AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೋರಂಜನ್​ ರವಿಚಂದ್ರನ್​-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ

Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ರವಿಚಂದ್ರನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

TV9 Web
| Edited By: |

Updated on:Aug 21, 2022 | 4:12 PM

Share
‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರ ಹಿರಿಯ ಪುತ್ರ ಮನೋರಂಜನ್​ ರವಿಚಂದ್ರನ್​ ಇಂದು (ಆಗಸ್ಟ್​ 21) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಗೀತಾ ಎಂಬುವವರನ್ನು ಅವರು ಕೈ ಹಿಡಿದಿದ್ದಾರೆ.

Crazy Star Ravichandran son Manoranjan Ravichandran marriage photos

1 / 8
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮನೋರಂಜನ್​ ರವಿಚಂದ್ರನ್​-ಸಂಗೀತಾ ವಿವಾಹ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

Crazy Star Ravichandran son Manoranjan Ravichandran marriage photos

2 / 8
ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

3 / 8
ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

4 / 8
ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

5 / 8
ಅಕುಲ್​ ಬಾಲಾಜಿ - ರವಿಚಂದ್ರನ್​

ಅಕುಲ್​ ಬಾಲಾಜಿ - ರವಿಚಂದ್ರನ್​

6 / 8
ಮನೋರಂಜನ್​-ಮಾಸ್ಟರ್​ ಆನಂದ್​

ಮನೋರಂಜನ್​-ಮಾಸ್ಟರ್​ ಆನಂದ್​

7 / 8
ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

8 / 8

Published On - 4:12 pm, Sun, 21 August 22

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ