದ ಮೇಲೆ ನೆಟ್ಟಿದೆ. ಸಂಜೆ 7 ಗಂಟೆಯಾಗುತ್ತಿದ್ದಂತೆ ಜನರು ಎಂ.ಜಿ ರೋಡ್ ಬ್ರಿಗೇಡ್ ರೋಡ್‌ಗೆ ಆಗಮಿಸುತ್ತಿದ್ದಾರೆ. ಚರ್ಚ್‌ಸ್ಟ್ರೀಟ್‌ನಲ್ಲಿ ಜಮಾಯಿಸಿದ್ದಾರೆ.

2 / 5
ಮಾರತ್ತಹಳ್ಳಿಯ ಡಿವೈನ್​ ಪಬ್​ನಲ್ಲಿ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದ್ದು, ಪಬ್​ನಲ್ಲಿ ಬಾರ್ ಸೆಂಟರ್, ಡಿಜೆ & ಲೈವ್ ಬ್ಯಾಂಡ್ ವ್ಯವಸ್ಥೆ ಮಾಡಲಾಗಿದೆ. ಡಿಜೆ, ಲೈವ್ ಬ್ಯಾಂಡ್​ಗೆ ಪಾರ್ಟಿ ಪ್ರಿಯರು ಹೆಜ್ಜೆ ಹಾಕಲಿದ್ದಾರೆ. ಹೊಸ ವರ್ಷಾಚರಣೆಗೆ 2-3 ದಿನಗಳ ಹಿಂದೆಯೇ ಜನರು ಟೇಬಲ್​ ಬುಕ್​ ಮಾಡಿದ್ದಾರೆ.

ಮಾರತ್ತಹಳ್ಳಿಯ ಡಿವೈನ್​ ಪಬ್​ನಲ್ಲಿ ಭರ್ಜರಿ ತಯಾರಿ ಮಾಡಿಕೊಳ್ಳಲಾಗಿದ್ದು, ಪಬ್​ನಲ್ಲಿ ಬಾರ್ ಸೆಂಟರ್, ಡಿಜೆ & ಲೈವ್ ಬ್ಯಾಂಡ್ ವ್ಯವಸ್ಥೆ ಮಾಡಲಾಗಿದೆ. ಡಿಜೆ, ಲೈವ್ ಬ್ಯಾಂಡ್​ಗೆ ಪಾರ್ಟಿ ಪ್ರಿಯರು ಹೆಜ್ಜೆ ಹಾಕಲಿದ್ದಾರೆ. ಹೊಸ ವರ್ಷಾಚರಣೆಗೆ 2-3 ದಿನಗಳ ಹಿಂದೆಯೇ ಜನರು ಟೇಬಲ್​ ಬುಕ್​ ಮಾಡಿದ್ದಾರೆ.

3 / 5
ಬಣ್ಣ ಬಣ್ಣದ ಲೈಟಿಂಗ್ಸ್​, ಬಲೂನ್​ಗಳಿಂದ ಕಂಗೊಳಿಸುತ್ತಿರುವ ಪಬ್​ಗಳು, ವಿಶೇಷ ಪ್ಯಾಕೇಜ್​ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಅನಿಯಮಿತ ಡ್ರಿಂಕ್ಸ್ ಮತ್ತು ಫುಡ್​ಗಳ ಮೂಲಕ‌ ವಿಶೇಷ ಆಫರ್ ನೀಡಲಾಗಿದೆ. ಕಪಲ್ಸ್​ಗೆ 5000 ರೂ., ಯುವಕರಿಗೆ 4,000 ರೂ., ಯುವತಿಯರಿಗೆ 2 ಸಾವಿರ ರೂ. ಪಾಸ್ ವಿತರಣೆ ಮಾಡಲಾಗುತ್ತಿದೆ.

ಬಣ್ಣ ಬಣ್ಣದ ಲೈಟಿಂಗ್ಸ್​, ಬಲೂನ್​ಗಳಿಂದ ಕಂಗೊಳಿಸುತ್ತಿರುವ ಪಬ್​ಗಳು, ವಿಶೇಷ ಪ್ಯಾಕೇಜ್​ಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ. ಅನಿಯಮಿತ ಡ್ರಿಂಕ್ಸ್ ಮತ್ತು ಫುಡ್​ಗಳ ಮೂಲಕ‌ ವಿಶೇಷ ಆಫರ್ ನೀಡಲಾಗಿದೆ. ಕಪಲ್ಸ್​ಗೆ 5000 ರೂ., ಯುವಕರಿಗೆ 4,000 ರೂ., ಯುವತಿಯರಿಗೆ 2 ಸಾವಿರ ರೂ. ಪಾಸ್ ವಿತರಣೆ ಮಾಡಲಾಗುತ್ತಿದೆ.

4 / 5
ಸುಮಾರು 10ಲಕ್ಷ ಜನ ಬಂದು ಹೋಗುವ ನಿರೀಕ್ಷೆ ಇರೋದ್ರಿಂದ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಭದ್ರತೆಗೆ 11 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 7,500 ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಪಾರ್ಟಿ ಮಾಡುವುದಕ್ಕೆ ಮಧ್ಯರಾತ್ರಿ 1ಗಂಟೆವರೆಗೂ ಅವಕಾಶವಿದೆ.

ಸುಮಾರು 10ಲಕ್ಷ ಜನ ಬಂದು ಹೋಗುವ ನಿರೀಕ್ಷೆ ಇರೋದ್ರಿಂದ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಭದ್ರತೆಗೆ 11 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 7,500 ಸಿಸಿಟಿವಿಗಳನ್ನು ಅಳವಡಿಸಲಾಗಿದ್ದು, ಪಾರ್ಟಿ ಮಾಡುವುದಕ್ಕೆ ಮಧ್ಯರಾತ್ರಿ 1ಗಂಟೆವರೆಗೂ ಅವಕಾಶವಿದೆ.

5 / 5

Published On - 8:34 pm, Tue, 31 December 24

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ