AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೋರಂಜನ್​ ರವಿಚಂದ್ರನ್​-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ

Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ರವಿಚಂದ್ರನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

TV9 Web
| Updated By: ಮದನ್​ ಕುಮಾರ್​

Updated on:Aug 21, 2022 | 4:12 PM

‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರ ಹಿರಿಯ ಪುತ್ರ ಮನೋರಂಜನ್​ ರವಿಚಂದ್ರನ್​ ಇಂದು (ಆಗಸ್ಟ್​ 21) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಗೀತಾ ಎಂಬುವವರನ್ನು ಅವರು ಕೈ ಹಿಡಿದಿದ್ದಾರೆ.

Crazy Star Ravichandran son Manoranjan Ravichandran marriage photos

1 / 8
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮನೋರಂಜನ್​ ರವಿಚಂದ್ರನ್​-ಸಂಗೀತಾ ವಿವಾಹ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

Crazy Star Ravichandran son Manoranjan Ravichandran marriage photos

2 / 8
ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

3 / 8
ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

4 / 8
ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

5 / 8
ಅಕುಲ್​ ಬಾಲಾಜಿ - ರವಿಚಂದ್ರನ್​

ಅಕುಲ್​ ಬಾಲಾಜಿ - ರವಿಚಂದ್ರನ್​

6 / 8
ಮನೋರಂಜನ್​-ಮಾಸ್ಟರ್​ ಆನಂದ್​

ಮನೋರಂಜನ್​-ಮಾಸ್ಟರ್​ ಆನಂದ್​

7 / 8
ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

8 / 8

Published On - 4:12 pm, Sun, 21 August 22

Follow us
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ