AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: 7 ಪಂದ್ಯ, ನಾಲ್ಕು ಸೊನ್ನೆ; ಏನಾಯ್ತು ಅಭಿಷೇಕ್ ಶರ್ಮಾ?

Abhishek Sharma's T20 World Cup Woes:2026ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದರೂ, ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಕಳಪೆ ಫಾರ್ಮ್ ದೊಡ್ಡ ಚಿಂತೆಯಾಗಿದೆ. ವಿಶ್ವಕಪ್‌ಗೂ ಮುನ್ನ ಸ್ಫೋಟಕ ಬ್ಯಾಟಿಂಗ್‌ನಿಂದ ಭರವಸೆ ಮೂಡಿಸಿದ್ದ ಅಭಿಷೇಕ್, ಪ್ರಸ್ತುತ ಸತತವಾಗಿ ಸೊನ್ನೆ ರನ್‌ಗಳಿಗೆ ಔಟಾಗುತ್ತಿದ್ದಾರೆ. ಈ ವರ್ಷ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿ ಹೊಸ ಅನಪೇಕ್ಷಿತ ದಾಖಲೆ ನಿರ್ಮಿಸಿದ್ದಾರೆ. ಇದು ಟೀಂ ಇಂಡಿಯಾದ ಬ್ಯಾಟಿಂಗ್ ಶಕ್ತಿಗೆ ಕಳವಳ ತಂದಿದೆ.

ಪೃಥ್ವಿಶಂಕರ
|

Updated on: Feb 15, 2026 | 8:24 PM

Share
2026 ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭವೇ ಸಿಕ್ಕಿದೆ. ಆಡಿರುವ ಮೊದಲೆರಡು ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡಿದೆ. ಇದೀಗ ಪಾಕಿಸ್ತಾನ ವಿರುದ್ಧವೂ ಗೆಲ್ಲುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ ತಂಡಕ್ಕೆ ದೊಡ್ಡ ಚಿಂತೆಯಾಗಿರುವುದು ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ.

2026 ರ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ನಿರೀಕ್ಷಿತ ಆರಂಭವೇ ಸಿಕ್ಕಿದೆ. ಆಡಿರುವ ಮೊದಲೆರಡು ಪಂದ್ಯಗಳನ್ನು ಭಾರತ ತಂಡ ಗೆದ್ದುಕೊಂಡಿದೆ. ಇದೀಗ ಪಾಕಿಸ್ತಾನ ವಿರುದ್ಧವೂ ಗೆಲ್ಲುವ ಇರಾದೆಯೊಂದಿಗೆ ಟೀಂ ಇಂಡಿಯಾ ಕಣಕ್ಕಿಳಿದಿದೆ. ಆದರೆ ತಂಡಕ್ಕೆ ದೊಡ್ಡ ಚಿಂತೆಯಾಗಿರುವುದು ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ.

1 / 5
ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತನ್ನ ಹೊಡಿಬಡಿ ಆಟದ ಮೂಲಕ ಹಲವು ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದ ಅಭಿಷೇಕ್ ಶರ್ಮಾ ಅವರಿಂದ ಟಿ20 ವಿಶ್ವಕಪ್​ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಅಭಿಷೇಕ್​ಗೆ ಆ ನಿರೀಕ್ಷೆಗಳನ್ನು ಪೂರೈಸುವುದಿರಲಿ, ರನ್​ಗಳ ಖಾತೆ ತೆರೆಯುವುದಕ್ಕೂ ಸಾಧ್ಯವಾಗುತ್ತಿಲ್ಲ.

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ತನ್ನ ಹೊಡಿಬಡಿ ಆಟದ ಮೂಲಕ ಹಲವು ವಿಶ್ವದಾಖಲೆಗಳನ್ನು ಸೃಷ್ಟಿಸಿದ್ದ ಅಭಿಷೇಕ್ ಶರ್ಮಾ ಅವರಿಂದ ಟಿ20 ವಿಶ್ವಕಪ್​ನಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿತ್ತು. ಆದರೆ ಅಭಿಷೇಕ್​ಗೆ ಆ ನಿರೀಕ್ಷೆಗಳನ್ನು ಪೂರೈಸುವುದಿರಲಿ, ರನ್​ಗಳ ಖಾತೆ ತೆರೆಯುವುದಕ್ಕೂ ಸಾಧ್ಯವಾಗುತ್ತಿಲ್ಲ.

2 / 5
ಈ ಪಂದ್ಯಾವಳಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಅಮೆರಿಕ ವಿರುದ್ಧ ಆಡಿತ್ತು. ಆ ಪಂದ್ಯದಲ್ಲೂ ಅಭಿಷೇಕ್​ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಅಂದರೆ ಅಭಿಷೇಕ್ ಸೊನ್ನೆ ರನ್​ಗೆ ಔಟಾಗಿದ್ದರು. ಆ ಬಳಿಕ ಅನಾರೋಗ್ಯದಿಂದ ಅಭಿಷೇಕ್ ಎರಡನೇ ಪಂದ್ಯವನ್ನು ಆಡಿರಲಿಲ್ಲ. ಇದೀಗ ಪಾಕ್ ವಿರುದ್ಧದ ಮೂರನೇ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಅಭಿಷೇಕ್, ಈ ಪಂದ್ಯದಲ್ಲೂ ಸೊನ್ನೆಗೆ ಔಟಾದರು.

ಈ ಪಂದ್ಯಾವಳಿಯ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಅಮೆರಿಕ ವಿರುದ್ಧ ಆಡಿತ್ತು. ಆ ಪಂದ್ಯದಲ್ಲೂ ಅಭಿಷೇಕ್​ಗೆ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ಅಂದರೆ ಅಭಿಷೇಕ್ ಸೊನ್ನೆ ರನ್​ಗೆ ಔಟಾಗಿದ್ದರು. ಆ ಬಳಿಕ ಅನಾರೋಗ್ಯದಿಂದ ಅಭಿಷೇಕ್ ಎರಡನೇ ಪಂದ್ಯವನ್ನು ಆಡಿರಲಿಲ್ಲ. ಇದೀಗ ಪಾಕ್ ವಿರುದ್ಧದ ಮೂರನೇ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಅಭಿಷೇಕ್, ಈ ಪಂದ್ಯದಲ್ಲೂ ಸೊನ್ನೆಗೆ ಔಟಾದರು.

3 / 5
ಮೇಲೆ ಹೇಳಿದಂತೆ ಅಭಿಷೇಕ್ ತಮ್ಮ ಅಲ್ಪಾವಧಿಯ ವೃತ್ತಿಜೀವನದಲ್ಲಿ ಅನೇಕ ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಆದರೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ನಂತರ ಏಳು ಇನ್ನಿಂಗ್ಸ್‌ಗಳನ್ನಾಡಿರುವ ಅಭಿಷೇಕ್ ಶೂನ್ಯಕ್ಕೆ ಔಟಾಗುತ್ತಿರುವುದು ಇದು ನಾಲ್ಕನೇ ಬಾರಿ. ನ್ಯೂಜಿಲೆಂಡ್ ಸರಣಿಯಲ್ಲಿ ಎರಡು ಬಾರಿ ಖಾತೆ ತೆರೆಯಲು ವಿಫಲರಾಗಿದ್ದ ಅಭಿ, ಈಗ ವಿಶ್ವಕಪ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಸ್ಕೋರ್ ಗಳಿಸುವಲ್ಲಿ ವಿಫಲರಾಗಿದ್ದಾರೆ.

ಮೇಲೆ ಹೇಳಿದಂತೆ ಅಭಿಷೇಕ್ ತಮ್ಮ ಅಲ್ಪಾವಧಿಯ ವೃತ್ತಿಜೀವನದಲ್ಲಿ ಅನೇಕ ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಆದರೆ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ನಂತರ ಏಳು ಇನ್ನಿಂಗ್ಸ್‌ಗಳನ್ನಾಡಿರುವ ಅಭಿಷೇಕ್ ಶೂನ್ಯಕ್ಕೆ ಔಟಾಗುತ್ತಿರುವುದು ಇದು ನಾಲ್ಕನೇ ಬಾರಿ. ನ್ಯೂಜಿಲೆಂಡ್ ಸರಣಿಯಲ್ಲಿ ಎರಡು ಬಾರಿ ಖಾತೆ ತೆರೆಯಲು ವಿಫಲರಾಗಿದ್ದ ಅಭಿ, ಈಗ ವಿಶ್ವಕಪ್‌ನ ಎರಡೂ ಇನ್ನಿಂಗ್ಸ್‌ಗಳಲ್ಲಿ ಸ್ಕೋರ್ ಗಳಿಸುವಲ್ಲಿ ವಿಫಲರಾಗಿದ್ದಾರೆ.

4 / 5
ಇಷ್ಟೇ ಅಲ್ಲ, ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅಧಿಕ ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಅಭಿಷೇಕ್ ಈಗ ಎರಡನೇ ಸ್ಥಾನವನ್ನು ತಲುಪಿದ್ದಾರೆ. ಈ ವರ್ಷ ಅವರು ಈ ರೀತಿ ನಾಲ್ಕು ಬಾರಿ ಔಟಾಗಿದ್ದಾರೆ. ಈ ವಿಷಯದಲ್ಲಿ, ಅವರು ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯೂಸುಫ್ ಪಠಾಣ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿದ್ದಾರೆ.

ಇಷ್ಟೇ ಅಲ್ಲ, ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅಧಿಕ ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟ್ಸ್‌ಮನ್‌ಗಳಲ್ಲಿ ಅಭಿಷೇಕ್ ಈಗ ಎರಡನೇ ಸ್ಥಾನವನ್ನು ತಲುಪಿದ್ದಾರೆ. ಈ ವರ್ಷ ಅವರು ಈ ರೀತಿ ನಾಲ್ಕು ಬಾರಿ ಔಟಾಗಿದ್ದಾರೆ. ಈ ವಿಷಯದಲ್ಲಿ, ಅವರು ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯೂಸುಫ್ ಪಠಾಣ್ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಹಿಂದಿಕ್ಕಿದ್ದಾರೆ.

5 / 5
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?