ಮನೋರಂಜನ್ ರವಿಚಂದ್ರನ್-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ
Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್ ರವಿಚಂದ್ರನ್ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.
Updated on:Aug 21, 2022 | 4:12 PM

Crazy Star Ravichandran son Manoranjan Ravichandran marriage photos

Crazy Star Ravichandran son Manoranjan Ravichandran marriage photos

ಶಿವರಾಜ್ಕುಮಾರ್, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್ ರವಿಚಂದ್ರನ್ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ಅಕುಲ್ ಬಾಲಾಜಿ - ರವಿಚಂದ್ರನ್

ಮನೋರಂಜನ್-ಮಾಸ್ಟರ್ ಆನಂದ್

ಕೇಜಿಸ್ಟಾರ್ ರವಿಚಂದ್ರನ್ ಕುಟುಂಬ
Published On - 4:12 pm, Sun, 21 August 22
Related Photo Gallery

60 ಕೋಟಿ ರೂಗಳಲ್ಲಿ ಯಾವ ತಂಡಕ್ಕೆ ಎಷ್ಟು ಹಣ ಸಿಗ್ತು? ಇಲ್ಲಿದೆ ವಿವರ

ಗೋಲ್ಡನ್ ಬ್ಯಾಟ್, ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದ ಕನ್ನಡಿಗ

ಫೈನಲ್ ಪಂದ್ಯದಲ್ಲಿ ಕಣಕ್ಕಿಳಿದು ವಿಶ್ವದಾಖಲೆ ಬರೆದ ರೋಹಿತ್- ಕೊಹ್ಲಿ

ತೇಜಸ್ವಿ ಸೂರ್ಯ-ಶಿವಶ್ರೀ ಅದ್ಧೂರಿ ಆರತಕ್ಷತೆ ಫೋಟೋ ಅಲ್ಬಂ

ಜಾನಪದ ಉಡುಗೆ ತೊಡುಗೆ ಸ್ಪರ್ಧೆ: ಸೀರೆಯಲ್ಲಿ ಮಿಂಚಿದ ವಿದ್ಯಾರ್ಥಿನಿಯರು

ಟಾಸ್ ಸೋಲುವುದರಲ್ಲಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ

ಫೈನಲ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಐತಿಹಾಸಿಕ ಸಾಧನೆ

IPL ನಲ್ಲಿ ಚಾನ್ಸ್ ಸಿಕ್ಕಿದ್ದೇ ತಡ, PSL ಗೆ ಟಾಟಾ ಬೈ ಬೈ

ಹೇಗಿದೆ ನೋಡಿ ಟಿವಿ9 ಕಚೇರಿ ಮಹಿಳಾ ದಿನಾಚರಣೆ: ಇಲ್ಲಿವೆ ಫೋಟೋಸ್

ಮಹಿಳಾ ದಿನಾಚರಣೆ: ಚಿಕ್ಕಬಳ್ಳಾಪುರದ ಸ್ವಚ್ಛ ವಾಹಿನಿಗೆ ಮಹಿಳಾ ಸಾರಥಿ
Horoscope Today: ಅಧಿಕಾರಿಗಳನ್ನು ಮೆಚ್ಚಿಸುವ ಪ್ರಯತ್ನದಲ್ಲಿ ಸೋಲಾಗುವುದು

ನಾಯಕ ರೋಹಿತ್ ಶರ್ಮಾಗೆ ಸೆಲ್ಯೂಟ್; ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್

60 ಕೋಟಿ ರೂಗಳಲ್ಲಿ ಯಾವ ತಂಡಕ್ಕೆ ಎಷ್ಟು ಹಣ ಸಿಗ್ತು? ಇಲ್ಲಿದೆ ವಿವರ

ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತಕ್ಕೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ

ಗೋಲ್ಡನ್ ಬ್ಯಾಟ್, ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಗೆದ್ದ ಕನ್ನಡಿಗ

ಸ್ಟಂಪ್ಗಳನ್ನು ಹಿಡಿದು ದಾಂಡಿಯಾ ನೃತ್ಯ ಮಾಡಿದ ಕೊಹ್ಲಿ- ರೋಹಿತ್

ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಎಲ್ಲೆಡೆ ಸಂಭ್ರಮ

ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್: ಇದು ಸರ್ಕಾರದ ವೈಫಲ್ಯ ಎಂದ ಜೋಶಿ

0.78 ಸೆಕೆಂಡುಗಳಲ್ಲಿ ಗಿಲ್ ಆಟಕ್ಕೆ ಅಂತ್ಯ ಹಾಡಿದ ಫಿಲಿಫ್ಸ್; ವಿಡಿಯೋ ನೋಡಿ

ನಿಶ್ವಿಕಾ ನಾಯ್ಡು ಮೇಲೆ ರಾಯಚೂರು ಮಂದಿಗೆ ಸಿಕ್ಕಾಪಟ್ಟೆ ಅಭಿಮಾನ

ಶುಭಾಶಯ ತಿಳಿಸಲು ಬಂದ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ತೇಜಸ್ವಿ ಸೂರ್ಯ

ಮದುವೆ ಸಂಭ್ರಮದಲ್ಲಿದ್ದ ಮಗನನ್ನು ಹೊಡೆದು ಕೊಂದ ತಂದೆ: ಆಗಿದ್ದೇನು?

ದಿಗಂತ್ ನಾಪತ್ತೆ ಕೆಸ್ಗೆ ಟ್ವಿಸ್ಟ್: SP ಬಿಚ್ಚಿಟ್ಟರು ಸ್ಫೋಟಕ ಮಾಹಿತಿ

ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ

ರಾಜ್ಕುಮಾರ್ ಹೆಸರನ್ನು ಚಪ್ಪಾಳೆಗಾಗಿ ಮಾತ್ರ ಬಳಸಲಾಗುತ್ತಿದೆ: ಕಿಶೋರ್ ಬೇಸರ
