AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ಕರ್ನಾಟಕ ತಂಡಕ್ಕೆ ಮೂವರ ಸೇರ್ಪಡೆ

Vijay Hazare Trophy 2021: ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 4:21 PM

Share
 ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

1 / 5
ಹೌದು,  ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ  ತಂಡವನ್ನು ಸೇರಿಕೊಂಡಿದ್ದಾರೆ.

ಹೌದು, ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ ತಂಡವನ್ನು ಸೇರಿಕೊಂಡಿದ್ದಾರೆ.

2 / 5
ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

4 / 5
 ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

5 / 5
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ