AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CPL 2021: 14 ಬೌಂಡರಿ, 5 ಭರ್ಜರಿ ಸಿಕ್ಸರ್‌: ಸಿಡಿಲಬ್ಬರದ ಶತಕ ಸಿಡಿಸಿ ಪಂದ್ಯ ಗೆಲ್ಲಿಸಿದ ಹೇಮರಾಜ್

Chandrapaul Hemraj: ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹೇಮರಾಜ್ ಏಕಾಂಗಿಯಾಗಿ ಪಂದ್ಯದ ಶೇ. 77 ರಷ್ಟು ರನ್​ಗಳಿಸಿದ್ದರು. ಇನ್ನು ಬಿರುಸಿನ ಬ್ಯಾಟಿಂಗ್ ಮೂಲಕ ಚಂದ್ರಪಾಲ್ ಹೇಮರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

TV9 Web
| Edited By: |

Updated on: Sep 05, 2021 | 2:32 PM

Share
ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರ ಮುಂದುವರೆದಿದೆ. ಸಿಪಿಎಲ್​ನ 16ನೇ ಪಂದ್ಯದಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಬಾರ್ಬಡೋಸ್ ರಾಯಲ್ಸ್ ವಿರುದ್ದ ಗೆಲುವು ದಾಖಲಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಚಂದ್ರಪಾಲ್ ಹೇಮರಾಜ್.

ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟ್ಸ್​ಮನ್​ಗಳ ಅಬ್ಬರ ಮುಂದುವರೆದಿದೆ. ಸಿಪಿಎಲ್​ನ 16ನೇ ಪಂದ್ಯದಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಭರ್ಜರಿ ಪ್ರದರ್ಶನ ನೀಡುವ ಮೂಲಕ ಬಾರ್ಬಡೋಸ್ ರಾಯಲ್ಸ್ ವಿರುದ್ದ ಗೆಲುವು ದಾಖಲಿಸಿದೆ. ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ಚಂದ್ರಪಾಲ್ ಹೇಮರಾಜ್.

1 / 5
ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 130 ರನ್ ಗಳಿಸಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಜಾನ್ ತಂಡಕ್ಕೆ ಚಂದ್ರಪಾಲ್ ಹೇಮರಾಜ್ ಹಾಗೂ ಬ್ರೆಂಡನ್ ಕಿಂಗ್ ಭರ್ಜರಿ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ರಾಯಲ್ಸ್​ ಬೌಲರುಗಳನ್ನು ದಂಡಿಸಿದ ಹೇಮರಾಜ್ ಆರಂಭದಲ್ಲೇ ರನ್ ಗತಿ ಹೆಚ್ಚಿಸಿದ್ದರು.

ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 130 ರನ್ ಗಳಿಸಿತು. ಈ ಸುಲಭ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಜಾನ್ ತಂಡಕ್ಕೆ ಚಂದ್ರಪಾಲ್ ಹೇಮರಾಜ್ ಹಾಗೂ ಬ್ರೆಂಡನ್ ಕಿಂಗ್ ಭರ್ಜರಿ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ರಾಯಲ್ಸ್​ ಬೌಲರುಗಳನ್ನು ದಂಡಿಸಿದ ಹೇಮರಾಜ್ ಆರಂಭದಲ್ಲೇ ರನ್ ಗತಿ ಹೆಚ್ಚಿಸಿದ್ದರು.

2 / 5
 ಅದರಂತೆ 10 ಓವರ್​ ವೇಳಗೆ ತಂಡದ ಮೊತ್ತ 100ರ ಗಡಿ ತಲುಪಿತ್ತು. ಆದರೆ ಇದರಲ್ಲಿ ಬ್ರೆಂಡನ್ ಕಿಂಗ್ ಅವರ ಕೊಡುಗೆ ಕೇವಲ 19 ಎಂಬುದು ವಿಶೇಷ. ಉಳಿದೆಲ್ಲಾ ರನ್​ಗಳು ಹೇಮರಾಜ್​ ಬ್ಯಾಟ್​ನಿಂದ ಹರಿದು ಬಂದಿದ್ದವು. ಇನ್ನು ತಂಡದ ಮೊತ್ತ 103 ರನ್ ಆಗಿದ್ದ ವೇಳೆ 11ನೇ ಓವರ್​ನಲ್ಲಿ ಬ್ರೆಂಡನ್ ಕಿಂಗ್ ವಿಕೆಟ್ ಒಪ್ಪಿಸಿ ಹೊರನಡೆದರು.

ಅದರಂತೆ 10 ಓವರ್​ ವೇಳಗೆ ತಂಡದ ಮೊತ್ತ 100ರ ಗಡಿ ತಲುಪಿತ್ತು. ಆದರೆ ಇದರಲ್ಲಿ ಬ್ರೆಂಡನ್ ಕಿಂಗ್ ಅವರ ಕೊಡುಗೆ ಕೇವಲ 19 ಎಂಬುದು ವಿಶೇಷ. ಉಳಿದೆಲ್ಲಾ ರನ್​ಗಳು ಹೇಮರಾಜ್​ ಬ್ಯಾಟ್​ನಿಂದ ಹರಿದು ಬಂದಿದ್ದವು. ಇನ್ನು ತಂಡದ ಮೊತ್ತ 103 ರನ್ ಆಗಿದ್ದ ವೇಳೆ 11ನೇ ಓವರ್​ನಲ್ಲಿ ಬ್ರೆಂಡನ್ ಕಿಂಗ್ ವಿಕೆಟ್ ಒಪ್ಪಿಸಿ ಹೊರನಡೆದರು.

3 / 5
ಆದರೆ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಹೇಮರಾಜ್ 56 ಎಸೆತಗಳಲ್ಲಿ 14 ಬೌಂಡರಿ ಮತ್ತು 5 ಭರ್ಜರಿ ಸಿಕ್ಸರ್‌ಗಳೊಂದಿಗೆ 105 ರನ್ ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದರು. ಪರಿಣಾಮ  14.2 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಗಯಾನಾ ಅಮೆಜಾನ್ ವಾರಿಯರ್ಸ್ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

ಆದರೆ ಮತ್ತೊಂದೆಡೆ ಆರ್ಭಟ ಮುಂದುವರೆಸಿದ ಹೇಮರಾಜ್ 56 ಎಸೆತಗಳಲ್ಲಿ 14 ಬೌಂಡರಿ ಮತ್ತು 5 ಭರ್ಜರಿ ಸಿಕ್ಸರ್‌ಗಳೊಂದಿಗೆ 105 ರನ್ ಗಳ ಅಜೇಯ ಶತಕದ ಇನ್ನಿಂಗ್ಸ್ ಆಡಿದರು. ಪರಿಣಾಮ 14.2 ಓವರ್‌ಗಳಲ್ಲಿ ಗುರಿ ಮುಟ್ಟುವ ಮೂಲಕ ಗಯಾನಾ ಅಮೆಜಾನ್ ವಾರಿಯರ್ಸ್ 9 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತು.

4 / 5
ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ  ಹೇಮರಾಜ್ ಏಕಾಂಗಿಯಾಗಿ ಪಂದ್ಯದ ಶೇ. 77 ರಷ್ಟು ರನ್​ಗಳಿಸಿದ್ದರು. ಇನ್ನು ಬಿರುಸಿನ ಬ್ಯಾಟಿಂಗ್ ಮೂಲಕ ಚಂದ್ರಪಾಲ್ ಹೇಮರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ ಹೇಮರಾಜ್ ಏಕಾಂಗಿಯಾಗಿ ಪಂದ್ಯದ ಶೇ. 77 ರಷ್ಟು ರನ್​ಗಳಿಸಿದ್ದರು. ಇನ್ನು ಬಿರುಸಿನ ಬ್ಯಾಟಿಂಗ್ ಮೂಲಕ ಚಂದ್ರಪಾಲ್ ಹೇಮರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್