AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀರೋ ಆದ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್; ಕ್ಲ್ಯಾಪ್ ಮಾಡಿದ ಮುಖ್ಯಮಂತ್ರಿ ಡಿಕೆಶಿ

ಸಿಪಿ ಯೋಗೇಶ್ವರ್ ಅವರ ಮಗ ಧ್ಯಾನ್ ಯೋಗೇಶ್ವರ್ ಅವರು ಹೀರೋ ಆಗಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ನಟಿಸುತ್ತಿರುವ ಎರಡು ಸಿನಿಮಾಗಳ ಮುಹೂರ್ತ ನಡೆದಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಆ ಸಂದರ್ಭದ ಫೋಟೋಗಳು ಇಲ್ಲಿವೆ ನೋಡಿ..

ಮದನ್​ ಕುಮಾರ್​
|

Updated on: Jul 05, 2026 | 12:27 PM

Share
‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು.

‘ಸೈನಿಕ 2’ ಮತ್ತು ‘ಕರ್ನಾಟಬಲಂ’ ಸಿನಿಮಾಗಳು ಲಾಂಚ್ ಆಗಿವೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದ್ದಾರೆ. ಇವು ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ನಾಯಕನಾಗಿ ನಟಿಸುತ್ತಿರುವ ಚಿತ್ರಗಳು.

1 / 5
ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು.

ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್, ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದಾರೆ. ಈ ವೇಳೆ ಡಿಕೆ ಶಿವಕುಮಾರ್ ಅವರು ಶುಭ ಹಾರೈಸಿದರು. ‘ಇತಿಹಾಸ ಯಾರೂ ಮರೆಯೋಕೆ ಸಾಧ್ಯ ಇಲ್ಲ’ ಎಂದು ಅವರು ಹೇಳಿದರು.

2 / 5
‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಡಿಕೆ ಶಿವಕುಮಾರ್ ಅವರು ಶುಭ ಕೋರಿದರು.

‘ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅವರಿಗೆ ಒಳಿತಾಗಲಿ. ಇತಿಹಾಸವನ್ನ ನೆನಪು ಮಾಡುವ ಕೆಲಸವನ್ನು ಧ್ಯಾನ್ ಮಾಡಲಿ. ತುಂಬು ಹೃದಯದಿಂದ ನಾನು ಆಶೀರ್ವಾದ ಮಾಡುತ್ತೇನೆ’ ಎಂದು ಡಿಕೆ ಶಿವಕುಮಾರ್ ಅವರು ಶುಭ ಕೋರಿದರು.

3 / 5
ಡಿಕೆ ಶಿವಕುಮಾರ್ ಅವರಿಗೆ ಮೊದಲಿನಿಂದಲೂ ಚಿತ್ರರಂಗದ ನಂಟು ಇದೆ. ಆ ಬಗ್ಗೆ ಅವರು ನೆನಪಿಸಿಕೊಂಡರು. ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು.

ಡಿಕೆ ಶಿವಕುಮಾರ್ ಅವರಿಗೆ ಮೊದಲಿನಿಂದಲೂ ಚಿತ್ರರಂಗದ ನಂಟು ಇದೆ. ಆ ಬಗ್ಗೆ ಅವರು ನೆನಪಿಸಿಕೊಂಡರು. ‘ನಾನೊಬ್ಬ ವಿತರಕನಾಗಿದ್ದೆ. ಈಗಲೂ ವಿತರಕನಾಗಿ ಕೆಲಸ ಮಾಡುತ್ತಾ ಇದ್ದೇನೆ’ ಎಂದು ಡಿಕೆಶಿ ಅವರು ಹೇಳಿದರು.

4 / 5
‘ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

‘ಥಿಯೇಟರ್ ಮಾಲೀಕರು ಭೇಟಿ ಮಾಡಿ ಕಷ್ಟ ಹೇಳಿಕೊಳ್ಳುತ್ತಿದ್ದಾರೆ. ಜಯಮಾಲಾ ಕೂಡ ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ದಾರೆ. ಪ್ರೇಕ್ಷಕರು ಕೂಡ ಸಾಥ್ ನೀಡಬೇಕು. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲ ಇದೆ’ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

5 / 5
Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ