ಅಂಜನಾದ್ರಿಯ ಆಂಜನೇಯನ ಹುಂಡಿ ಎಣಿಕೆ: ಕಾಣಿಕೆಯಾಗಿ ಬಂದ ವಿದೇಶಿ ಹಣ
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಇಂದು ನಡೆಯಿತು. ಗಂಗಾವತಿ ತಹಶಿಲ್ದಾರ್ ನೇತೃತ್ವದಲ್ಲಿ, ಪೊಲೀಸ್ ಭದ್ರತೆ ಮತ್ತು ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ ಎರಡು ವಿದೇಶಿ ನೋಟು ಮತ್ತು 9 ವಿದೇಶಿ ನಾಣ್ಯಗಳು ಕೂಡ ಹುಂಡಿಯಲ್ಲಿ ಸಂಗ್ರಹವಾಗಿವೆ.

1 / 6

2 / 6

3 / 6

4 / 6

5 / 6

6 / 6
Published On - 7:57 pm, Wed, 21 February 24



