AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಕಳ ಅಚ್ಚುಮೆಚ್ಚಿನ ವರಮಹಾಲಕ್ಷ್ಮಿ ಹಬ್ಬಕ್ಕೆ ಕೌಂಟ್ ಡೌನ್; ಮಾರ್ಕೆಟ್​ಗೆ ಬಂದ್ರು ರೆಡಿಮೆಡ್ ಲಕ್ಷ್ಮಿಯರು, ಫೋಟೋಸ್ ಇಲ್ಲಿವೆ

ಆಷಾಢಮಾಸ ಮುಗಿದು ಶ್ರಾವಣ ಮಾಸ ಬಂದೇ ಬಿಡ್ತು. ಶ್ರಾವಣ ಮಾಸ ಹಲವು ಹಬ್ಬಗಳನ್ನು ಹೊತ್ತು ತಂದಿದೆ. ಅದ್ರಲ್ಲೂ ವರಮಹಾಲಕ್ಷ್ಮಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಮಾರ್ಕೆಟ್​ಗೆ ರೆಡಿಮೆಡ್ ಲಕ್ಷ್ಮೀಯರು ಲಗ್ಗೆಯಿಟ್ಟಿದ್ದಾರೆ. ಬ್ಯೂಸಿ ಮಹಿಳೆಯರಿಗಾಗಿಯೇ ಬೆಂಗಳೂರು ಮಾರ್ಕೆಟ್ ಗೆ ರೆಡಿಮೆಡ್ ವರಮಹಾಲಕ್ಷ್ಮೀಯರು ಎಂಟ್ರಿಕೊಟ್ಟಿದ್ದಾರೆ.

Poornima Agali Nagaraj
| Edited By: |

Updated on: Aug 14, 2024 | 3:10 PM

Share
ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಪ್ರತಿವರ್ಷ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಇದೇ 16 ರಂದು ನಾಡಿನೆಲ್ಲೆಡೆ ಹೆಂಗಳೆಯರ ನೆಚ್ಚಿನ ಹಬ್ಬವನ್ನು ಆಚರಿಸಲಾಗುತ್ತಿದೆ.

ಶ್ರಾವಣ ಮಾಸದ ಎರಡನೇ ಶುಕ್ರವಾರದಂದು ಪ್ರತಿವರ್ಷ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸಲಾಗುತ್ತದೆ. ಇದೇ 16 ರಂದು ನಾಡಿನೆಲ್ಲೆಡೆ ಹೆಂಗಳೆಯರ ನೆಚ್ಚಿನ ಹಬ್ಬವನ್ನು ಆಚರಿಸಲಾಗುತ್ತಿದೆ.

1 / 6
ವರಮಹಾಲಕ್ಷ್ಮಿ ಹಬ್ಬದಂದು ಜಗವ ಕಾಯೋ ಜಗನ್ಮಾತೆ ಲಕ್ಷ್ಮಿಯನ್ನು ಮನೆ ಮನೆಗಳಲ್ಲಿ ಪ್ರತಿಷ್ಠಾಪಿಸಿ, ಅಲಂಕಾರ ಮಾಡಿ ಪೂಜಿಸುತ್ತಾರೆ. ಅಷ್ಟ ಸೌಭಾಗ್ಯಗಳ ಒಡತಿಯ ಅಲಂಕಾರವನ್ನು ನೋಡೋದೇ ಚೆಂದ. ಆದ್ರೇ ರಾಜಧಾನಿ ಬೆಂಗಳೂರಿನ ಕೆಲ ಮಂದಿಗೆ ಮೊದಲಿನ ತರ ದೇವಿಯನ್ನು ಅಲಂಕಾರ ಮಾಡಲು ಸಮಯವಿಲ್ಲ.

ವರಮಹಾಲಕ್ಷ್ಮಿ ಹಬ್ಬದಂದು ಜಗವ ಕಾಯೋ ಜಗನ್ಮಾತೆ ಲಕ್ಷ್ಮಿಯನ್ನು ಮನೆ ಮನೆಗಳಲ್ಲಿ ಪ್ರತಿಷ್ಠಾಪಿಸಿ, ಅಲಂಕಾರ ಮಾಡಿ ಪೂಜಿಸುತ್ತಾರೆ. ಅಷ್ಟ ಸೌಭಾಗ್ಯಗಳ ಒಡತಿಯ ಅಲಂಕಾರವನ್ನು ನೋಡೋದೇ ಚೆಂದ. ಆದ್ರೇ ರಾಜಧಾನಿ ಬೆಂಗಳೂರಿನ ಕೆಲ ಮಂದಿಗೆ ಮೊದಲಿನ ತರ ದೇವಿಯನ್ನು ಅಲಂಕಾರ ಮಾಡಲು ಸಮಯವಿಲ್ಲ.

2 / 6
ಬ್ಯೂಸಿ ವರ್ಕ್ ಶೆಡ್ಯೂಲ್ ಗೆ ವಗ್ಗಿದ್ದಾರೆ. ಇಂತಹ ಬ್ಯೂಸಿ ಮಹಿಳೆಯರಿಗಾಗಿಯೇ ಬೆಂಗಳೂರು ಮಾರ್ಕೆಟ್ ಗೆ ರೆಡಿಮೆಡ್ ವರಮಹಾಲಕ್ಷ್ಮೀಯರು ಎಂಟ್ರಿಕೊಟ್ಟಿದ್ದಾರೆ. ಹಬ್ಬದಂದು ಮನೆ ಕೆಲಸ, ಊಟ ಹಾಗೂ ಮಕ್ಕಳ ತಯಾರಿ ನಡುವೆ ಬಿಡುವು ಸಿಗೋದಿಲ್ಲ. ಈ ರೆಡಿಮೆಡ್ ಲಕ್ಷ್ಮಿಯರಿಂದ ಸಮಯದ ಉಪಯೋಗವಾಗಲಿದೆ ಅಂತಾರೆ ಮಹಿಳೆಯರು.

ಬ್ಯೂಸಿ ವರ್ಕ್ ಶೆಡ್ಯೂಲ್ ಗೆ ವಗ್ಗಿದ್ದಾರೆ. ಇಂತಹ ಬ್ಯೂಸಿ ಮಹಿಳೆಯರಿಗಾಗಿಯೇ ಬೆಂಗಳೂರು ಮಾರ್ಕೆಟ್ ಗೆ ರೆಡಿಮೆಡ್ ವರಮಹಾಲಕ್ಷ್ಮೀಯರು ಎಂಟ್ರಿಕೊಟ್ಟಿದ್ದಾರೆ. ಹಬ್ಬದಂದು ಮನೆ ಕೆಲಸ, ಊಟ ಹಾಗೂ ಮಕ್ಕಳ ತಯಾರಿ ನಡುವೆ ಬಿಡುವು ಸಿಗೋದಿಲ್ಲ. ಈ ರೆಡಿಮೆಡ್ ಲಕ್ಷ್ಮಿಯರಿಂದ ಸಮಯದ ಉಪಯೋಗವಾಗಲಿದೆ ಅಂತಾರೆ ಮಹಿಳೆಯರು.

3 / 6
ಈ ರೆಡಿಮೆಡ್ ಲಕ್ಷ್ಮಿಯರ ಬೆಲೆ 500 ರೂಪಾಯಿಯಿಂದ 20 ಸಾವಿರದವರೆಗೆ ವಿವಿಧ ಅಲಂಕಾರಗಳಲ್ಲಿ ಇದೆ. ಈ ರೆಡಿಮೆಡ್ ಲಕ್ಷ್ಮಿಯರಿಗೆ ಸೀರೆ ಹಾಗೂ ಅಲಂಕಾರ ಸಹ ಮಾಡಲಾಗಿರುತ್ತದೆ. ಜೊತೆಗೆ ಲಕ್ಷ್ಮಿ ಕೂರಿಸಲು ಬೇಕಾದ ಲೋಟಸ್, ಲಕ್ಷ್ಮೀಯ ಅಲಂಕಾರಕ್ಕಾಗಿ ಆರ್ಚ್, ನವಿಲುಗಳು, ಆನೆ, ಕಿರೀಟದ ಆರ್ಚ್, ಹೂ ಮಾಲೆ, ನೆಕ್ಲೇಸ್, ಸ್ಟೋನ್ ಲಾಂಗ್ ಹಾರ, ಕಾಸಿನ ಹಾರ, ಹಸ್ತಪಾದ, ಪ್ಲೇನ್ ಗೋಲ್ಡ್ ಹಸ್ತಪಾದಗಳನ್ನು ಸಹ ಲಕ್ಷ್ಮೀಯರಿಗೆ ತೊಡಿಸಲಾಗಿರುತ್ತದೆ.

ಈ ರೆಡಿಮೆಡ್ ಲಕ್ಷ್ಮಿಯರ ಬೆಲೆ 500 ರೂಪಾಯಿಯಿಂದ 20 ಸಾವಿರದವರೆಗೆ ವಿವಿಧ ಅಲಂಕಾರಗಳಲ್ಲಿ ಇದೆ. ಈ ರೆಡಿಮೆಡ್ ಲಕ್ಷ್ಮಿಯರಿಗೆ ಸೀರೆ ಹಾಗೂ ಅಲಂಕಾರ ಸಹ ಮಾಡಲಾಗಿರುತ್ತದೆ. ಜೊತೆಗೆ ಲಕ್ಷ್ಮಿ ಕೂರಿಸಲು ಬೇಕಾದ ಲೋಟಸ್, ಲಕ್ಷ್ಮೀಯ ಅಲಂಕಾರಕ್ಕಾಗಿ ಆರ್ಚ್, ನವಿಲುಗಳು, ಆನೆ, ಕಿರೀಟದ ಆರ್ಚ್, ಹೂ ಮಾಲೆ, ನೆಕ್ಲೇಸ್, ಸ್ಟೋನ್ ಲಾಂಗ್ ಹಾರ, ಕಾಸಿನ ಹಾರ, ಹಸ್ತಪಾದ, ಪ್ಲೇನ್ ಗೋಲ್ಡ್ ಹಸ್ತಪಾದಗಳನ್ನು ಸಹ ಲಕ್ಷ್ಮೀಯರಿಗೆ ತೊಡಿಸಲಾಗಿರುತ್ತದೆ.

4 / 6
ಫ್ಯಾನ್ಸಿ ಬಾಳೆಗೊನೆ ಹಾಗೂ ಬಾಳೆಕಂಬಗಳು ಸಹ ಇರಲಿದ್ದು, 80 %ರಷ್ಡು ಈ ವರ್ಷ ಬೇಡಿಕೆ ಜಾಸ್ತಿಯಾಗಿದೆ. ಬೇರೆ ಬೇರೆ ರಾಜ್ಯಗಳಿಂದ ರಫ್ತು ಮಾಡಿಕೊಳ್ಳುತ್ತಿದ್ದು, ರೆಡಿಮೆಡ್ ಲಕ್ಷ್ಮಿಯರ ಬೇಲೆಯು ಈ ಬಾರಿ ದುಬಾರಿಯಾಗಿ ಹೋಗಿದೆ.

ಫ್ಯಾನ್ಸಿ ಬಾಳೆಗೊನೆ ಹಾಗೂ ಬಾಳೆಕಂಬಗಳು ಸಹ ಇರಲಿದ್ದು, 80 %ರಷ್ಡು ಈ ವರ್ಷ ಬೇಡಿಕೆ ಜಾಸ್ತಿಯಾಗಿದೆ. ಬೇರೆ ಬೇರೆ ರಾಜ್ಯಗಳಿಂದ ರಫ್ತು ಮಾಡಿಕೊಳ್ಳುತ್ತಿದ್ದು, ರೆಡಿಮೆಡ್ ಲಕ್ಷ್ಮಿಯರ ಬೇಲೆಯು ಈ ಬಾರಿ ದುಬಾರಿಯಾಗಿ ಹೋಗಿದೆ.

5 / 6
ಒಟ್ನಲ್ಲಿ ಸಿಲಿಕಾನ್ ಸಿಟಿಯಲ್ಲಿ ಈಗ ರೆಡಿಮೆಡ್ ಲಕ್ಷ್ಮೀಯರದೇ ಹವಾ ಜೋರಾಗಿದ್ದು, ಇನ್ನು ಎರಡು ದಿನಗಳ ಕಾಲ ಲಕ್ಷ್ಮಿ ಫುಲ್ ಡಿಮ್ಯಾಂಡ್ ಇದೆ. ಈ ವರ್ಷ ರೆಡಿಮೆಡ್ ಲಕ್ಷ್ಮಿಯರು  ವರಮಹಾಲಕ್ಷ್ಮಿಯಂದು ಎಲ್ಲರ ಮನೆಯಲ್ಲಿ ವಿಜೃಂಭಿಸಲಿದ್ದಾರೆ.

ಒಟ್ನಲ್ಲಿ ಸಿಲಿಕಾನ್ ಸಿಟಿಯಲ್ಲಿ ಈಗ ರೆಡಿಮೆಡ್ ಲಕ್ಷ್ಮೀಯರದೇ ಹವಾ ಜೋರಾಗಿದ್ದು, ಇನ್ನು ಎರಡು ದಿನಗಳ ಕಾಲ ಲಕ್ಷ್ಮಿ ಫುಲ್ ಡಿಮ್ಯಾಂಡ್ ಇದೆ. ಈ ವರ್ಷ ರೆಡಿಮೆಡ್ ಲಕ್ಷ್ಮಿಯರು ವರಮಹಾಲಕ್ಷ್ಮಿಯಂದು ಎಲ್ಲರ ಮನೆಯಲ್ಲಿ ವಿಜೃಂಭಿಸಲಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ