AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CPL 2021: 14 ಬೌಂಡರಿ, 5 ಭರ್ಜರಿ ಸಿಕ್ಸರ್‌: ಸಿಡಿಲಬ್ಬರದ ಶತಕ ಸಿಡಿಸಿ ಪಂದ್ಯ ಗೆಲ್ಲಿಸಿದ ಹೇಮರಾಜ್

Chandrapaul Hemraj: ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹೇಮರಾಜ್ ಏಕಾಂಗಿಯಾಗಿ ಪಂದ್ಯದ ಶೇ. 77 ರಷ್ಟು ರನ್​ಗಳಿಸಿದ್ದರು. ಇನ್ನು ಬಿರುಸಿನ ಬ್ಯಾಟಿಂಗ್ ಮೂಲಕ ಚಂದ್ರಪಾಲ್ ಹೇಮರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

TV9 Web
| Edited By: |

Updated on: Sep 05, 2021 | 2:32 PM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರ ಮುಂದುವರೆದಿದೆ. ಸಿಪಿಎಲ್​ನ 16ನೇ ಪಂದ್ಯದಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಬಾರ್ಬಡೋಸ್ ರಾಯಲ್ಸ್ ವಿರುದ್ದ ಗೆಲುವು ದಾಖಲಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಚಂದ್ರಪಾಲ್ ಹೇಮರಾಜ್.

ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರ ಮುಂದುವರೆದಿದೆ. ಸಿಪಿಎಲ್​ನ 16ನೇ ಪಂದ್ಯದಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಬಾರ್ಬಡೋಸ್ ರಾಯಲ್ಸ್ ವಿರುದ್ದ ಗೆಲುವು ದಾಖಲಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಚಂದ್ರಪಾಲ್ ಹೇಮರಾಜ್.

1 / 5
ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 130 ರನ್ ಗಳಿಸಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಜಾನ್ ತಂಡಕ್ಕೆ ಚಂದ್ರಪಾಲ್ ಹೇಮರಾಜ್ ಹಾಗೂ ಬ್ರೆಂಡನ್ ಕಿಂಗ್ ಭರ್ಜರಿ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ರಾಯಲ್ಸ್​ ಬೌಲರುಗಳನ್ನು ದಂಡಿಸಿದ ಹೇಮರಾಜ್ ಆರಂಭದಲ್ಲೇ ರನ್ ಗತಿ ಹೆಚ್ಚಿಸಿದ್ದರು.

ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 130 ರನ್ ಗಳಿಸಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಜಾನ್ ತಂಡಕ್ಕೆ ಚಂದ್ರಪಾಲ್ ಹೇಮರಾಜ್ ಹಾಗೂ ಬ್ರೆಂಡನ್ ಕಿಂಗ್ ಭರ್ಜರಿ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ರಾಯಲ್ಸ್​ ಬೌಲರುಗಳನ್ನು ದಂಡಿಸಿದ ಹೇಮರಾಜ್ ಆರಂಭದಲ್ಲೇ ರನ್ ಗತಿ ಹೆಚ್ಚಿಸಿದ್ದರು.

2 / 5
 ಅದರಂತೆ 10 ಓವರ್​ ವೇಳಗೆ ತಂಡದ ಮೊತ್ತ 100ರ ಗಡಿ ತಲುಪಿತ್ತು. ಆದರೆ ಇದರಲ್ಲಿ ಬ್ರೆಂಡನ್ ಕಿಂಗ್ ಅವರ ಕೊಡುಗೆ ಕೇವಲ 19 ಎಂಬುದು ವಿಶೇಷ. ಉಳಿದೆಲ್ಲಾ ರನ್​ಗಳು ಹೇಮರಾಜ್​ ಬ್ಯಾಟ್​ನಿಂದ ಹರಿದು ಬಂದಿದ್ದವು. ಇನ್ನು ತಂಡದ ಮೊತ್ತ 103 ರನ್ ಆಗಿದ್ದ ವೇಳೆ 11ನೇ ಓವರ್​ನಲ್ಲಿ ಬ್ರೆಂಡನ್ ಕಿಂಗ್ ವಿಕೆಟ್ ಒಪ್ಪಿಸಿ ಹೊರನಡೆದರು.

ಅದರಂತೆ 10 ಓವರ್​ ವೇಳಗೆ ತಂಡದ ಮೊತ್ತ 100ರ ಗಡಿ ತಲುಪಿತ್ತು. ಆದರೆ ಇದರಲ್ಲಿ ಬ್ರೆಂಡನ್ ಕಿಂಗ್ ಅವರ ಕೊಡುಗೆ ಕೇವಲ 19 ಎಂಬುದು ವಿಶೇಷ. ಉಳಿದೆಲ್ಲಾ ರನ್​ಗಳು ಹೇಮರಾಜ್​ ಬ್ಯಾಟ್​ನಿಂದ ಹರಿದು ಬಂದಿದ್ದವು. ಇನ್ನು ತಂಡದ ಮೊತ್ತ 103 ರನ್ ಆಗಿದ್ದ ವೇಳೆ 11ನೇ ಓವರ್​ನಲ್ಲಿ ಬ್ರೆಂಡನ್ ಕಿಂಗ್ ವಿಕೆಟ್ ಒಪ್ಪಿಸಿ ಹೊರನಡೆದರು.

3 / 5
ಆದರೆ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಹೇಮರಾಜ್ 56 ಎಸೆತಗಳಲ್ಲಿ 14 ಬೌಂಡರಿ ಮತ್ತು 5 ಭರ್ಜರಿ ಸಿಕ್ಸರ್‌ಗಳೊಂದಿಗೆ 105 ರನ್ ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದರು. ಪರಿಣಾಮ  14.2 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಗಯಾನಾ ಅಮೆಜಾನ್ ವಾರಿಯರ್ಸ್ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

ಆದರೆ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಹೇಮರಾಜ್ 56 ಎಸೆತಗಳಲ್ಲಿ 14 ಬೌಂಡರಿ ಮತ್ತು 5 ಭರ್ಜರಿ ಸಿಕ್ಸರ್‌ಗಳೊಂದಿಗೆ 105 ರನ್ ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದರು. ಪರಿಣಾಮ 14.2 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಗಯಾನಾ ಅಮೆಜಾನ್ ವಾರಿಯರ್ಸ್ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

4 / 5
ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ  ಹೇಮರಾಜ್ ಏಕಾಂಗಿಯಾಗಿ ಪಂದ್ಯದ ಶೇ. 77 ರಷ್ಟು ರನ್​ಗಳಿಸಿದ್ದರು. ಇನ್ನು ಬಿರುಸಿನ ಬ್ಯಾಟಿಂಗ್ ಮೂಲಕ ಚಂದ್ರಪಾಲ್ ಹೇಮರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹೇಮರಾಜ್ ಏಕಾಂಗಿಯಾಗಿ ಪಂದ್ಯದ ಶೇ. 77 ರಷ್ಟು ರನ್​ಗಳಿಸಿದ್ದರು. ಇನ್ನು ಬಿರುಸಿನ ಬ್ಯಾಟಿಂಗ್ ಮೂಲಕ ಚಂದ್ರಪಾಲ್ ಹೇಮರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

5 / 5
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ