AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೋರಂಜನ್​ ರವಿಚಂದ್ರನ್​-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ

Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ರವಿಚಂದ್ರನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

TV9 Web
| Edited By: |

Updated on:Aug 21, 2022 | 4:12 PM

Share
‘ಕ್ರೇಜಿ ಸ್ಟಾರ್​’ ರವಿಚಂದ್ರನ್​ ಅವರ ಹಿರಿಯ ಪುತ್ರ ಮನೋರಂಜನ್​ ರವಿಚಂದ್ರನ್​ ಇಂದು (ಆಗಸ್ಟ್​ 21) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಂಗೀತಾ ಎಂಬುವವರನ್ನು ಅವರು ಕೈ ಹಿಡಿದಿದ್ದಾರೆ.

Crazy Star Ravichandran son Manoranjan Ravichandran marriage photos

1 / 8
ಬೆಂಗಳೂರಿನ ಅರಮನೆ ಮೈದಾನದಲ್ಲಿ ಮನೋರಂಜನ್​ ರವಿಚಂದ್ರನ್​-ಸಂಗೀತಾ ವಿವಾಹ ನಡೆದಿದೆ. ಚಿತ್ರರಂಗದ ಅನೇಕ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

Crazy Star Ravichandran son Manoranjan Ravichandran marriage photos

2 / 8
ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಶಿವರಾಜ್​ಕುಮಾರ್​, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

3 / 8
ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್​ ರವಿಚಂದ್ರನ್​ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

4 / 8
ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್​ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

5 / 8
ಅಕುಲ್​ ಬಾಲಾಜಿ - ರವಿಚಂದ್ರನ್​

ಅಕುಲ್​ ಬಾಲಾಜಿ - ರವಿಚಂದ್ರನ್​

6 / 8
ಮನೋರಂಜನ್​-ಮಾಸ್ಟರ್​ ಆನಂದ್​

ಮನೋರಂಜನ್​-ಮಾಸ್ಟರ್​ ಆನಂದ್​

7 / 8
ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

ಕೇಜಿಸ್ಟಾರ್​ ರವಿಚಂದ್ರನ್​ ಕುಟುಂಬ

8 / 8

Published On - 4:12 pm, Sun, 21 August 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು