AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಆದ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್; ಕ್ಲ್ಯಾಪ್ ಮಾಡಿದ ಮುಖ್ಯಮಂತ್ರಿ ಡಿಕೆಶಿ

ಸಿಪಿ ಯೋಗೇಶ್ವರ್ ಅವರ ಮಗ ಧ್ಯಾನ್ ಯೋಗೇಶ್ವರ್ ಅವರು ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸುತ್ತಿರುವ ಎರಡು ಸಿನಿಮಾಗಳ ಮುಹೂರ್ತ ನಡೆದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಆ ಸಂದರ್ಭದ ಫೋಟೋಗಳು ಇಲ್ಲಿವೆ ನೋಡಿ..

ಮದನ್​ ಕುಮಾರ್​
|

Updated on: Jul 05, 2026 | 12:27 PM

Share
‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು.

‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು.

1 / 5
ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು.

ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು.

2 / 5
‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಡಿಕೆ ಶಿವಕುಮಾರ್ ಅವರು ಶುಭ ಕೋರಿದರು.

‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಡಿಕೆ ಶಿವಕುಮಾರ್ ಅವರು ಶುಭ ಕೋರಿದರು.

3 / 5
ಡಿಕೆ ಶಿವಕುಮಾರ್ ಅವರಿಗೆ ಮೊದಲಿನಿಂದಲೂ ಚಿತ್ರರಂಗದ ನಂಟು ಇದೆ. ಆ ಬಗ್ಗೆ ಅವರು ನೆನಪಿಸಿಕೊಂಡರು. ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು.

ಡಿಕೆ ಶಿವಕುಮಾರ್ ಅವರಿಗೆ ಮೊದಲಿನಿಂದಲೂ ಚಿತ್ರರಂಗದ ನಂಟು ಇದೆ. ಆ ಬಗ್ಗೆ ಅವರು ನೆನಪಿಸಿಕೊಂಡರು. ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು.

4 / 5
‘ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

‘ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

5 / 5
Follow Us
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ
8ನೇ ಶತಮಾನದ ಅಪರೂಪದ 'ಹುಲಿ ವೀರಗಲ್ಲು' ಶಾಸನ ಪತ್ತೆ