Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೋರಂಜನ್​ ರವಿಚಂದ್ರನ್​-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ

Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ರವಿಚಂದ್ರನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

TV9 Web
| Updated By: ಮದನ್​ ಕುಮಾರ್​

Updated on:Aug 21, 2022 | 4:12 PM

‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರ ಹಿರಿಯ ಪುತ್ರ ಮನೋರಂಜನ್​ ರವಿಚಂದ್ರನ್​ ಇಂದು (ಆಗಸ್ಟ್​ 21) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಗೀತಾ ಎಂಬುವವರನ್ನು ಅವರು ಕೈ ಹಿಡಿದಿದ್ದಾರೆ.

Crazy Star Ravichandran son Manoranjan Ravichandran marriage photos

1 / 8
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮನೋರಂಜನ್​ ರವಿಚಂದ್ರನ್​-ಸಂಗೀತಾ ವಿವಾಹ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

Crazy Star Ravichandran son Manoranjan Ravichandran marriage photos

2 / 8
ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

3 / 8
ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

4 / 8
ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

5 / 8
ಅಕುಲ್​ ಬಾಲಾಜಿ - ರವಿಚಂದ್ರನ್​

ಅಕುಲ್​ ಬಾಲಾಜಿ - ರವಿಚಂದ್ರನ್​

6 / 8
ಮನೋರಂಜನ್​-ಮಾಸ್ಟರ್​ ಆನಂದ್​

ಮನೋರಂಜನ್​-ಮಾಸ್ಟರ್​ ಆನಂದ್​

7 / 8
ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

8 / 8

Published On - 4:12 pm, Sun, 21 August 22

Follow us
ಸ್ಟಂಪ್‌ಗಳನ್ನು ಹಿಡಿದು ದಾಂಡಿಯಾ ನೃತ್ಯ ಮಾಡಿದ ಕೊಹ್ಲಿ- ರೋಹಿತ್
ಸ್ಟಂಪ್‌ಗಳನ್ನು ಹಿಡಿದು ದಾಂಡಿಯಾ ನೃತ್ಯ ಮಾಡಿದ ಕೊಹ್ಲಿ- ರೋಹಿತ್
ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಎಲ್ಲೆಡೆ ಸಂಭ್ರಮ
ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಎಲ್ಲೆಡೆ ಸಂಭ್ರಮ
ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್​:​ ಇದು ಸರ್ಕಾರದ ವೈಫಲ್ಯ ಎಂದ ಜೋಶಿ
ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್​:​ ಇದು ಸರ್ಕಾರದ ವೈಫಲ್ಯ ಎಂದ ಜೋಶಿ
0.78 ಸೆಕೆಂಡುಗಳಲ್ಲಿ ಗಿಲ್ ಆಟಕ್ಕೆ ಅಂತ್ಯ ಹಾಡಿದ ಫಿಲಿಫ್ಸ್; ವಿಡಿಯೋ ನೋಡಿ
0.78 ಸೆಕೆಂಡುಗಳಲ್ಲಿ ಗಿಲ್ ಆಟಕ್ಕೆ ಅಂತ್ಯ ಹಾಡಿದ ಫಿಲಿಫ್ಸ್; ವಿಡಿಯೋ ನೋಡಿ
ನಿಶ್ವಿಕಾ ನಾಯ್ಡು ಮೇಲೆ ರಾಯಚೂರು ಮಂದಿಗೆ ಸಿಕ್ಕಾಪಟ್ಟೆ ಅಭಿಮಾನ
ನಿಶ್ವಿಕಾ ನಾಯ್ಡು ಮೇಲೆ ರಾಯಚೂರು ಮಂದಿಗೆ ಸಿಕ್ಕಾಪಟ್ಟೆ ಅಭಿಮಾನ
ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ
ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ
ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಹೊಡೆದು ಕೊಂದ ತಂದೆ: ಆಗಿದ್ದೇನು?
ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಹೊಡೆದು ಕೊಂದ ತಂದೆ: ಆಗಿದ್ದೇನು?
ದಿಗಂತ್ ನಾಪತ್ತೆ ಕೆಸ್​ಗೆ ​ಟ್ವಿಸ್ಟ್​: SP ಬಿಚ್ಚಿಟ್ಟರು ಸ್ಫೋಟಕ ಮಾಹಿತಿ
ದಿಗಂತ್ ನಾಪತ್ತೆ ಕೆಸ್​ಗೆ ​ಟ್ವಿಸ್ಟ್​: SP ಬಿಚ್ಚಿಟ್ಟರು ಸ್ಫೋಟಕ ಮಾಹಿತಿ
ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ
ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ
ರಾಜ್​ಕುಮಾರ್ ಹೆಸರನ್ನು ಚಪ್ಪಾಳೆಗಾಗಿ ಮಾತ್ರ ಬಳಸಲಾಗುತ್ತಿದೆ: ಕಿಶೋರ್ ಬೇಸರ
ರಾಜ್​ಕುಮಾರ್ ಹೆಸರನ್ನು ಚಪ್ಪಾಳೆಗಾಗಿ ಮಾತ್ರ ಬಳಸಲಾಗುತ್ತಿದೆ: ಕಿಶೋರ್ ಬೇಸರ