AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ಕರ್ನಾಟಕ ತಂಡಕ್ಕೆ ಮೂವರ ಸೇರ್ಪಡೆ

Vijay Hazare Trophy 2021: ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 4:21 PM

Share
 ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

1 / 5
ಹೌದು,  ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ  ತಂಡವನ್ನು ಸೇರಿಕೊಂಡಿದ್ದಾರೆ.

ಹೌದು, ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ ತಂಡವನ್ನು ಸೇರಿಕೊಂಡಿದ್ದಾರೆ.

2 / 5
ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

4 / 5
 ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

5 / 5
Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ