AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೋರಂಜನ್​ ರವಿಚಂದ್ರನ್​-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ

Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ರವಿಚಂದ್ರನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

TV9 Web
| Edited By: |

Updated on:Aug 21, 2022 | 4:12 PM

Share
‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರ ಹಿರಿಯ ಪುತ್ರ ಮನೋರಂಜನ್​ ರವಿಚಂದ್ರನ್​ ಇಂದು (ಆಗಸ್ಟ್​ 21) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಗೀತಾ ಎಂಬುವವರನ್ನು ಅವರು ಕೈ ಹಿಡಿದಿದ್ದಾರೆ.

Crazy Star Ravichandran son Manoranjan Ravichandran marriage photos

1 / 8
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮನೋರಂಜನ್​ ರವಿಚಂದ್ರನ್​-ಸಂಗೀತಾ ವಿವಾಹ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

Crazy Star Ravichandran son Manoranjan Ravichandran marriage photos

2 / 8
ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

3 / 8
ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

4 / 8
ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

5 / 8
ಅಕುಲ್​ ಬಾಲಾಜಿ - ರವಿಚಂದ್ರನ್​

ಅಕುಲ್​ ಬಾಲಾಜಿ - ರವಿಚಂದ್ರನ್​

6 / 8
ಮನೋರಂಜನ್​-ಮಾಸ್ಟರ್​ ಆನಂದ್​

ಮನೋರಂಜನ್​-ಮಾಸ್ಟರ್​ ಆನಂದ್​

7 / 8
ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

8 / 8

Published On - 4:12 pm, Sun, 21 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್